• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಕಾರ್ಯದಲ್ಲಿ ಭಾಗಿಯಾಗಿರುವುದು ಶ್ಲಾಘನೀಯ
ಕನಕಪುರ: ಕನ್ನಡಪರ ಸಂಘಟನೆಯೊಂದು ಪರಿಸರ ಸ್ನೇಹಿ ಕಾರ್ಯಗಳಲ್ಲಿ ಭಾಗಿಯಾಗಿ ಆದರ್ಶ ಮೆರೆಯುತ್ತಿರುವುದು ಸಂತಸಕರ ಸಂಗತಿ ಎಂದು ಜಿಕೆವಿಕೆ ನಿವೃತ್ತ ಪ್ರಾಧ್ಯಾಪಕ ಪುಟ್ಟರಾಜು ಹೇಳಿದರು.
ಬೊಂಬೆನಾಡಿನ ಅಖಾಡಕ್ಕೆ ದಳಪತಿ ರಂಗಪ್ರವೇಶ!
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಅಖಾಡ ಕಾವು ಪಡೆದುಕೊಳ್ಳುತ್ತಿದ್ದು, ಕ್ಷೇತ್ರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿರುವ ಬಂಡೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಕ್ಕರ್ ನೀಡಲು ಕೇಂದ್ರ ಸಚಿವ, ದಳಪತಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೊಂಬೆನಾಡಿಗೆ ಎಂಟ್ರಿ ನೀಡುತ್ತಿದ್ದಾರೆ.
ನವರಾತ್ರಿಯ ನವದುರ್ಗಾ ಮಾತೆಯರ ಪ್ರತಿಷ್ಠಾಪನೆ
ಹಾರೋಹಳ್ಳಿ: ದುರ್ಗಾಷ್ಟಮಿ ದಿನ ಪ್ರಸನ್ನ ಪಾರ್ವತಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿಯ ನವದುರ್ಗಾ ಮಾತೆಯರ ಪ್ರತಿಷ್ಠಾಪನೆ ಶ್ರದ್ಧಾ ಭಕ್ತಿಯಿಂದ ಆರಂಭವಾಯಿತು.
ಚುನಾವಣಾಧಿಕಾರಿ ಪದ್ಮಾವತಿಯನ್ನು ಕೂಡಿ ಹಾಕಲು ಯತ್ನ
ರಾಮನಗರ: ಡೇರಿ ಚುನಾವಣಾ ಪ್ರಕ್ರಿಯೆ ನಡೆಸಲು ತಡವಾಗಿ ಆಗಮಿಸಿದ್ದಲ್ಲದೆ ನಾಮಪತ್ರ ಸಲ್ಲಿಸಲು ಸಮಯ ಮುಗಿದ ಹಾಗೂ ಕೋರಂ ಕೊರತೆ ನೆಪವೊಡ್ಡಿ ಚುನಾವಣೆ ಮುಂದೂಡಿದ ಚುನಾವಣಾಧಿಕಾರಿಯನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡು ಮನೆಯೊಳಗೆ ಕೂಡಿ ಹಾಕಲು ಯತ್ನಿಸಿದ ಘಟನೆ ತಾಲೂಕಿನ ಬಿಡದಿ ಹೋಬಳಿ ಬಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ದಾನ ಮಾಡುವ ಮನೋಭಾವ ಇರಲಿ
ದಾಬಸ್‌ಪೇಟೆ: ಸಂಪಾದಿಸಿದ ಸಂಪತ್ತಿನಲ್ಲಿ ಅಲ್ಪಭಾಗವನ್ನಾದರೂ, ಸಮಾಜಕ್ಕೆ ದಾನ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಯರಪಾಳ್ಯ ಮಹೇಶ್ ತಿಳಿಸಿದರು
ಎಲ್ಲರೂ ಆಚರಣೆಗಿಂತ ಮಹಾತ್ಮರ ಆದರ್ಶ ಅಳವಡಿಸಿಕೊಳ್ಳಿ
ಮಾಗಡಿ: ಗಾಂಧೀಜಿ ಆಶಯದಂತೆ ಒಬ್ಬರು ಮತ್ತೊಬ್ಬರಿಗೆ ಸಹಕಾರಿಯಾಗಬೇಕು ಎಂದು ಡಾ.ಮಲಯ ಶಾಂತಮುನಿ ಶಿವಾಚಾರ್ಯ ಹೇಳಿದರು.
ಮಂಜುರಾದ ಅನುದಾನ ನಿಗದಿತ ಯೋಜನೆಗೆ ಬಳಸಿ
ದೊಡ್ಡಬಳ್ಳಾಪುರ: ಪ್ರಸಕ್ತ ಹಣಕಾಸು ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಮಂಜೂರಾಗಿರುವ ಆರ್ಥಿಕ ಅನುದಾನವನ್ನು ಸಂಪೂರ್ಣವಾಗಿ ನಿಗದಿತ ಯೋಜನೆಗಳ ಜಾರಿಗೆ ಬಳಕೆ ಮಾಡುವ ಮೂಲಕ ಶೇ.100ರಷ್ಟು ಪ್ರಗತಿ ದಾಖಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌ ಹೇಳಿದರು.
₹60 ಕೋಟಿ ಕಾಮಗಾರಿಗೆ ಡಿಸಿಎಂ ಭೂಮಿಪೂಜೆ
ಚನ್ನಪಟ್ಟಣ: ಉಪಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕೆ ನೀಡಿರುವ ₹300 ಕೋಟಿ ವಿಶೇಷ ಅನುದಾನದಲ್ಲಿ ₹60.57 ಕೋಟಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದರು.
ಭಕ್ತರ ಸಮಸ್ಯೆ ಅರಿತು ಬಿಎಂಟಿಸಿ ಬಸ್‌ಗೆ ಚಾಲನೆ
ಹೊಸಕೋಟೆ: ಕಂಬಳಿಪುರ ಗ್ರಾಮದಲ್ಲಿರುವ ಶ್ರೀ ಅಮ್ಮ ಶಕ್ತಿ ಪೀಠದ ಕಾಟೇರಮ್ಮ ದೇವಿ ಭಕ್ತರ ಕಷ್ಟಗಳನ್ನು ನಿವಾರಣೆ ಮಾಡುವ ಆಧ್ಯಾತ್ಮಿಕ ಕೇಂದ್ರವಾಗಿ ರೂಪುಗೊಂಡಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ರೈಲ್ವೆ ನೇಮಕಾತೀಲಿ ಕನ್ನಡಕ್ಕೆ ಅವಕಾಶ ಸ್ವಾಗತಾರ್ಹ
ಕನಕಪುರ: ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕೇಂದ್ರ ಸರ್ಕಾರ ಆದೇಶಿಸಿದ್ದು ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವಾಗಿದೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಗತಿಪರ ಸಂಘಟನೆ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved