• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರಿಗೆ ನಿವೇಶನ ನೀಡಲು ಹೊಸ ಟೌನ್ ನಿರ್ಮಾಣಕ್ಕೂ ಸಿದ್ಧ: ಡಿಕೆ ಶಿವಕುಮಾರ್
ನಿಮ್ಮ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ್ದೇನೆ. ಯಾರೇ ಬರಲಿ, ಯಾರೇ ಹೋಗಲಿ. ನಾನು ನಿಮ್ಮ ಜಿಲ್ಲೆಯ ಮನೆಮಗ. ನಿಮ್ಮ ಸೇವೆಗೆ ನಮ್ಮ ಮನೆ ಬಾಗಿಲು ಸದಾ ತೆರೆದಿರುತ್ತದೆ. ನೀವು ಯಾವಾಗ ಬೇಕಾದರೂ ಬರಬಹುದು. ನನಗೆ ನೀವು, ನಿಮಗೆ ನಾನು, ಇದೇ ಶಾಶ್ವತ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ.
ಹಿಂದೂ ಅಖಂಡತೆಯನ್ನು ಒಡೆಯಲು ಅಸಾಧ್ಯ: ಶ್ರೀಕಾಂತ್‌ ಶೆಟ್ಟಿ
ಹನುಮಂತನ ಆದರ್ಶದ ಬಜರಂಗದಳ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಕ್ಕೆ ರಕ್ಷಣೆ ನೀಡುವವರೇ ಹೊರತು ತೊಂದರೆ ಮಾಡುವವರಲ್ಲ. ಈ ಕಾರ್ಯಕ್ರಮಕ್ಕೆ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಬೇಕಿಲ್ಲ. ಆದರೆ ಹಿಂದೂ ಸಂಘಟನೆಗಳನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ.
ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಶೀಘ್ರ ಗುದ್ದಲಿ ಪೂಜೆ; ಶಾಸಕ
ಪ್ರಸಕ್ತ ಸಾಲಿನಲ್ಲಿ ಕಾಲೇಜಿಗೆ ಶೇ. ೯೦ ರಷ್ಟು ಫಲಿತಾಂಶ ಬಂದಿದ್ದು, ಬಿ.ಎ,. ಬಿ.ಕಾಂ, ಹಾಗೂ ಬಿಸಿಎ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ೨.೫೦ ಕೋಟಿ ರು. ಅನುದಾನವನ್ನು ಒದಗಿಸಿಕೊಟ್ಟಿದ್ದಾರೆ.
ಬೆಳೆ ವಿಮೆ ನೋಂದಣಿ ಅರಿವು ರೈತರಿಗೆ ಅಗತ್ಯ:ಡೀಸಿ ಡಾ. ಎನ್. ಶಿವಶಂಕರ್
ಆಯಾ ತಾಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ, ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.
ಸಿಎಂ ಪತ್ನಿ ಯಾಕೆ ಅಕ್ರಮ ಮಾಡುತ್ತಾರೆ?: ಡಿಕೆಶಿ
ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಗೆ ಭೂ ಸ್ವಾಧೀನ ಅಗಿದೆ. ಅದಕ್ಕೆ ಪರ್ಯಾಯ ಜಾಗ ಕೊಡಬೇಕು. ಹಾಗಾಗಿ ಅವರಿಗೆ ಸೈಟ್ ಕೊಟ್ಟಿರುತ್ತಾರೆ. ಬಿಜೆಪಿಯವರ ಆಡಳಿತದಲ್ಲೇ ಸೈಟ್ ಕೊಟ್ಟಿದ್ದಾರೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಅದಕ್ಕಾಗಿ ಇನ್ಸೆಂಟಿವ್ ಸೈಟ್ ಕೊಟ್ಟಿದ್ದಾರೆ.
ಅಹವಾಲು ಅರ್ಜಿಗಳನ್ನು ವಾರದೊಳಗೆ ವಿಲೇವಾರಿಗೊಳಿಸಿ: ಶಾಸಕ ಇಕ್ಬಾಲ್ ಹುಸೇನ್
ಕ್ಷೇತ್ರದಲ್ಲಿರುವ ಎಲ್ಲ ಗ್ರಾಮಗಳಿಗೂ ಸ್ಮಶಾನ, ವಸತಿ ರಹಿತರಿಗೆ ಮನೆ, ನಿವೇಶನ ನೀಡಲು ಜಾಗದ ಅವಶ್ಯಕತೆ ಇದೆ. ನಿಮ್ಮ ಕಂದಾಯ ವೃತ್ತಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸುವಂತೆ ಹೇಳಿದ್ದೆ. ಆದರೆ, ಯಾರೂ ಆ ಕೆಲಸವನ್ನು ಮಾಡಿಲ್ಲ ಏಕೆ? ಅಧಿಕಾರಿಗಳು ನಮ್ಮ ವೇಗಕ್ಕೆ ತಕ್ಕಂತೆ ನಡೆಯಬೇಕು. ನೀವೆಲ್ಲರೂ ಆಸಕ್ತಿಯಿಂದ ಕೆಲಸ ಮಾಡಿ, ನಿಮಗೆ ಬೇಕಾದ ಸಹಕಾರ ಕೊಡುತ್ತೇನೆ.
ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳ ಸೌಲಭ್ಯ ಸಿಗುತ್ತಿಲ್ಲ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ
ಲಿಂಗತ್ವ ಅಲ್ಪಸಂಖ್ಯಾತರಿಗೆ 1200 ರು.ಗಳ ಮಾಸಾಶನ ಜಾರಿಯಾಗಿಲ್ಲ. ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. ಮಂಗಳಮುಖಿಯರಿಗೆ ಬಾಡಿಗೆ ಮನೆಗಳು ಸಿಗುತ್ತಿಲ್ಲ. ವಸತಿ ನಿವೇಶನ, ಸರ್ಕಾರಿ ಉದ್ಯೋಗ ನೀಡಬೇಕು. ಉದ್ಯೋಗಿನಿ ಯೋಜನೆಯಲ್ಲಿ ಎರಡೆರಡು ಸಲ ಅರ್ಜಿ ಸಲ್ಲಿಸಿದ್ದರೂ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಸ್ತ್ರೀಶಕ್ತಿ ಸಂಘಗಳಿಗೆ ಹೆಚ್ಚಿನ ಒತ್ತು ಸರ್ಕಾರದಿಂದ ಸಿಗುತ್ತಿಲ್ಲ.
ಹಿಂದುಳಿದ ವರ್ಗಗಳಿಗೆ ಉನ್ನತ ಸಾಧನೆಯ ಮಹತ್ವಾಕಾಂಕ್ಷೆ ಅಗತ್ಯ: ದಯಾನಂದಪುರಿ ಸ್ವಾಮೀಜಿ
ಸಾಧನೆ ಎಂದಿಗೂ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಾಗುವುದಿಲ್ಲ. ಪರಿಶ್ರಮ, ಆಸಕ್ತಿ ಮತ್ತು ಅದಕ್ಕೆ ಪೂರಕವಾದ ಉತ್ತೇಜನ ದೊರೆತಾಗ ಸಾಧನೆ ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸತತ 11 ವರ್ಷಗಳಿಂದ ಪಿಸಿವಿ ಚಾರಿಟೇಬಲ್ ಟ್ರಸ್ಟ್‌ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಆಗ್ರಹ
ಹೊರಗುತ್ತಿಗೆ ನೇಮಕಾತಿಯಲ್ಲಿ ಸೇವಾ ಭದ್ರತೆ ನೀಡಬೇಕು. ಪ್ರತಿ ಹೊರಗುತ್ತಿಗೆ ನೌಕರ ಪಟ್ಟಿ ಸಿದ್ಧಗೊಳಿಸಿ ಜಾರಿಗೊಳಿಸಬೇಕು, ಪ.ಜಾತಿ-ಪ.ಪಂಗಡದ ರೋಷ್ಟರ್ ಪ್ರಕಾರ ಮೀಸಲಾತಿ ನೀಡಬೇಕು. ಹೊರಗುತ್ತಿಗೆ ನೌಕರನ್ನು ಕಾಯಂ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಲಿ ಇರುವ ಸರ್ಕಾರದ ಹುದ್ದೆಗಳನ್ನು ತುಂಬಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಶ್ರಮಿಸಿ: ಡೀಸಿ ಡಾ.ಶಿವಶಂಕರ್
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಾವು ಹಳ್ಳಿಯಿಂದ ಬಂದಿದ್ದೇವೆ ಅಲ್ಲದೇ, ಕನ್ನಡ ಮಾಧ್ಯಮದಲ್ಲಿ ಓದಿರುವುದು ಎಂಬ ಭಯವನ್ನು ಮೊದಲು ನಿಮ್ಮ ಮನಸ್ಸಿನಿಂದ ತೆಗೆದುಹಾಕಿ, ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಶ್ರಮಿಸಲು ಮುಂದಾಗಬೇಕು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 367
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved