• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಎಂ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿ
ಚನ್ನಪಟ್ಟಣ: ಚನ್ನಪಟ್ಟಣ ತಾಲೂಕಿನೊಂದಿಗೆ ನನ್ನದು ಭಾವನಾತ್ಮಕ ಸಂಬಂಧ ಎನ್ನುವ ಡಿಸಿಎಂ ಡಿ.ಕೆ.ಶಿವಕುಮಾರ್ ತಾಲೂಕಿಗೆ ಏನು ಕೊಡುಗೆ ನೀಡಿಲ್ಲ. ಅವರಿಗೆ ತಾಲೂಕಿನ ಬಗ್ಗೆ ದಿಢೀರ್ ಪ್ರೀತಿ ಉಕ್ಕಲು ಉಪಚುನಾವಣೆ ಕಾರಣವೇ ಹೊರತು ಮತ್ತೇನು ಅಲ್ಲ ಎಂದು ತಾಪಂ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಆರೋಪಿಸಿದ್ದಾರೆ.
ಎಚ್ಡಿಕೆ ಕುಟುಂಬದಿಂದ ಸಾಗುವಳಿದಾರರಿಗೆ ಅನ್ಯಾಯ
ರಾಮನಗರ: ಸರ್ಕಾರಿ ಜಮೀನುಗಳಲ್ಲಿ 25 -30 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರ ಸಾವಿರಾರು ಅರ್ಜಿಗಳನ್ನು ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಸಮರ್ಪಕವಾಗಿ ವಿಲೇವಾರಿ ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಟೀಕಿಸಿದರು.
ಕುಂಬಾರಗುಂಡಿಯಲ್ಲಿ ಕಸ ತೆರವುಗೊಳಿಸಿ
ಚನ್ನಪಟ್ಟಣ: ನಗರದ ಎಲೇಕೇರಿಯ ಬಳಿಯ ಕುಂಬಾರಗುಂಡಿ ಪ್ರದೇಶದಲ್ಲಿ ನಗರದ ಕಸ ತಂದು ಸುರಿಯುತ್ತಿದ್ದು, ಇದರಿಂದ ಆ ಪ್ರದೇಶದ ವಾತಾವರಣ ಕಲುಷಿತಗೊಂಡಿದ್ದು, ಕೂಡಲೇ ಇದನ್ನು ತೆರೆವುಗೊಳಿಸುವಂತೆ ಆಗ್ರಹಿಸಿ ಬಡಾವಣೆಯ ನಿವಾಸಿಗಳು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನೇತೇನಹಳ್ಳಿ ಗ್ರಾಪಂ ಸಭೆ ಮುಂದೂಡಿಕೆ
ಮಾಗಡಿ: ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗೆ ಅಗತ್ಯ ಸದಸ್ಯರು ಗೈರು ಹಾಜರಾಗಿದ್ದ ಕಾರಣ ಮಂಗಳವಾರದ ಸಭೆಯನ್ನು ಮುಂದೂಡಲಾಗಿದೆ ಎಂದು ಪಿಡಿಒ ರಾಕೇಶ್ ತಿಳಿಸಿದ್ದಾರೆ.
ಕಾಲೇಜು ಹಂತ ವಿದ್ಯಾರ್ಥಿ ಜೀವನದಲ್ಲಿ ಸುವರ್ಣ ಯುಗ: ವಿಧಾನ ಪರಿಷತ್ ಸದಸ್ಯ ಎಸ್.ರವಿ
ಕಾರ್ಯಕ್ರಮದಲ್ಲಿ ಜನಪದ ಗೀತೆ, ಭಾವಗೀತೆ, ಚಲನಚಿತ್ರ ಗೀತೆ, ಚರ್ಚಾ ಸ್ಪರ್ಧೆ , ಆಶುಭಾಷಣ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಅನೈತಿಕ ಸಂಬಂಧ ಶಂಕೆ: ಚಾಕುವಿನಿಂದ ಇರಿದು ಪ್ರಿಯತಮೆಯ ಕೊಲೆ

ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪ್ರಿಯತಮೆಯನ್ನು ಪ್ರಿಯಕರನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ.

ನಳಪಾಕ ಹೋಟೆಲ್ ನ ಗೋಬಿ ಮಂಚೂರಿಯಲ್ಲಿ ಹುಳು ಪತ್ತೆ
ಹೋಟೆಲ್ ವ್ಯವಸ್ಥಾಪಕ ಸಂತೋಷ್ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕಷ್ಟು ಜಾಗರೂಕರಾಗಿಯೇ ಆಹಾರವನ್ನು ಸಿದ್ಧಪಡಿಸುತ್ತೇವೆ. ಆದರೂ ಈ ತಪ್ಪು ನಡೆದಿದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದರು.
ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಮಾಜಿ ಸಂಸದ ಬಚ್ಚೇಗೌಡ
ಎಸ್ ಕ್ಯೂಬ್ ವರ‍್ಗೋನಮಿಕ್ಸ್ ಹಾಗೂ ರೋಟರಿ ಕ್ಲಬ್ ಆಫ್ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಶಾಲೆಗೆ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಪ್ರಯೋಗಾಲಯ ಪರಿಕರ, ಗ್ರಂಥಾಲಯ ಪುಸ್ತಕಗಳು, ಶಾಲೆಗೆ ಸುಣ್ಣ-ಬಣ್ಣ, ವಿದ್ಯುತ್ ಉಪಕರಣಗಳ ಅಳವಡಿಕೆ ಸೇರಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.
ಯೋಗಾಸನದಿಂದ ಧೀರ್ಘಾಯುಷ್ಯ ಪಡೆಯಬಹುದು: ಸದಾನಂದಗಿರಿ ಮಹಾರಾಜ್ ಸ್ವಾಮೀಜಿ
ಮನುಷ್ಯನಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕಾಯಿಲೆಗಳು ಬರುತ್ತಿರುವುದರಿಂದ, ನಾವು ಲಕ್ಷಾಂತರ ರು.ಗಳನ್ನು ಖರ್ಚು ಮಾಡಬೇಕಾಗಿದೆ. ಮನುಷ್ಯ ನಿಗೆ ಕೋಪವು ಅತೀ ದೊಡ್ಡ ಶತ್ರುವಾಗಿದ್ದು, ಇದನ್ನು ಯೋಗ ಮತ್ತು ಧ್ಯಾನಗಳಿಂದ ಮಾತ್ರ ಹೋಗಲಾಡಿಸಬಹುದು.
ನಾನು ಚನ್ನಪಟ್ಟಣ ಬಿಟ್ಟು ಹೋಗುವವನಲ್ಲ: ಡಿಕೆ ಶಿವಕುಮಾರ್

ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಕೆಲಸ ಮಾಡುತ್ತಿದ್ದೆ. ಇಂದಿಗೂ ಇಲ್ಲಿ ಅದೇ ಪರಿಸ್ಥಿತಿ ಇದೆ.  

  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 367
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved