• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
2019ರಲ್ಲಿ ರಂಜಿತ್ ನನ್ನು ಕೊಲೆ ಮಾಡುವ ಸಂಚು ರೂಪಿಸಿ ಹಣ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಮತ್ತೊಬ್ಬ ಸ್ನೇಹಿತ ವಿವೇಕ್ ಜೊತೆ ಸೇರಿಕೊಂಡು ತಲೆಗೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೈದಿದ್ದರು.
ಜಿಮ್ ಬಾಗಿಲ ಬೀಗ ಮುರಿದು 1.49 ಲಕ್ಷ ರು. ಕಳವು
ಕೋರ್ಟ್ ಎದುರಿನ ಬಿಗ್ ಮಾರ್ಟ್ ಮೇಲಿರುವ ಫಿಟ್ 24 ಜಿಮ್‌ನಲ್ಲಿ ಕಳ್ಳತನ ನಡೆದಿದೆ. ಇದು ವಿವೇಕಾನಂದ ನಗರ ಬಡಾವಣೆ ವಾಸಿ ಸಂತೋಷ್ ಅವರಿಗೆ ಸೇರಿದ್ದಾಗಿದೆ.
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ ಡೇ ಕೇರ್ ಘಟಕ ಪ್ರಾರಂಭ
ರಾಜ್ಯ ಸರ್ಕಾರ ಜಿಲ್ಲಾ ಕೇಂದ್ರದಲ್ಲಿಯೇ ಥೆರಪಿ ಪಡೆಯಲು ಅನುಕೂಲವಾಗುವಂತೆ ಜಿಲ್ಲಾಸ್ಪತ್ರೆಗಳಲ್ಲಿ ಒಂದೊಂದು ಡೇ ಕೇರ್ ಘಟಕವನ್ನು ಆರಂಭಿಸಿ, ಖಾಸಗಿ ಆಸ್ಪತ್ರೆಗಳೊಂದಿಗೆ ಒಂಡಬಡಿಕೆ ಮಾಡಿಕೊಂಡು ಥೆರಪಿ ನೀಡುವ ಕೆಲಸ ಆರಂಭಿಸಿದೆ.
ಶಾಲಾ ಮಕ್ಕಳನ್ನು ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ
ರಾಮನಗರ: ಇನ್ನು ಮುಂದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ.
ಕಂಬಕ್ಕೆಶಾಲಾ ವಾಹನ ಡಿಕ್ಕಿ
ರಾಮನಗರ: ಚಲಿಸುತ್ತಿದ್ದ ಖಾಸಗಿ ಶಾಲಾ ವಾಹನವೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬಿಡದಿ ಪಟ್ಟಣದ ಬಾನಂದೂರು ಕ್ರಾಸ್ ಬಳಿ ನಡೆದಿದೆ.
ಮಾನವ ಸಾಗಣೆ ಸಮಾಜಕ್ಕೆ ಮಾರಕ: ರೇಣುಕಾ
ರಾಮನಗರ: ಮಾನವ ಕಳ್ಳ ಸಾಗಾಣಿಕೆ ಎಂಬುದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಪಿಡುಗಾಗಿದೆ. ಅದನ್ನು ಹೋಗಲಾಡಿಸುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ ಬಿ.ವಿ.ರೇಣುಕಾ ಹೇಳಿದರು.
ಬ್ಯಾಂಕ್ ಸೌಲಭ್ಯಗಳು ಪಡೆಯಿರಿ: ವೆಂಕಟ್ ಸುಧೀರ್
ಕನಕಪುರ: ಗ್ರಾಮೀಣರು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವ ಮೂಲಕ ಆ ಬ್ಯಾಂಕ್‌ಗಳಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಬೆಂಗಳೂರು ವಲಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಮಹಾ ಪ್ರಬಂಧಕ ಸಿ.ಎಚ್.ವೆಂಕಟ್ ಸುಧೀರ್ ಕರೆ ನೀಡಿದರು.
ಮಹಾಂತ ಶಿವಯೋಗಿಗಳ ಆಶಯದಂತೆ ಬದುಕು ಸಾಗಿಸಿ
ಚನ್ನಪಟ್ಟಣ: ತಮ್ಮ ಜೀವನ ಪರ್ಯಂತ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದ ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಆಶಯದಲ್ಲಿ ಇಂದಿನ ಯುವಜನಾಂಗ ಸಾಗಬೇಕು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಿಪಿವೈ ಸೂಚನೆ
ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿನ ಶೆಟ್ಟಿಹಳ್ಳಿ ಕೆರೆ ಒತ್ತುವರಿ ಜಮೀನನ್ನು ತೆರವುಗೊಳಿಸುವಂತೆ ಶಾಸಕ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಯುಐಡಿಎಫ್ ಕಾಮಗಾರಿ ಕುಂಠಿತ: ಶಾಸಕರ ಅಸಮಾಧಾನ
ರಾಮನಗರ: ನಗರದ ವಾರ್ಡುಗಳಲ್ಲಿ ಯುಐಡಿಎಫ್ (Urban Infrastructure Development Fund) ಅನುದಾನದ ಅಡಿಯಲ್ಲಿ ಕೈಗೆತ್ತಿಗೊಂಡಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಶೇಕಡ 15ರಷ್ಟು ಮಾತ್ರ ಪ್ರಗತಿ ಸಾಧಿಸದಿರುವುದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 389
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved