• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ
ಹೊಸಕೋಟೆ: ರಕ್ತದಾನ ಮಾಡಿ ನೂರಾರು ಜೀವ ಉಳಿಸುವ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಇನ್ಸ್‌ಪೆಕ್ಟರ್ ಅಶೋಕ್ ತಿಳಿಸಿದರು.
ಆಟಲ್ ಭೂ ಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ
ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ರೇಬಿಸ್‌ ರೋಗದ ಬಗ್ಗೆ ಜಾಗೃತಿ ಅಗತ್ಯ
ದೊಡ್ಡಬಳ್ಳಾಪುರ : ರೇಬಿಸ್‌ ರೋಗದ ಕುರಿತು ಜಾಗೃತಿ ಅಗತ್ಯ ಎಂದು ತಾಲೂಕು ಮುಖ್ಯ ಪಶುವೈದ್ಯಾಧಿಕಾಧಿಕಾರಿ ಡಾ.ವಿಶ್ವನಾಥ್ ಹೇಳಿದರು.
ಶ್ರೀರಾಮಲೀಲಾ ಮೈದಾನದಲ್ಲಿ ಮರಗಳ ಮಾರಣ ಹೋಮ
ಕುದೂರು: ಪಟ್ಟಣದ ಶ್ರೀರಾಮಲೀಲಾ ಮೈದಾನದಲ್ಲಿ ಹೈಟೆಕ್ ಮಾದರಿ ರೂಪಿಸಲು ಮೈದಾನದಲ್ಲಿದ್ದ ಮರಗಳ ಮಾರಣ ಹೋಮ ಆರಂಭವಾಗಿದೆ.
ವಿಶ್ವಕರ್ಮ ಸಮುದಾಯಕ್ಕೆ ಧಕ್ಕದ ರಾಜಕೀಯ ಸ್ಥಾನಮಾನ
ಹೊಸಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಧಕ್ಕದಿರುವುದು ಬೇಸರದ ಸಂಗತಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ಹೇಳಿದರು.
ಗುರು-ಹಿರಿಯರ ಋಣ ತೀರಿಸುವುದು ಅಸಾಧ್ಯ
ದಾಬಸ್‌ಪೇಟೆ: ಜೀವನದಲ್ಲಿ ಗುರು-ಹಿರಿಯರ ಋಣ ತೀರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸಲು ಮೈತ್ರಿ ಅಗತ್ಯ
ಕನಕಪುರ: ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದನ್ನು ಸಾಮಾನ್ಯ ಜನರು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಜ್ಞಾನ ಬಂಡಾರ ವೃದ್ಧಿಸಿಕೊಳ್ಳಿ ಮುಂದಾಗಿ
ರಾಮನಗರ: ಜ್ಞಾನ ಬಂಡಾರ ವೃದ್ಧಿಸಿಕೊಳ್ಳಲು ಪುಸ್ತಕಗಳನ್ನು ಓದುವ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು. ಅಲ್ಲಿನ ಇತಿಹಾಸದ ಕುರಿತು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಹದಿ ಹರೆಯದವರು ಮತ್ತು ಯುವಕರಲ್ಲಿ ತಾಳ್ಮೆ ಕೊರತೆಯಿಂದ ಆತ್ಮಹತ್ಯೆ ಸಾವುಗಳು ಹೆಚ್ಚಳ

ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಎಂದು ನರಸೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ತಿಳಿಸಿದ್ದಾರೆ. 

ಬನ್ನಿಕುಪ್ಪೆ ಗ್ರಾಮದ ಬಳಿ ಚಿರತೆ ಸೆರೆ
ರಾಮನಗರ: ಬನ್ನಿಕುಪ್ಪೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶುಕ್ರವಾರ ಬೆಳಗಿನ ಜಾವ ಸುಮಾರು ಒಂದೂವರೆ ವರ್ಷದ ಚಿರತೆ ಸೆರೆ ಸಿಕ್ಕಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved