• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಡಿಕೆಗೆ ಶಕ್ತಿ ನೀಡಿದ ಜನತೆಯಲ್ಲಿ ಮರೆಯಲ್ಲ: ನಿಖಿಲ್ ಕುಮಾರಸ್ವಾಮಿ
ರಾಮನಗರ ಜಿಲ್ಲೆ ಜನತೆ ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಕಳೆದ 30 ವರ್ಷದಿಂದ ದೇವೇಗೌಡರು, ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಬೆಳೆಸಿದ್ದಾರೆ.
ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ಜಾರಿ: ನಿಖಿಲ್ ಕುಮಾರಸ್ವಾಮಿ
ಮಧ್ಯವರ್ತಿಗಳ ಮಟ್ಟದಲ್ಲಿ ವಸತಿ ಪಡೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೈ ನಾಯಕರು ಅಸಹಾಯಕರಾಗಿದ್ದಾರೆ. ಇವೆಲ್ಲ ನೋಡಿದಾಗ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ಅವರ ಸ್ವಪಕ್ಷೀಯರೇ ಮಾತನಾಡಿಕೊಳ್ಳುತ್ತಿದ್ದಾರೆ.
ಅನಂತ್ ಕುಮಾರ್ ಹೆಗಡೆ ಚಾಲಕ, ಗನ್ ಮ್ಯಾನ್‌ಗೆ ಬಂಧನ, ಜಾಮೀನು
ಪ್ರಕರಣದಲ್ಲಿ ಭಾಗಿಯಾದ ಗನ್‌ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಶೆಟ್ಟಿ ಬಂಧಿಸಲಾಗಿದೆ. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ,
ಅಭಿವೃದ್ಧಿ ಹೆಸರಿನಲ್ಲಿ ರೈತರು ಭೂಮಿ ಕಳೆದುಕೊಳ್ಳಬೇಡಿ: ಆದಿಚುಂಚನಗಿರಿ ಸ್ವಾಮೀಜಿ
ಜಾಗತಿಕ ತಾಪಮಾನ ಮತ್ತು ಕೃಷಿಯಲ್ಲಿ ಅತಿಯಾದ ರಾಸಾಯನಿಕಗಳ ಬಳಕೆಯಿಂದಾಗಿ, 2050ರ ಹೊತ್ತಿಗೆ ದೇಶದ ಸ್ಥಿತಿ 1960ರ ಪರಿಸ್ಥಿತಿಗೆ ತಲುಪಲಿದೆ.
ಅನುದಾನ ಬೇಕಿದ್ರೆ ಡಿಕೆ ಸಹೋದರರ ಆಶೀರ್ವಾದ ಪಡೆಯಿರಿ
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಆಶೀರ್ವಾದದಿಂದಾಗಿ ಮಾಗಡಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆ ಉಂಟಾಗಿಲ್ಲ. ಬರುತ್ತಿರುವ ಅನುದಾನದ ಬಗ್ಗೆ ತೃಪ್ತಿಯಿದೆ ಎಂದರು.
ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೆಎಸ್‌ಆರ್‌ಟಿಸಿ ಡಿಪೋ ಎದುರು ಪೆಪ್ಸಿ ಗೋಡೌನ್ ಬಳಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದರು.
ಕೆಲಸಕ್ಕೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ
ಪಿಲ್ಲೇಚರಿ ಮಾಲೀಕ ನಾಸೀರ್ ಎಂಬುವನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ 20 ದಿನಗಳ ಹಿಂದೆ ಗೀತಾಮಂದಿರ ಬಡಾವಣೆಯಲ್ಲಿರುವ ನಾಸೀರ್ ಪಿಲ್ಲೇಚರಿಗೆ ಕೆಲಸಕ್ಕೆ ಸೇರಿದ್ದರು.
ಮುಸ್ಲಿಂ ಪ್ರಯಾಣಿಕರಿಗೆ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹಲ್ಲೆ?
ಮಾಜಿ ಸಂಸದ ಹೆಗಡೆ ಕಾರಿನ ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಹಲ್ಲೆ ಮಾಡಿದವರಾಗಿದ್ದು, ಕಾರಿನಲ್ಲಿ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಅವರ ಪುತ್ರ ಅಶುತೋಷ್ ಪ್ರಯಾಣಿಸುತ್ತಿದ್ದರು.
ದೌರ್ಜನ್ಯ ಪ್ರಕರಣಗಳು ಸಕಾಲದಲ್ಲಿ ಇತ್ಯರ್ಥವಾಗಲಿ: ಡಿಸಿ
ಎಸ್.ಸಿ, ಎಸ್.ಟಿ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತನಿಖೆ ಚುರುಕಾಗಬೇಕು.
ಜನರ ಮನೆ ಬಾಗಿಲಿಗೆ ಇ-ಸ್ವತ್ತು ಖಾತೆಗಳ ವಿತರಣೆ
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ, ಗ್ರಾಮಠಾಣೆಯ ವ್ಯಾಪ್ತಿಯಲ್ಲಿರುವ ಸ್ವತ್ತುಗಳಿಗೆ ಇ-ಖಾತೆ ಮಾಡಿಸಿಕೊಳ್ಳುವಂತೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದೇವೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved