ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಅನುಕೂಲ
ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿ ಬಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಬಡ ಮಧ್ಯಮದ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ವಿಶೇಷಚೇತನರಿಗೆ ಅನುಕಂಪದ ಬದಲು ಅವಕಾಶ ನೀಡಿ
ರಾಮನಗರ: ವಿಶೇಷಚೇತನರು ಕೀಳರಿಮೆ ತೊರೆದು ತಮ್ಮಿಂದಾಗುವ ಕೆಲಸವನ್ನು ಆಯ್ಕೆ ಮಾಡಿಕೊಂಡು ಸ್ವಾವಲಂಬನೆ ಬದುಕು ನಡೆಸಬೇಕು ಎಂದು ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಜನರಲ್ ಮ್ಯಾನೇಜರ್ ನಾಗರಾಜ್ ಹೇಳಿದರು.
ನ.11ರಂದು ಉಚಿತ ಸಾಮೂಹಿಕ ವಿವಾಹ ಆಯೋಜನೆ
ಹಾರೋಹಳ್ಳಿ : ತಾಲೂಕಿನ ಶ್ರೀ ಕಣಿವೆ ಮಹದೇಶ್ವರ ಸೇವಾ ಸಮಿತಿ ಹಾಗೂ ಸ್ನೇಹಮಯಿ ಫೌಂಡೇಶನ್ ಸಹಯೋಗದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ತಟ್ಟೆಕೆರೆ ಶ್ರೀ ಕಣಿವೆ ಮಹದೇಶ್ವರ ದೇವಾಲಯದ ಆವರಣದಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನ. 11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಜಿ.ಶಾಂತರಾಜು ತಿಳಿಸಿದರು.
ಮುಡಾ ನಿವೇಶನ ವಾಪಸ್ ನೀಡಿದರೇ ತಪ್ಪು ಸರಿ ಹೋಗುತ್ತಾ ?
ಚನ್ನಪಟ್ಟಣ: ಮುಡಾ ವಿಚಾರದ ಕುರಿತು ಸ್ಪಷ್ಟನೆ ನೀಡುವಂತೆ ಸಿಎಂ ಸಿದ್ದರಾಮಯ್ಯರನ್ನು ನಾವು ಹಿಂದೆ ಸದನದಲ್ಲಿ ಪ್ರಶ್ನಿಸಿದಾಗ ಅವರು ಉತ್ತರವನ್ನೇ ನೀಡದೇ ಪಲಾಯನ ಮಾಡಿದ್ದರು. ಇವರು ಯಾರು ಸರಿಯಾದ ಮಾರ್ಗದಲ್ಲಿ ಹೋಗುತ್ತಿಲ್ಲ. ಕಾನೂನು ವ್ಯಾಪ್ತಿಯಲ್ಲಿ ಈ ರಾಜ್ಯದ ಹಿತ ಕಾಪಾಡುವ ಕೆಲಸವಾಗಬೇಕಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದರು.
ಜನರ ಗಮನ ಸೆಳೆದ ದಸರಾ ಬೊಂಬೆ ಪ್ರದರ್ಶನ
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಆಯೋಜಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಇಂದಿನಿಂದ ಒಂದು ತಿಂಗಳ ಕಾಲ ಇರಲಿದೆ.
ಮಹಾತ್ಮ ಗಾಂಧೀಜಿ ಸಿದ್ಧಾಂತ ಪಾಲಿಸಿರಿ
ಕನಕಪುರ: ಗಾಂಧೀಜಿ ಸತ್ಯ, ಅಹಿಂಸೆ, ಸತ್ಯಾಗ್ರಹ, ಉಪವಾಸ ಎಂಬ ಅಸ್ತ್ರಗಳ ಮೂಲಕ ದೈತ್ಯ ಶಕ್ತಿಯಂತ್ತಿದ್ದ ಬ್ರಿಟಿಷರನ್ನು ಮಣಿಸಿ ಭಾರತವನ್ನು ಸ್ವಾತಂತ್ರಗೊಳಿಸಿದ್ದಾರೆ ಎಂದು ಉಪನ್ಯಾಸಕ ಜಿ.ಕೆ. ಸತ್ಯನಾರಾಯಣ ತಿಳಿಸಿದರು.
ಜಾನಪದ ಲೋಕದಲ್ಲಿ ಪಿಎಚ್. ಡಿ ಸಂಶೋಧನೆ ಪ್ರಾರಂಭ
ರಾಮನಗರ: ನಾಡೋಜ ಎಚ್.ಎಲ್ .ನಾಗೇಗೌಡ ಸಂಶೋಧನಾ ಕೇಂದ್ರವು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ 2024-25ನೇ ಸಾಲಿಗೆ ಪಿಎಚ್ ಡಿ ಸಂಶೋಧನೆ ಪ್ರಾರಂಭಿಸಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.
ಹೊರಗುತ್ತಿಗೆ ನೌಕರರನ್ನು ಕೈಬಿಟ್ಟ ಜಲಮಂಡಳಿ !
ದಶಕದಿಂದ ಕಾರ್ಯನಿರ್ವಹಿಸುತ್ತಿರುವ 16 ಮಂದಿ ಹೊರಗುತ್ತಿಗೆ ನೌಕರರನ್ನು ಜಲ ಮಂಡಳಿ ಏಕಾಏಕಿ ಕೆಲಸದಿಂದ ವಜಾಗೊಳಿಸಿದೆ.
ಕೆರೆ ಸಂರಕ್ಷಣೆಗಾಗಿ ತೆಪ್ಪದಲ್ಲಿ ಕುಳಿತು ದಿನಪೂರ್ತಿ ಉಪವಾಸ
ದೊಡ್ಡಬಳ್ಳಾಪುರ: ಇಲ್ಲಿನ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ, ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ಗಾಂಧಿ ಜಯಂತಿ ಅಂಗವಾಗಿ ಕೆರೆ ನೀರು ಸಂರಕ್ಷಣೆಗಾಗಿ ಒತ್ತಾಯಿಸಿ ತೆಪ್ಪದಲ್ಲಿ ಕುಳಿತು ದಿನಪೂರ್ತಿ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ವಿನೂತನ ಪ್ರತಿಭಟನೆ ಬುಧವಾರ ನಡೆಯಿತು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯ
ಹೊಸಕೋಟೆ: ಕಾರ್ಮಿಕ ವರ್ಗದಲ್ಲಿ ಶೇ 20 ಸಂಘಟಿತ, ಶೇ80 ಅಸಂಘಟಿತ ಕಾರ್ಮಿಕರಿದ್ಧಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
< previous
1
...
232
233
234
235
236
237
238
239
240
...
417
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್