• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಪಿಎಸ್‌ಐ ಮಹದೇವುಗೆ ಸಿಬ್ಬಂದಿಯ ಬೀಳ್ಕೋಡುಗೆ
ಸುಮಾರು ೩೧ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ಮಹದೇವ ಅವರು, ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಾರ್ವಜನಿಕರ ಕುಂದು- ಕೊರತೆಗಳನ್ನು ಆದ್ಯತೆ ಮೇರೆಗೆ ಆಲಿಸಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಈಡೇರಿಸುವ ಕೆಲಸ ಮಾಡಿದ್ದರು.
ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡಿದ ಮಹಿಳೆ: ಭಾಗ್ಯಲಕ್ಷ್ಮಮ್ಮ
ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ. ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸಬೇಕಿದೆ.
ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ
ಈಗಾಗಲೇ ಆಯಾ ಗ್ರಾಮಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ತಮ್ಮ ಗಮನಕ್ಕೆ ಬಂದಿರುವ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.
ಚಿನ್ನ ಖರೀದಿಸಿ ಜನರಿಂದ ಅಕ್ಷಯ ತೃತೀಯ ಆಚರಣೆ
ಚಿನ್ನದ ಬೆಲೆ ಗಗನಮುಖಿಯಾಗಿರುವುದನ್ನು ಲೆಕ್ಕಿಸದ ಜನರು ಚಿನ್ನಾಭರಣ ಖರೀಯಲ್ಲಿ ತೊಡಗಿದ್ದರು. ಪ್ರತಿ ಗ್ರಾಂನ ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಖರೀದಿಯಲ್ಲಿ ಈಬಾರಿ ಇಳಿಮುಖವಾಗಲಿದೆ ಎಂದು ಅಂದಾಜಿಸಲಾಗಿತ್ತು.
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು
ರಸ್ತೆ ದಾಟುತ್ತಿದ್ದಾಗ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಚನ ಅರಿತು ಮುನ್ನಡೆದರೆ ವಿಶ್ವದಲ್ಲಿ ಶಾಂತಿ: ವಿ.ಎಚ್. ರಾಜಶೇಖರ್
ಮಹಾನ್ ದಾರ್ಶನಿಕ ಜಗಜ್ಯೋತಿ ಬಸವೇಶ್ವರರು ಅವರು ವಿಶ್ವದ ಮಹಾನ್ ಗುರು. 12 ನೇ ಶತಮಾನ ಇಡೀ ವಿಶ್ವದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕಾಲ.
ಕಾಯಕವೇ ಕೈಲಾಸ ಎಂದು ಸಾರಿದ ವಿಶ್ವಗರು ಬಸವಣ್ಣ
ಸುಮಾರು 900 ವರ್ಷಗಳ ಹಿಂದೆ ಬಸವಾದಿ ಶರಣರು ವಚನಗಳ ಮೂಲಕ ಬಿತ್ತಿದ ಆದರ್ಶ, ಸಮಾಜ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ ಎಂದರು.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.
ಜಾತಿ ವಿಶೇಷ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ
ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಕೆಲವರು ನಾವು ಹೆಚ್ಚು ಸಂಖ್ಯೆಯಲ್ಲಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವವಾಗಿ ಮಾದಿಗರ ಸಂಖ್ಯೆ ಹೆಚ್ಚಿದ್ದು, ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡಿರುವುದು ಗೊಂದಲಕ್ಕೆ ಕಾರಣವಾಗಿದೆ.
ಮಾದಕ ವಸ್ತು ಮಾರಾಟ: ಮೂವರ ಬಂಧನ
ಏ.28ರಂದು ಕೋಡಿಪುರಕ್ಕೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತುವೊಂದನ್ನು ಯುವಕರು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಐಜೂರು ಠಾಣೆ ಪೊಲೀಸರು ಪಂಚರೊಂದಿಗೆ ದಾಳಿ ನಡೆಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 335
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved