• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಎಪಿಎಂಸಿಯಲ್ಲಿ ಮಾವು ವಹಿವಾಟು ತೀವ್ರ ಕುಸಿತ!
ರಾಮನಗರ: ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿಯೂ ಜಿಲ್ಲೆಯಲ್ಲಿ ಮಾವು ಇಳುವರಿ ತೀವ್ರ ಕುಸಿತ ಕಂಡಿದ್ದು, ಕಳೆದ 9 ವರ್ಷಗಳಿಗೆ ಹೋಲಿಸಿದರೆ ಚನ್ನಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆಗೆ ಉತ್ಪನ್ನದ ಆವಕ ತೀರಾ ಕಡಿಮೆಯಾಗಿದೆ.
ಡೆಂಘೀ ಹರಡದಂತೆ ನಗರಸಭೆ ಮುಂಜಾಗ್ರತೆ
ಕನಕಪುರ: ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭಾ ಆಯುಕ್ತ ಮಹದೇವ್ ಮಾರ್ಗದರ್ಶನದಲ್ಲಿ ನಗರಾದ್ಯಂತ ರೋಗ ನಿರೋಧಕ ಔಷಧಿ ಸಿಂಪಡಿಸಲಾಯಿತು.
ಸಿಪಿವೈ ಜತೆ ಚರ್ಚಿಸಲು ಮುಖಂಡರಿಗೆ ಎಚ್ಡಿಕೆ ಸೂಚನೆ
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.
ಪಠ್ಯದಲ್ಲಿ ಕೆಂಪೇಗೌಡರ ಸಾಧನೆಗಳ ಪಾಠ ಸೇರಿಸಿ
ಮಾಗಡಿ: ಕೆಂಪೇಗೌಡರು ನಾಡಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು ಅವರ ಸಾಧನೆಗಳನ್ನು ಒಳಗೊಂಡ ಪಾಠವನ್ನು ಸರ್ಕಾರ ಶಾಲಾ ಹಂತದಿಂದ ಉನ್ನತ ಶಿಕ್ಷಣದವರಗೂ ಪಠ್ಯಕ್ರಮದಲ್ಲಿ ಸೇರಿಸಬೇಕಿದೆ ಎಂದು ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಪೀಠಾಧ್ಯಕ್ಷರಾದ ನಂಜಾವಧೂತ ಮಹಾಸ್ವಾಮೀಜಿ ಆಗ್ರಹಿಸಿದರು.
ಎಕ್ಸ್‌ಪ್ರೆಸ್‌ ಕೆನಾಲ್ ಕಾಮಗಾರಿಗೆ ವಿರೋಧ ಬೇಡ

ಎಕ್ಸ್‌ಪ್ರೆಸ್‌ ಕೆನಾಲ್ ಕಾಮಗಾರಿ ಮತ್ತೊಮ್ಮೆ ಆರಂಭವಾಗಿದ್ದು ಯಾವುದೇ ಕಾರಣಕ್ಕೂ ವಿರೋಧ ಮಾಡಬೇಡಿ ಎಂದು ಹಸಿರು ಸೇನೆ ರೈತ ಸಂಘದ ತಾಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.

ಜೀವನೋಪಾಯ ಪರಿಹಾರಕ್ಕಾಗಿ 14.01 ಕೋಟಿ ಬಿಡುಗಡೆ

  2023ರ ಮುಂಗಾರು ಹಂಗಾಮಿನ ಬರ ಘೋಷಣೆ ಅಡಿಯಲ್ಲಿ ಬೆಳೆ ಹಾನಿ ಪರಿಹಾರ ಪಡೆದಿರುವ ಹಾಗೂ ಕುಟುಂಬ - ಐಡಿ ಹೊಂದಿರುವ ಜಿಲ್ಲೆಯ ಸಣ್ಣ ಮತ್ತು ಅತೀ ಸಣ್ಣ ರೈತ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ರಾಜ್ಯಸರ್ಕಾರ “ಜೀವನೋಪಾಯ ಪರಿಹಾರ "  ನೀಡಲು 14 ಕೋಟಿ 1 ಲಕ್ಷ ರುಪಾಯಿ ಬಿಡುಗಡೆ ಮಾಡಿದೆ.

ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಕಡ್ಡಾಯ ಭಾಗವಹಿಸಿ
ಮಾಗಡಿ: ಗ್ರಾಮ ಪಂಚಾಯಿತಿ ಸಭೆಗಳಿಗೆ ಕಡ್ಡಾಯ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸಿ ಜನಗಳಿಗೆ ತಮ್ಮ ಇಲಾಖೆ ಮಾಹಿತಿ ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ಅಗಲಕೋಟೆ ಗ್ರಾಪಂ ಅಧ್ಯಕ್ಷ ಸಿ.ಕುಮಾರ್ ಹೇಳಿದರು.
ರಾಮನಗರ ಜಿಲ್ಲೆ ಮರುನಾಮಕರಣ ಚರ್ಚೆ ಮತ್ತೆ ಮುನ್ನಲೆಗೆ
ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಆಗಲಿದೆಯೇ ಅಥವಾ ರಾಮನಗರ ಜಿಲ್ಲೆಯ 5 ತಾಲೂಕುಗಳು ಬೆಂಗಳೂರಿಗೆ ಸೇರಲಿವೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.
ನರೇಗಾ ಕಾಮಗಾರಿಗಳ ನಾಶ ಅಪರಾಧ
ಕನಕಪುರ: ನರೇಗಾ ಯೋಜನೆಯಡಿ ಅನಾವಶ್ಯಕ ಕಾಮಗಾರಿ ಕೈಗೊಂಡು ಒಡೆದು ಹಾಕುವುದು ಕ್ರಿಮಿನಲ್ ಅಪರಾಧ, ಕಾಮಗಾರಿ ಒಡೆದು ಹಾಕಿರುವವರು ಮರು ನಿರ್ಮಾಣ ಮಾಡಬೇಕು. ಇಲ್ಲ ಸರ್ಕಾರಕ್ಕೆ ಹಣ ವಾಪಸ್ ಕಟ್ಟಬೇಕು ಎಂದು ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್ ಸೂಚನೆ ನೀಡಿದರು.
ಬನ್ನಿಮಹಾಂಕಾಳಿ ದೇಗುಲಕ್ಕೆ ತಾತ್ಕಾಲಿಕ ಸಮಿತಿ ರಚನೆ
ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ಕರಗ ಆಚರಣೆ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ತೆರೆ ಎಳೆದರು.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 367
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved