• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಧಾರಣೆ ಮಾಡಿ ಧರ್ಮ ಉಳಿಸಿ: ಸಿದ್ದಲಿಂಗ ಸ್ವಾಮೀಜಿ
ಮಾಗಡಿ: ಪ್ರತಿಯೊಬ್ಬ ಲಿಂಗಾಯತರು ಲಿಂಗಧಾರಣೆ ಮಾಡಿಕೊಳ್ಳುವ ಮೂಲಕ ನಮ್ಮ ಸಮಾಜದ ಧರ್ಮ ಉಳಿಸಿ ಬೆಳೆಸಬೇಕಿದೆ ಎಂದು ಚಕ್ರಬಾವಿ ಮರಳು ಸಿದ್ದೇಶ್ವರ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಕನಕಪುರ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಕನಕಪುರ: ನಗರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮೀದೇವಿ, ಉಪಾಧ್ಯಕ್ಷರಾಗಿ ಸೈಯದ್ ಶಾದಿಕ್ ಅವಿರೋಧ ಆಯ್ಕೆಯಾಗಿದರು.ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪ ವಿಭಾಗಾಧಿಕಾರಿ ಬಿ.ಕೆ. ಬಿನೋಯ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಬನ್ನಿಮಂಟಪದ ಕಾಮಗಾರಿಗೆ ಸಂಸದರ ಹೆಸರಲ್ಲಿ ದೇಣಿಗೆ
ಚನ್ನಪಟ್ಟಣ: ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಗ್ರಾಮದಲ್ಲಿ ನಿರ್ಮಿಸುತ್ತಿರುವ ಬನ್ನಿಮಂಟಪ ಕಾಮಗಾರಿಗೆ ಸಂಸದ ಡಾ.ಮಂಜುನಾಥ್ ಹೆಸರಿನಲ್ಲಿ ೮೦ ಸಾವಿರ ರು. ದೇಣಿಗೆ ನೀಡಿದರು.
ಡಿಸಿ ಕಚೇರಿ ಬಳಿ ಪ್ರತಿಭಟನೆ ನಿಷೇಧ ಹಿಂಪಡೆಯಿರಿ
ರಾಮನಗರ: ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸುತ್ತಲಿನ ಪ್ರದೇಶದಲ್ಲಿ ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ನಿಷೇಧಾಜ್ಞೆ ಆದೇಶವನ್ನು ಹಿಂಪಡೆಯುವಂತೆ ಹಾಗೂ ರೈತರ ೩೨ ಬೇಡಿಕೆಗಳನ್ನು ಈಡೇರಿಸುವಂತೆ ರೈತಸಂಘ, ಕನ್ನಡಪರ ಸಂಘಟನೆ ಹಾಗೂ ದಲಿತಪರ ಸಂಘಟನೆಗಳ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ಕೊಲೆ
ಹೊಸಕೋಟೆ: ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ನಗರಸಭೆಯ ವಾಣಿಜ್ಯ ಮಳಿಗೆಗೆಳ ಮುಂದೆ ಸೋಮವಾರ ರಾತ್ರಿ ಮಲಗಿದ್ದ ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ರೇಷ್ಮೆ ಅಭಿವೃದ್ಧಿಗೆ ಬಸವರಾಜು ವರದಿ ಅನುಷ್ಠಾನಗೊಳಿಸಿ
ರಾಮನಗರ: ರೇಷ್ಮೆ ಬೆಳೆಗಾರರು ಸಂಕಷ್ಟದಲ್ಲಿದ್ದು, ಬಸವರಾಜು ಸಮಿತಿ ವರದಿಯನ್ನು ಅನುಷ್ಠಾನಗೊಳಿಸಬೇಕು. ಹೊಸ ಮಾರುಕಟ್ಟೆ ಬದಲಿಗೆ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಮಾರುಕಟ್ಟೆಗೆ ಮೂಲ ಸೌಕರ್‍ಯ ಕಲ್ಪಿಸಿ ಅಭಿವೃದ್ಧಿಪಡಿಸಬೇಕು. ಹಿಪ್ಪು ನೇರಳೆ ಗಿಡಕ್ಕೆ ತಗಲಿರುವ ರೋಗ ಸಮಸ್ಯೆ ನಿವಾರಿಸಬೇಕು. ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿರುವ ರೇಷ್ಮೆ ಇಲಾಖೆ ಕೆಎಸ್‌ಎಂಬಿ ಸಂಸ್ಥೆಯನ್ನು ಪುನಃಶ್ಚೇತನಗೊಳಿಸಬೇಕು. ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ರೇಷ್ಮೆ ಬೆಳಗಾರರು ಆಗ್ರಹಿಸಿದರು.
ಸಿಎಂ ಸ್ಥಾನ ಖಾಲಿ ಇಲ್ಲ: ಸಚಿವ ವೆಂಕಟೇಶ್
ರಾಮನಗರ: ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಅನುಚಿತ ವರ್ತನೆ: ಬಿಜೆಪಿ ಅಧ್ಯಕ್ಷನ ವಿರುದ್ಧ ಪ್ರಕರಣ
ಚನ್ನಪಟ್ಟಣ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆನ್ನಲ್ಲೆ ರಾಜು ತಲೆಮರೆಸಿಕೊಂಡಿದ್ದಾರೆ.
ಗಣೇಶ ವಿಸರ್ಜನೆಯ ಮೆರವಣಿಗೆ ಅಡ್ಡಿಗೆ ಆಕ್ರೋಶ
ರಾಮನಗರ: ಪೊಲೀಸ್ ಇಲಾಖೆ ಈದ್ ಇ ಮಿಲಾದ್ ಹಬ್ಬದ ದಿನದ ನೆಪವೊಡ್ಡಿ ಗಣೇಶ ವಿಸರ್ಜನಾ ಮೆರಣಿಗೆಗೆ ಅಡ್ಡಿಪಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕ ಗಣೇಶೋತ್ಸವ ಆಚರಣಾ ಸಮಿತಿಗಳ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಶಿಕ್ಷಕರು ಸಮಾಜದ ಪರಿವರ್ತಕರು
ಚನ್ನಪಟ್ಟಣ: ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು, ಸ್ವಾಸ್ಥ್ಯ ಮತ್ತು ಸುಂದರ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಭಾವಿಪ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಮೋಹನ್ ತಿಳಿಸಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved