• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಯೋಗ ಪರಂಪರೆಗೆ ವಿಶ್ವ ಮಾನ್ಯತೆ: ದಿವ್ಯ ಜ್ಞಾನಾನಂದ ಸ್ವಾಮೀಜಿ
ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಿಂದ ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ. ಸದೃಢ ಆರೋಗ್ಯ ಹಾಗೂ ಸೂಕ್ಷ್ಮ ಸಂವೇದನೆಯ ವೃದ್ದಿಗೆ ಯೋಗ ಸಹಕಾರಿ. ಎಲ್ಲ ವಯೋಮಾನದ ಜನರೂ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅಗತ್ಯ.
ಯೋಗೇಶ್ವರ್‌ಗೆ ರಾಜಕೀಯ ಜೀವನದ ಅಂತ್ಯದ ಆತಂಕ!: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳು ಕಾಂಗ್ರೆಸ್ ಕಡೆ ವಾಲಿವೆ. ಇದರಿಂದ ಯೋಗೇಶ್ವರ್ ಹತಾಶರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ, ಎಚ್‌ಡಿಕೆ ಸೇರಿ ಎಲ್ಲರನ್ನೂ ಬೈಯುತ್ತಿದ್ದ ಅವರು ಇದೀಗ ಓಲೈಕೆ ಕಾರ್ಯಕ್ಕೆ ಇಳಿದಿದ್ದಾರೆ. ಎಚ್‌ಡಿಕೆಯನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಮಾಗಡಿಯಲ್ಲಿ ರೈತರಿಗೆ ತೆಂಗಿನ ಸಸಿ ವಿತರಣೆ
ಮಾಗಡಿ: ರೈತರ ಆರ್ಥಿಕ ಸುಧಾರಣೆ ಮತ್ತು ಪರಿಸರ ಕಾಪಾಡುವ ಸಲುವಾಗಿ ರೋಟರಿಯಿಂದ ಉಚಿತವಾಗಿ ರೈತರಿಗೆ ತಲಾ 5 ತೆಂಗಿನ ಸಸಿಗಳನ್ನು ವಿತರಿಸಲಾಗುತ್ತಿದೆ ಎಂದು ರೋಟರಿಯನ್ ಕೆ.ಪಿ.ನಾಗೇಶ್ ಹೇಳಿದರು.
ಡಿಕೆಶಿ-ಸಿಪಿವೈಗೆ ರಾಜಕೀಯ ಅಳಿವು ಉಳಿವಿನ ಪ್ರಶ್ನೆ
ರಾಮನಗರ: ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೆನ್ನುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸೈನಿಕ ಖ್ಯಾತಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಮುಖಾಮುಖಿಯಾದಲ್ಲಿ ಉಭಯ ನಾಯಕರಿಗೆ ರಾಜಕೀಯವಾಗಿ ಅಳಿವು ಉಳಿವಿನ ಪ್ರಶ್ನೆ ಎದುರಾಗಲಿದೆ.
ರಾಜ್ಯ ಸರ್ಕಾರದ ಖಜಾನೆ ಖಾಲಿ
ಕನಕಪುರ: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಬಡವರ ಮೇಲೆ ಗದಾಪ್ರಹಾರ ಮಾಡಲಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಆರೋಪಿಸಿದರು.
ಹಂತಹಂತವಾಗಿ ಖಾಲಿ ಹುದ್ದೆ ಭರ್ತಿ: ಸಚಿವರು
ಮಾಗಡಿ: ಲೋಕಸಭಾ ಚುನಾವಣೆ ಫಲಿತಾಂಶ ಬೇಸರ ತರುತ್ತಿದೆ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ಕೊಡುತ್ತಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಗ್ಯಾರಂಟಿಗಳನ್ನು ಕೊಟ್ಟರೂ ಜನ ಸೋಲಿಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.
ತೈಲಬೆಲೆ ಏರಿಕೆ ವಿರೋಧಿಸಿ ಎನ್‌ಡಿಎ ಆಕ್ರೋಶ
ರಾಮನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ - ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಎನ್‌ಡಿಎ ಖಂಡನೆ

  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೆ ಖಂಡಿಸಿ ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.

ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಒತ್ತಾಯ
ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.
ಕನಕಪುರ ಮಾಡಲ್ ಚನ್ನಪಟ್ಟಣಕ್ಕೆ ಬೇಕಿಲ್ಲ: ಯೋಗೇಶ್ವರ್
ರಾಮನಗರ: ಕನಕಪುರ ಮಾಡಲ್ ಅನ್ನು ಚನ್ನಪಟ್ಟಣದಲ್ಲಿ ತರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜನರನ್ನು ಹೆದರಿಸುವ ತಂತ್ರವೇ ಕನಕಪುರ ಮಾಡಲ್ ಆಗಿದ್ದು, ಅದನ್ನು ಚನ್ನಪಟ್ಟಣಕ್ಕೆ ತರುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿರುಗೇಟು ನೀಡಿದರು.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 367
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved