ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಮತ್ತೊಮ್ಮೆ ಆರಂಭವಾಗಿದ್ದು ಯಾವುದೇ ಕಾರಣಕ್ಕೂ ವಿರೋಧ ಮಾಡಬೇಡಿ ಎಂದು ಹಸಿರು ಸೇನೆ ರೈತ ಸಂಘದ ತಾಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.
2023ರ ಮುಂಗಾರು ಹಂಗಾಮಿನ ಬರ ಘೋಷಣೆ ಅಡಿಯಲ್ಲಿ ಬೆಳೆ ಹಾನಿ ಪರಿಹಾರ ಪಡೆದಿರುವ ಹಾಗೂ ಕುಟುಂಬ - ಐಡಿ ಹೊಂದಿರುವ ಜಿಲ್ಲೆಯ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ರಾಜ್ಯಸರ್ಕಾರ “ಜೀವನೋಪಾಯ ಪರಿಹಾರ " ನೀಡಲು 14 ಕೋಟಿ 1 ಲಕ್ಷ ರುಪಾಯಿ ಬಿಡುಗಡೆ ಮಾಡಿದೆ.