• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ
ಚನ್ನಪಟ್ಟಣ: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಬಡಪರ, ರೈತಪರ ಸರ್ಕಾರ ಎಂದೆಲ್ಲಾ ಕೊಚ್ಚಿಕೊಳ್ಳುವವರು ರೈತರ ಬೆನ್ನಿಗೆ ಏಕೆ ನಿಲ್ಲುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
ನೀರಿನ ತೊಂಬೆ ಸ್ವಚ್ಛತೆಗೆ ಶಾಲಾ ಮಕ್ಕಳ ಬಳಕೆ
ಕನಕಪುರ: ಶಾಲಾ ಮಕ್ಕಳನ್ನು ಯಾವುದೇ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂಬ ಸರ್ಕಾರಿ ಆದೇಶವಿದ್ದರೂ ತಾಲೂಕಿನ ಹುಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳನ್ನು ನೀರಿನ ತೊಂಬೆಗೆ ಇಳಿಸಿ ಸ್ವಚ್ಛ ಮಾಡಿಸಿಕೊಂಡಿರುವ ಮುಖ್ಯಶಿಕ್ಷಕಿ ರಾಜಲಕ್ಷ್ಮೀ ಮೇಲೆ ಶಿಕ್ಷಣ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ಪ್ರತಿಭೆಗಳಿಗೆ ಪುರಸ್ಕಾರ ಸಾಧನೆಯ ಸಂಕಲ್ಪಕ್ಕೆ ಪೂರಕ: ಜೆ. ರಾಜೇಂದ್ರ
ಈ ಬಗೆಯ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ. ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ.
ಯೋಗದಿಂದ ಮಾತ್ರ ಒತ್ತಡ ನಿವಾರಣೆ ಸಾಧ್ಯ: ಸಿವಿಲ್ ನ್ಯಾಯಾಧೀಶ ಬಿ.ಸತೀಶ್
ಯೋಗ ಕೇವಲ ಯೋಗದಿನಕ್ಕೆ ಸೀಮಿತವಾಗದೇ ಪ್ರತಿ ದಿನ ಯೋಗಾಸನ ರೂಢಿಸಿಕೊಂಡರೆ ದೈಹಿಕ ಸಮತೋಲ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ನಿತ್ಯ ಯೋಗದ ದೃಢ ಸಂಕಲ್ಪವನ್ನು ಪ್ರತಿಯೊಬ್ಬರೂ ಹೊತ್ತು ಯೋಗದಲ್ಲಿ ತೊಡಗಿಸಿಕೊಳ್ಳಬೇಕು.
ಮಂಗಳವಾರಪೇಟೆಯಲ್ಲಿ ಯೋಗನೃತ್ಯದ ಮೂಲಕ ಯೋಗ ದಿನಾಚರಣೆ
ಯೋಗವನ್ನು ದಿನನಿತ್ಯ ಮಾಡುವುದರ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಇಂದಿನ ಒತ್ತಡದ ಜೀವನವನ್ನು ನಿಭಾಯಿಸಲು ಯೋಗ ಬಹಳ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡಗಳಿಗೆ ಮುಕ್ತಿ ಪಡೆಯಬಹುದಾಗಿದ್ದು, ಎಲ್ಲರೂ ಯೋಗಾಭ್ಯಾಸ ಮಾಡುವುದನ್ನು ಕಲಿಯಬೇಕು.
ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಯೋಗ ನೆರವು: ಡೀಸಿ ಡಾ.ಅವಿನಾಶ್ ರಾಜೇಂದ್ರನ್
ಯೋಗಭ್ಯಾಸ ನಮ್ಮಲ್ಲಿ ದೈಹಿಕವಾಗಿ ಶಕ್ತಿಯನ್ನು ತುಂಬುವುದರ ಜೊತೆಗೆ ನಕಾರಾತ್ಮಕ ಮನಸ್ಥಿತಿಯಿಂದ ಸೃಜನಶೀಲತೆಯ ಹಾದಿಯನ್ನು ತೋರುತ್ತದೆ. ಅದರಿಂದ ನಾವು ಆರೋಗ್ಯಕರ ಮನಸ್ಸು ಮತ್ತು ಸದೃಢ ದೇಹವನ್ನು ಪಡೆಯಬಹುದು. ಯೋಗದ ಹಲವು ಉಪಯುಕ್ತತೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಯೋಗ ದಿನವನ್ನು ಆಚರಿಸಲಾಗುತ್ತದೆ.
ನಿರಂತರ ಯೋಗಾಭ್ಯಾಸದಿಂದ ಆಯುಷ್ಯ ವೃದ್ಧಿ: ಡಾ. ಸದಾಶಿವ
ಇತ್ತೀಚಿನ ಕಾಲಮಾನದಲ್ಲಿ ಯುವಕರು ಉತ್ಸಾಹ ಪೀಡಿತರಾಗಿ ಜೀವನ ಸಾಗಿಸುತ್ತಿದ್ದು, ಅವರನ್ನು ಉತ್ಸಾಹಶೀಲರನ್ನಾಗಿ ಮಾಡಲು ಆರೋಗ್ಯಕರ ಯೋಗಭ್ಯಾಸ ಮುಖ್ಯವಾಗಿದೆ.
ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕ: ಶಾಸಕ ಶ್ರೀನಿವಾಸ್ ಪ್ರಸಾದ್
ಶೈಕ್ಷಣಿಕ ವರ್ಷ ಆರಂಭವಾಗಿದೆ, ಪ್ರತಿವರ್ಷ ಶಾಸಕರು 20000 ನೋಟ್ ಪುಸ್ತಕಗಳನ್ನು ವಿತರಿಸುತ್ತಿರುವುದು ಸ್ವಾಗತಾರ್ಹ, ತಾಲೂಕಿನಲ್ಲಿ 9 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭ ಮಾಡಿದ್ದಾರೆ, 83 ಅತಿಥಿ ಶಿಕ್ಷಕರು, 1.83 ಕೋಟಿ ವೆಚ್ಚದ ಶಾಲಾ ಕಟ್ಟಡ ದುರಸ್ತಿ, 45 ಲಕ್ಷ ವೆಚ್ಚದ ನೋಟ್ ಪುಸ್ತಕ ವಿತರಣೆಯು ಶಾಸಕರ ಸಾರ್ಥಕ ಕಾರ್ಯ.
ಆಧ್ಯಾತ್ಮಿಕ ಶಿಸ್ತಿನ ಅಭ್ಯಾಸಗಳೇ ಯೋಗ: ಅಧ್ಯಕ್ಷ ಟಿ.ಸತೀಶ್
ಆಧುನಿಕ ಜೀವನಶೈಲಿಯಿಂದಾಗಿ ಹಾಗೂ ನಮ್ಮ ದೈನಂದಿನ ಜೀವನಕ್ಕೆ ಆರಾಮ ಮತ್ತು ಅನುಕೂಲಕ್ಕಾಗಿ ಮಾಡಿಕೊಂಡಿರುವ ವ್ಯವಸ್ಥೆಗಳೇ ಇಂದು ಸಕ್ಕರೆ ಕಾಯಿಲೆ, ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಹೃದಯದ ಕಾಯಿಲೆಯಂತಹ ಅನೇಕ ರೋಗಗಳನ್ನು ತಂದೊಡ್ಡಿಕೊಂಡಿದ್ದೇವೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಬದ್ಧ: ಪರಿಷತ್ ಸದಸ್ಯ ರಾಮೋಜಿ ಗೌಡ
ವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 367
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved