• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತ ಫುಟ್‌ಪಾತ್‌ ಅಂಗಡಿ ತೆರವುಗೊಳಿಸಿ
ಕನಕಪುರ: ನಗರದಾದ್ಯಂತ ಪುಟ್‌ಪಾತ್ ಅಂಗಡಿಗಳಿಂದ ಪಾದಚಾರಿಗಳು ಹಾಗೂ ಕಚೇರಿಗೆ ಬರುವ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ಫುಟ್‌ಪಾತ್ ಅಂಗಡಿಗಳನ್ನು ತೆರವುಗೊಳಿಸುವಂತೆ ಇಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರಸಭೆ ಸದಸ್ಯರಾದ ವಿಜಯಕುಮಾರ್, ಜಯರಾಮು, ಚಂದ್ರು ಆಗ್ರಹಿಸಿದರು.
ಬರಪೀಡಿತ ತಾಲೂಕಾಗಿ ಘೋಷಿಸಲು ಒತ್ತಡ ಹೇರುವೆ
ರಾಮನಗರ: ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿದ್ದು, ರಾಮನಗರವನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ. ಇದಕ್ಕಾಗಿ ಬೆಳೆ ನಷ್ಟವಾಗಿರುವ ಕುರಿತು ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಸೂಚನೆ ನೀಡಿದರು.
ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್‌ ವ್ಯವಸ್ಥಿತ ಕುತಂತ್ರ
ದೊಡ್ಡಬಳ್ಳಾಪುರ: ಮುಡಾ ಪ್ರಕರಣವು ಎನ್‌ಡಿಎ ವ್ಯವಸ್ಥಿತ ಕುತಂತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಣೆಗೆ ಸಿಇಒ ಚಾಲನೆ
ದೊಡ್ಡಬಳ್ಳಾಪುರ: ಸರ್ಕಾರ ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಪೌಷ್ಟಿಕ ಆಹಾರದೊಂದಿಗೆ ವಾರದ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತಿದೆ. ಈ ಕಾರ್ಯಕ್ರಮ ಮಕ್ಕಳಲ್ಲಿನ ಅಪೌಷ್ಟಿಕತೆಯ ಕೊರತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ. ಕೆ.ಎನ್ ಅನುರಾಧ ಹೇಳಿದರು.
5 ಸಾವಿರ ರು. ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸಿ
ದೊಡ್ಡಬಳ್ಳಾಪುರ: ನೇಕಾರ ಸಮ್ಮಾನ್ ಯೋಜನೆಯಲ್ಲಿ ಪ್ರತಿಯೊಬ್ಬ ನೇಕಾರರು ವಾರ್ಷಿಕ 5, 000 ರು. ಆರ್ಥಿಕ ನೆರವು ಪಡೆಯಲು ಪ್ರತಿ ವರ್ಷವು ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕಿ ಸೌಮ್ಯ ತಿಳಿಸಿದರು.
ದನ ಮೇಯಿಸಲು ಹೋದ ಯುವಕ ನೇಣಿಗೆ ಶರಣು
ಮೃತ ಯುವಕ ಮಾಡೇಶ್ವರ ಗ್ರಾಮದ ಸೋಮಶೇಖರ್ ಮತ್ತು ಲಕ್ಷ್ಮಮ್ಮ ದಂಪತಿಯ ಒಬ್ಬನೇ ಮಗ. ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟು ದನ ಮೇಯಿಸುತ್ತಿದ್ದ ಎಂದು ತಿಳಿದುಬಂದಿದೆ.
ಸ್ಥಳೀಯ ಮುಖಂಡರಿಂದ ನೂರು ಜನರ ಸದಸ್ಯತ್ವ ಕಡ್ಡಾಯ: ಬಿಜೆಪಿ ರಾಜ್ಯ ಕೋಶಾಧ್ಯಕ್ಷ ಎ.ಎಚ್. ಬಸವರಾಜು
ಮಾಗಡಿ ಪುರಸಭಾ ಚುನಾವಣೆಗೆ ಬಿಜೆಪಿಯಿಂದ ಯಾರಿಗೆ ಮತ ಹಾಕಬೇಕೆಂಬ ಸೂಚನೆ ಬಿಜೆಪಿ ವರಿಷ್ಠರಿಂದ ಬಂದಿರಲಿಲ್ಲ, ಈ ಕಾರಣಕ್ಕಾಗಿ ನಾವು ಯಾವುದೇ ಪಕ್ಷದ ಪರವಾಗಿ ಮತಚಲಾಯಿಸದೆ ಚುನಾವಣೆಯಿಂದ ಗೈರು ಹಾಜರಾಗಿದ್ದೇವೆ. ಪಕ್ಷದಿಂದ ಸೂಚನೆ ಬಂದಿದ್ದರೆ ನಮ್ಮ ಪಕ್ಷದ ಪುರಸಭಾ ಸದಸ್ಯರಾದ ಭಾಗ್ಯಮ್ಮ ನಾರಾಯಣಪ್ಪನವರಿಂದ ಮತ ಹಾಕಿಸುತ್ತಿದ್ದೆ .
ಬಿಲ್ವಾರ್ಚನೆಯಿಂದ ಮನುಷ್ಯನ ಪಾಪ ನಿವಾರಣೆ
ಕನಕಪುರ: ಮಾನವ ಜನ್ಮ ಶ್ರೇಷ್ಠವಾದದ್ದು, ಜೀವನ ಸಾರ್ಥಕತೆಗೆ ಧರ್ಮದ ಹಾದಿಯಲ್ಲಿ ಆಧ್ಯಾತ್ಮಿಕತೆ ಅಳವಡಿಸಿಕೊಂಡು ಏಕಾಗ್ರೆತೆಯಿಂದ ಸಾಗಿದಾಗ ಜೀವನವು ಅಮೂಲ್ಯವಾಗಿರುತ್ತದೆ ಎಂದು ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು.
ರಸ್ತೆಯಲ್ಲಿ ಅಡ್ಡಾಡ್ಡಿಯಾಗಿ ಜಟಕಾ ಬಂಡಿ ಚಾಲನೆ
ಹೊಸಕೋಟೆ : ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಡ್ಡಾದಿಡ್ಡಿಯಾಗಿ ಜಟಕಾಬಂಡಿ ಚಲಾಯಿಸುತ್ತಾ ಇತರೆ ವಾಹನಗಳಿಗೆ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿತ್ತು.
ಗುರಿಯ ಜೊತೆ ಉತ್ತಮ ಗುರುವಿದ್ದರೆ ಸಾಧನೆ ಸುಲಭ: ಪ್ರಾಂಶುಪಾಲ ಗೋಪಾಲಯ್ಯ
ವಿದ್ಯಾರ್ಥಿಗಳು ಬರೀ ಗುರಿ ಇಟ್ಟುಕೊಂಡರೆ ಸಾಲದು, ನಿಮ್ಮ ಹಿಂದೆ ಒಬ್ಬ ಉತ್ತಮ ಗುರು ಇದ್ದರೆ ಸಾಧನೆ ಮಾಡಲು ಇನ್ನೂ ಸುಲಭವಾಗುತ್ತದೆ .
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved