• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರ ಜಿಲ್ಲೆಗೆ ಮಾಗಡಿ ಪ್ರಥಮ
ಮಾಗಡಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ತಾಲೂಕು ರಾಮನಗರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ಕಳೆದ ಬಾರಿ ಫಲಿತಾಂಶಕ್ಕಿಂತಲೂ ಕಡಿಮೆ ಫಲಿತಾಂಶ ಬಂದಿದ್ದು ಈ ಬಾರಿ ಶೇಕಡ 71.14ರಷ್ಟು ತಾಲೂಕುವಾರು ಫಲಿತಾಂಶ ಬಂದಿದೆ
ಎಸ್ಸೆಸ್ಸೆಲ್ಸಿ: ರಾಮನಗರ ಜಿಲ್ಲೆಗೆ ಶೇ.63.12 ಫಲಿತಾಂಶ
ರಾಮನಗರ: ಶಾಲಾ ಶಿಕ್ಷಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ರಾಮನಗರ ಜಿಲ್ಲೆ ಶೇ.63.12ರಷ್ಟು ಫಲಿತಾಂಶ ಲಭಿಸಿದ್ದು, ರಾಜ್ಯದಲ್ಲಿ 24ನೇ ಸ್ಥಾನ ಪಡೆದುಕೊಂಡಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ - 3ನೇ ಬಾರಿ ರಾಮನಗರ ಜಿಲ್ಲೆ ಕಳಪೆ ಸಾಧನೆ
ರಾಮನಗರ: ಕಳೆದ 11 ವರ್ಷಗಳಿಗೆ ಹೋಲಿಕೆ ಮಾಡಿದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆ 3ನೇ ಬಾರಿ ಎರಡಂಕಿ ದಾಟಿ ಕಳಪೆ ಸಾಧನೆ ಮಾಡಿದೆ.
ದಲಿತ ಯುವ ಮುಖಂಡ ಗೋವಿಂದರಾಜು ಮೇಲೆ ಹಲ್ಲೆ
ರಾಮನಗರ: ದಲಿತ ಯುವ ಮುಖಂಡ ಕೊತ್ತೀಪುರ ಗೋವಿಂದರಾಜು ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಇದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅವರ ಬೆಂಬಲಿಗರೆ ಕಾರಣ ಎಂದು ಆರೋಪಿಸಿ ಗೋವಿಂದರಾಜು ನಗರದ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್
ಹೆಣ್ಣು ಮಕ್ಕಳಿಗೆ ತಂದೆ ಮನೆ, ಅಣ್ಣ ತಮ್ಮಂದಿರ ಮನೆಯವರು ಬಾಗಿನ ಕೊಡುತ್ತಾರೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ರವರು ಮಹಿಳೆಯರನ್ನು ತಾಯಂದಿರು, ಸಹೋದರಿಯರು ಎಂದು ಭಾವಿಸಿ ಸಹಸ್ರಾರು ಮಹಿಳೆಯರಿಗೆ ಬಾಗಿನ ನೀಡುವ ಕೆಲಸ ಮಾಡಿದರು. ಆದರೆ, ಕಿಡಿಗೇಡಿಗಳು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ.
ಶರಣ ಧರ್ಮದ ಸಾಂಸ್ಕ್ರತಿಕ ನಾಯಕ ಬಸವಣ್ಣ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ
ಹಿಂದೂಗಳ ಪಾಲಿಗೆ ಅಕ್ಷಯ ತೃತೀಯ ಪ್ರಮುಖ ದಿನವಾಗಿದೆ. ಈ ನಿಟ್ಟಿನಲ್ಲಿ ಅಂಗಡಿಯನ್ನು ಇನ್ನಷ್ಟು ವಿಸ್ತಾರ ಮಾಡಿದ್ದು, ಗ್ರಾಹಕರಿಗೆ ಚಿನ್ನಾಭರಣಗಳನ್ನು ರಿಯಾಯಿತಿ ದರದಲ್ಲಿ ನೀಡುತ್ತಿದ್ದೇವೆ.
ಪಾಕಿಸ್ತಾನ ತಪ್ಪನ್ನು ಒಪ್ಪಿಕೊಂಡು ಭಾರತಕ್ಕೆ ಶರಣಾಗಬೇಕು: ವಾಟಾಳ್ ನಾಗರಾಜ್
ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿದ್ದರು. ಆದರೆ ಇಂದು ಕಾಯಕ ಎಂಬುದು ನರಕವಾಗಿದೆ. ಉದ್ಯೋಗದ ಭದ್ರತೆ ಇಲ್ಲದೆ ಕಾರ್ಮಿಕರು ಬೀದಿಪಾಲಾಗುತ್ತಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಉದ್ಯೋಗದ ಗ್ಯಾರಂಟಿ ಇಲ್ಲದಂತಾಗಿದೆ. ಕಾರ್ಮಿಕ ಜೀವನ ಕೈಲಾಸವಾಗಬೇಕು.
ರೈತರ ಹೋರಾಟ ಹತ್ತಿಕ್ಕಲು 1987ರ ಕಾಯ್ದೆ ಅಸ್ತ್ರವಾಗಿ ಬಳಕೆ; ಬಿಡದಿ ಟೌನ್ ಶಿಪ್ ಗಾಗಿ ಭೂ ಸ್ವಾಧೀನ ಪ್ರಕ್ರಿಯೆ
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿ ಜಮೀನುಗಳಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಅಥವಾ ಆಯುಕ್ತರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದವರ ಪರವಾಗಿ ಪ್ರತಿನಿಧಿಸುವವರನ್ನು ತಡೆಯುವುದಾಗಲೀ, ಅಡ್ಡಿಪಡಿಸುವುದಾಗಲೀ ಮಾಡುವಂತಿಲ್ಲ.
ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡ ಪವಿತ್ರ ಜೈಲು ಪಾಲು
ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಪವಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಬಗ್ಗೆ ಡಿ.ಕೆ. ಸುರೇಶ್ ಅವರ ಪರ ವಕೀಲ ಪ್ರದೀಪ್ ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮೇ.8ರಂದು ಬಿಡದಿ ಟೌನ್ ಶಿಪ್ ಭೂಸ್ವಾಧೀನ ವಿರೋಧಿಸಿ ಬೃಹತ್ ಪಾದಯಾತ್ರೆ: ಕೆ.ರಾಮಯ್ಯ
ಶಾಸಕ ಎಚ್.ಸಿ.ಬಾಲಕೃಷ್ಣ ಮತ್ತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ಸೌಜನ್ಯಕ್ಕಾದರೂ ರೈತರ ಸಭೆ ಕರೆದು ಚರ್ಚೆ ನಡೆಸಿಲ್ಲ. ನಮ್ಮಲ್ಲಿಯೇ ಬಲಾಢ್ಯರಾಗಿರುವ ಕೆಲ ರೈತರು ಅವರೊಂದಿಗೆ ಕೈಜೋಡಿಸಿ ಉಳಿದ ಬಡ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 335
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved