• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಚೆ ಸೇವೆ ಹೆಸರಿನಲ್ಲಿ ವಂಚನೆ : ವೈದ್ಯರಿಂದ 21 ಲಕ್ಷ ರೂ. ಕಸಿದುಕೊಂಡ ಕಿಲಾಡಿಗಳು
ಭಾರತೀಯ ಅಂಚೆ ಸೇವೆಯ ಹೆಸರಿನಲ್ಲಿ ಕರೆ ಮಾಡಿ ವೈದ್ಯರೊಬ್ಬರಿಗೆ ಸುಮಾರು 21,37,530 ರೂಗಳನ್ನು ವಂಚಿಸಲಾಗಿದೆ. ವಂಚಕರು ವೈದ್ಯರ ಮೊಬೈಲ್‌ಗೆ ಕರೆ ಮಾಡಿ ಅಂತಾರಾಷ್ಟ್ರೀಯ ಪಾರ್ಸೆಲ್ ಹಿಂತಿರುಗಿ ಬಂದಿದೆ ಎಂದು ತಿಳಿಸಿ, ನಂತರ ಪೊಲೀಸ್ ಐಡಿ ಮತ್ತು ನಿಷಿದ ವಸ್ತುಗಳು ಪತ್ತೆಯಾಗಿವೆ ಎಂದು ಹೆದರಿಸಿದ್ದಾರೆ.
ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು
ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು
ಅರ್ಹರಿಗೆ ಯೋಜನೆ ತಲುಪಿಸಿ: ಸಂಸದ ಸುಧಾಕರ್‌
ಅರ್ಹರಿಗೆ ಯೋಜನೆ ತಲುಪಿಸಿ: ಸಂಸದ ಸುಧಾಕರ್‌
ಕೇಂದ್ರದ ಯೋಜನೆಗಳಿಂದ ಮಹಿಳಾ ಸಬಲೀಕರಣ
ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಯೋಜನೆಗಳ ಪ್ರಯೋಜನ ಪಡೆಯುವುದರ ಮೂಲಕ ಮಹಿಳೆಯರು ಸ್ವಾವಲಂಭಿಗಳಾಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡೋರಿನ್ ಸ್ನೇಹಲತ ತಿಳಿಸಿದರು.
ಮಾಗಡಿ ಗಣಪನಿಗೆ ಭಾರಿ ಬೇಡಿಕೆ
ಗಣೇಶ ಹಬ್ಬಕ್ಕೆ ಮಾಗಡಿ ಮಣ್ಣಿನ ಗಣಪ ಸಿದ್ದವಾಗಿದ್ದು ಭಾರಿ ಬೇಡಿಕೆ ಕಂಡು ಬಂದಿದೆ. ಪಟ್ಟಣದ ಎರಡು, ಮೂರು ಕುಟುಂಬಗಳು ಈ ಕಲೆಯನ್ನು ಉಳಿಸಿಕೊಂಡು ಬಂದಿದ್ದು ಮುದ್ದಣ್ಣನ ಮಕ್ಕಳು ಕಲೆಯನ್ನು ಕರಗತ ಮಾಡಿಕೊಂಡು ಬೇಡಿಕೆಗೆ ತಕ್ಕಂತೆ ಗಣಪತಿಗಳನ್ನು ತಯಾರಿಸಿ ಕೊಡುತ್ತಿದ್ದಾರೆ. ಜನರು ವರ್ಷಕ್ಕೆ ಮೊದಲೇ ತಮಗೆ ಬೇಕಾದ ಗಣಪತಿಯನ್ನು ಮುಂಗಡವಾಗಿಯೇ ಹೇಳಿ ತಮಗೆ ಇಷ್ಟವಾದ ಗಣಪತಿಯನ್ನು ತಯಾರಿಸಿಕೊಳ್ಳುತ್ತಿದ್ದಾರೆ, ಉಮಾಶಂಕರ್ ವಿವಿಧ ಆಕಾರದ ಗಣಪತಿ ತಯಾರಿಸಿದ್ದು ಹೆಚ್ಚು ಬೇಡಿಕೆಯಲ್ಲಿ ಇದೆ.
ದೊಡ್ಡಬಳ್ಳಾಪುರದಲ್ಲಿ ಶೀಘ್ರ ಜಿಲ್ಲಾಸ್ಪತ್ರೆ: ಮುನಿಯಪ್ಪ
ದೊಡ್ಡಬಳ್ಳಾಪುರದಲ್ಲಿ ಶೀಘ್ರ ಜಿಲ್ಲಾಸ್ಪತ್ರೆ: ಮುನಿಯಪ್ಪ
ವಿವಾದಿತ ಎತ್ತಿನಹೊಳೆ ಯೋಜನೆ ಗೌರಿಹಬ್ಬದ ದಿನ ಸೆ. 6 ರಂದು ಸಿಎಂ ಉದ್ಘಾಟನೆ : ಸಚಿವ ಕೆ.ಎಚ್‌ ಮುನಿಯಪ್ಪ

ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯನ್ನು ಮುಖ್ಯಮಂತ್ರಿಗಳು ಸೆ. 6 ರಂದು ಸಕಲೇಶಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌ ಮುನಿಯಪ್ಪ ತಿಳಿಸಿದರು.

ಕುಖ್ಯಾತ ರೌಡಿಶೀಟರ್‌ ಕಾಲಿಗೆ ಪೊಲೀಸರ ಗುಂಡು
ಕುಖ್ಯಾತ ರೌಡಿಶೀಟರ್‌ ಕಾಲಿಗೆ ಪೊಲೀಸರ ಗುಂಡು
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.
ಹಕ್ಕು ಪತ್ರ ನೀಡದಿದ್ದರೆ ಅಹೋರಾತ್ರಿ ಧರಣಿ
ಹಕ್ಕು ಪತ್ರ ನೀಡದಿದ್ದರೆ ಅಹೋರಾತ್ರಿ ಧರಣಿ
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved