ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಪಂಗೊಂದು ಅಂಬೇಡ್ಕರ್ ಪಲ್ಲಕ್ಕಿ: ಶರತ್ ಬಚ್ಚೇಗೌಡ
ಏ.14ರಂದು ನಡೆಯಲಿರುವ ಡಾ.ಅಂಬೇಡ್ಕರ್ ಜಯಂತಿಗೆ ಪ್ರತಿ ಗ್ರಾಪಂನಿಂದ ಒಂದು ಅಂಬೇಡ್ಕರ್ ಪಲ್ಲಕ್ಕಿ ಮೆರವಣಿಗೆಯಲ್ಲಿ ತಾಲೂಕು ಕೇಂದ್ರಕ್ಕೆ ಆಗಮಿಸಿ ಅದ್ಧೂರಿ ಜಯಂತಿ ಆಚರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರಸಭೆಯಲ್ಲಿ ೨.೭೬ ಕೋಟಿ ಉಳಿತಾಯ ಬಜೆಟ್
ಆಸ್ತಿ ತೆರಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ನಗರಸಭೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ೨.೭೬ ಕೋಟಿ ಉಳಿತಾಯ ಬಜೆಟ್ ಮಂಡಿಸಲಾಯಿತು.
ಬಿಡದಿಯಲ್ಲಿ 3.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 3.32 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾ.27ರಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.
ಡಿಸಿಎಂ ರಾಜೀನಾಮೆಗೆ ರೈತ ಮುಖಂಡರ ಒತ್ತಾಯ
ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದು ಸಮುದಾಯದ ಓಲೈಕೆಗಾಗಿ ಬಾಬಾ ಸಾಹೇಬರ ಮೂಲ ಸಂವಿಧಾನ ಬದಲಾವಣೆ ಮಾಡಲು ಸಿದ್ಧ ಎಂಬ ಹೇಳಿಕೆ ನೀಡಿರುವುದು ನಮ್ಮ ಸಂವಿಧಾನ ಹಾಗು ಬಾಬಾ ಸಾಹೇಬರಿಗೆ ಮಾಡಿದ ಅಪಮಾನ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.
ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ: ಸ್ವಾಮೀಜಿ
ದೇವಾಲಯ ನಿರ್ಮಾಣ ಮಾಡುವುದು ಸುಲಭದ ಕಾರ್ಯವಲ್ಲ. ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅಕ್ರಮವಾಗಿ ದಾಸ್ತಾನು ಮಾಡಿದ್ದ 4 ಟನ್ ಪಡಿತರ ಜಪ್ತಿ
ಮೆಳೆಕೋಟೆಯ ಸಿದ್ದರಾಮಯ್ಯ ಬೀದಿಯಲ್ಲಿ ಪಡಿತರ ಚೀಟಿ ಫಲಾನುಭವಿಗಳಿಗೆ ವಿತರಣೆ ಮಾಡುವ ಪಡಿತರವನ್ನು ಅಕ್ರಮವಾಗಿ ಸಂಗ್ರಹ ಮಾಡಿ ಬೇರೆ ಕಡೆ ಸಾಗಣೆ ಮಾಡಲು ಬೊಲೆರೋ ವಾಹನದಲ್ಲಿ ನೂರಕ್ಕೂ ಹೆಚ್ಚು ಪ್ಲಾಸ್ಟಿಕ್ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡುವ ಸರ್ಕಾರಿ ಚೀಲಗಳಲ್ಲಿ ದಾಸ್ತಾನು ಮಾಡಿದ್ದರು.
ಏಪ್ರಿಲ್ನಲ್ಲಿ 2500 ನಿವೇಶನ ಹಂಚಿಕೆ ಗುರಿ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ಬೀದಿಬದಿ ವ್ಯಾಪಾರಿಗಳು ಯಾರಿಗೂ ಸುಂಕವನ್ನು ಕಟ್ಟುವಂತಿಲ್ಲ
ಪಟ್ಟಣದಲ್ಲಿನ ಬೀದಿಬದಿ ವ್ಯಾಪಾರಿಗಳು ಏ.೧ರಿಂದ ಯಾರಿಗೂ ಸುಂಕವನ್ನು ಕಟ್ಟುವಂತಿಲ್ಲ ಎಂದು ಪುರಸಭೆ ಅಧ್ಯಕ್ಷೆ ಎಸ್.ಭವ್ಯಾ ಮಹೇಶ್ ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲೂ ಗಾಂಧೀಜಿ ಸತ್ಸಂಗ ಕಾರ್ಯ: ವೀರಣ್ಣ
ಈ ಕಾರ್ಯಕ್ರಮದಲ್ಲಿ ಐದು ಬಡ ಮಹಿಳೆಯರಿಗೆ ಕಂಬಳಿ ಸೀರೆ, ಅರಿಶಿಣ- ಕುಂಕುಮ, ಬಳೆಗಳನ್ನು, ಮೂರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.
ಸಂವಿಧಾನ ತಿದ್ದುಪಡಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಪಿಚ್ಚನಕೆರೆ ಜಗದೀಶ್ ಮಾತನಾಡಿ, ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಓಲೈಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಿಸುವ ಮಾತನಾಡಿರುವುದು ಖಂಡನೀಯ.
< previous
1
...
20
21
22
23
24
25
26
27
28
...
311
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ