• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಜನಗಣತಿಯಲ್ಲಿ ಒಕ್ಕಲಿಗ ಎಂದೇ ನಮೋದಿಸಿ: ಬೈರೇಗೌಡ
ನಿಮ್ಮ ಮನೆಗಳ ಬಳಿಗೆ ಸೆ.೨೨ ರಿಂದ ಅ.೭ ರವೆರೆವಿಗೂ ಸರ್ಕಾರ ನಿಯೋಜಿಸಿದ ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಇನ್ನಿತೆರ ಯಾರೇ ಬಂದು ೪೮ ಪಶ್ನೆಗಳನ್ನು ಕೇಳುತ್ತಾರೆ. ಅದರಲ್ಲಿ ಒಕ್ಕಲಿಗ ಎನ್ನುವುದರ ಜೊತೆಗೆ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಕಸುಬು ಎನ್ನುವ ಕಡೆ ಕುಲಕಸುಬಾದ ವ್ಯವಸಾಯ ಎಂದು ಬರೆಯಿಸುವಂತೆ ಸೂಚಿಸಿದರು.
ಭೂಸ್ವಾಧೀನ ವಿರೋಧಿಸಿ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರನ್ನು ಪರಭಾಷಿಕರಿಂದ ತುಂಬಿರುವ ಸರ್ಕಾರ ಇದೀಗ ಬಿಡದಿಭಾಗದಲ್ಲಿ ಪರಭಾಷಿಕರನ್ನು ತುಂಬಲು ಮುಂದಾಗಿದೆ. ಈ ಮೂಲಕ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ರೈತರು ಹಾಗೂ ಕನ್ನಡಾಭಿಮಾನಿಗಳು ಈ ಹುನ್ನಾರದ ವಿರುದ್ಧ ಹೋರಾಟ ನಡೆಸಬೇಕು.
ದೇವರಾಜ ಅರಸು ಜಯಂತಿ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉಪಸ್ಥಿತಿ ಇರಲಿದ್ದು, ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಾತಿಗಣತಿಯಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಿಸಿ
ವೀರಶೈವ ಲಿಂಗಾಯತ ಸಮಾಜ ಸಾಕಷ್ಟು ಇತಿಹಾಸವನ್ನು ಹೊಂದಿದ್ದ ಸಮಾಜವಾಗಿದೆ. ಸಮಾಜದ ಇತಿಹಾಸವನ್ನು ಪ್ರತಿಯೊಬ್ಬ ತಿಳಿದುಕೊಳ್ಳುವ ಕಾರ್ಯ ಮಾಡಬೇಕು.
ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಗಳ ಬಂಧನ
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ನಗ್ಮಾಬಾನು (25), ಮೊಹಮ್ಮದ್ ಇಂದಾದ್ (22) ಮೊಹಮ್ಮದ್ ಅಜ್ಜರ್ (30) ಮೊಯಿನುದ್ದೀನ್ (31) ಸೈಯದ್ ಇಕ್ಬಾಲ್ (28) ಬಂಧಿತ ಆರೋಪಿಗಳು.
ಜನರ ಋಣ ತೀರಿಸಲಾಗದವರಿಗೆ ಅಧಿಕಾರವೇಕೆ: ಇಕ್ಬಾಲ್ ಹುಸೇನ್
ನಾವು ಜಿಲ್ಲೆಯ ಮಕ್ಕಳು. ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ. ದುರಹಂಕಾರ ಅಥವಾ ಮೋಜಿಗಾಗಿ ಅಧಿಕಾರ ಬೇಕಾಗಿಲ್ಲ. ನೀವು ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿ ಕೆಲಸ ಮಾಡುತ್ತೇವೆ.
ಬೆಸ್ಕಾಂ ಕಚೇರಿ ದ್ವಾರದಲ್ಲಿ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ
ಒಂದು ವರ್ಷದ ಹಿಂದೆ ಬಿಡದಿ ಹೋಬಳಿ ಕೆಂಪನಹಳ್ಳಿ ಬಳಿ ವಿದ್ಯುತ್ ಕಂಬ ಏರಿ ಸೂರ್ಯ ಕುಮಾರ್ ಕೆಲಸದಲ್ಲಿ ತೊಡಗಿದ್ದರು.
ಮೋದಿ ಜನ್ಮದಿನ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ
ಮೋದಿ ಅವರ ಭಾವಚಿತ್ರ ಹಿಡಿದು ಸಿಹಿ ಹಂಚಿ , 101 ಈಡುಗಾಯಿ ಹೊಡೆದರು. ಆನಂತರ ನಗರದ ಹಳೇ ಬಸ್ ನಿಲ್ದಾಣದ ಕೆಂಗಲ್ ಹನುಮಂತಯ್ಯ ವೃತ್ತದ ಬಳಿ ಸಾರ್ವಜನಿಕರಿಗೆ ಗಿಡ ವಿತರಣೆ ಮಾಡಿದರು.
ರಾಷ್ಟ್ರೀಯ ಲೋಕ್ ಅದಾಲತ್: 1,80,045 ಪ್ರಕರಣ ಇತ್ಯರ್ಥ
ರಾಮನಗರ: ಜಿಲ್ಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಲೋಕ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 1,80,045 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.
ರಾಜಕೀಯ ಪಕ್ಷಗಳಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಶೇಷಾದ್ರಿ
ರಾಮನಗರ: ಎಲ್ಲಾ ರಾಜಕೀಯ ಪಕ್ಷಗಳು ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದು, ಮುಖ್ಯ ವಾಹಿನಿಗೆ ಬಂದು ಸೂಕ್ತ ಸ್ಥಾನಮಾನ ಪಡೆಯಲು ಹಿಂದುಳಿದ ಜಾತಿಗಳು ಸಂಘಟಿತರಾಗುವುದು ಅಗತ್ಯವಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 414
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved