• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಮಂಜುನಾಥ್ ರಿಂದ ಚುನಾವಣಾ ಆಯೋಗಕ್ಕೆ ಪತ್ರ

 ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ
ಕನಕಪುರ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ.ನಾಗೇಂದ್ರ ಇಬ್ಬರೂ ರಾಜೀನಾಮೆ ನೀಡಬೇಕು ಹಾಗೂ ಕೂಡಲೇ ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಶಿರಸ್ತೇದಾರ್ ಜಗದೀಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹಾಲಿನ ಸಹಾಯಧನ ಬಿಡುಗಡೆಗೆ ಆಗ್ರಹ
ಕನಕಪುರ: ರಾಜ್ಯ ಸರ್ಕಾರ ರೈತರಿಗೆ ಕಳೆದ ಹತ್ತು ತಿಂಗಳುಗಳಿಂದ ಹಾಲಿನ 5 ರು. ಸಹಾಯಧನವನ್ನು ‌ಬಿಡುಗಡೆ ಮಾಡಲು ತಾರತಮ್ಯ ಮಾಡುತ್ತಿದ್ದು ಈ ಕೂಡಲೇ ಹಣ ಬಿಡುಗಡೆ ಮಾಡುವಂತೆ ರೈತ ಸಂಘದ ತಾಲೂಕು ಪದಾಧಿಕಾರಿಗಳು ಒತ್ತಾಯಿಸಿದರು.
ಇಂಡಿಯಾ ಕೌಶಲ್ಯ ಸ್ಪರ್ಧೆಯಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಸಾಧನೆ
ರಾಮನಗರ: ನವದೆಹಲಿಯ ಯಶೋ ಭೂಮಿ ದ್ವಾರಕಾದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಭಾರತ ಕೌಶಲ್ಯ ಸ್ಪರ್ಧೆ - 2024ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆಯ(ಟಿಟಿಟಿಐ) ವಿದ್ಯಾರ್ಥಿಗಳು ಅದ್ಭುತ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ.
ಎನ್ ಡಿಎ ಗೆಲುವಿಗಾಗಿ ಪ್ರಾರ್ಥಿಸಿ ಈಡುಗಾಯಿ ಸೇವೆ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನ ಗಳಿಸಲಿ ಹಾಗೂ ಮೋದಿಯವರು 3ನೇ ಬಾರಿ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು 101 ಈಡುಗಾಯಿ ಹೊಡೆದರಲ್ಲದೆ, ಉರುಳು ಸೇವೆ ಮಾಡಿದರು.
ತಂಬಾಕು ಸೇವನೆಯಿಂದ ದೂರವಿರಿ: ಯೋಗೇಶ್ ಚಕ್ಕೆರೆ
ಚನ್ನಪಟ್ಟಣ: ತಂಬಾಕು ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಬಹಳಷ್ಟು ಕಾಯಿಲೆಗಳು ಬರುತ್ತವೆ. ಯುವಜನತೆ ತಂಬಾಕು ಸೇವನೆಯಿಂದ ದೂರವಿರುವ ಜತೆಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಂಪನ್ಮೂಲ ವ್ಯಕ್ತಿ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.
ಬೆಂ.ಗ್ರಾ. ಕ್ಷೇತ್ರಾದ್ಯಂತ ಭರ್ಜರಿ ಬೆಟ್ಟಿಂಗ್‌ ಭರಾಟೆ

 ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಕ್ಷೇತ್ರದಾದ್ಯಂತ ಬೆಟ್ಟಿಂಗ್‌ ಭರಾಟೆ ಜೋರಾಗಿದ್ದು ಎಲ್ಲ ಪಕ್ಷಗಳ ಮುಖಂಡರು ನಮ್ಮದೇ ಗೆಲುವು ಎಂದು ಬೀಗುತ್ತಿದ್ದಾರೆ. 

ಕ್ರಿಕೆಟರ್ ಆಗುವ ಬಯಕೆಯಿಂದ ಊರು ತೊರೆದು ವಾಪಸ್ಸಾದ ಬಾಲಕರು
ರಾಮನಗರ: ಕ್ರಿಕೆಟರ್ ಆಗುವ ಬಯಕೆಯಿಂದ ಊರು ಬಿಟ್ಟು ಹೋಗಿದ್ದ 15 ವರ್ಷ ವಯಸ್ಸಿನ ಇಬ್ಬರು ಬಾಲಕರು ಮತ್ತೆ ಮನೆ ಸೇರಿದ ಘಟನೆ ನಡೆದಿದೆ.
ಕಾಂಗ್ರೆಸ್‌ನದು ಹಣಬಲ ನಮ್ಮದು ಜನಬಲ
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರದ್ದು ಹಣಬಲವಾದರೆ, ನಮ್ಮದು ಜನಬಲ. ಡಿ.ಕೆ.ಬ್ರದರ್ಸ್ ದೈತ್ಯಶಕ್ತಿ, ಹಣಬಲ, ಅಧಿಕಾರ ಬಲವಿದ್ದು, ಅಂತವರ ನಡುವೆ ನಮ್ಮದು ರೋಚಕ ಹೋರಾಟವಾಗಿದೆ.
ಇ- ಸ್ವತ್ತು ತಿದ್ದುಪಡಿ ಪರಿಶೀಲನೆ
ಕನಕಪುರ: ನ್ಯಾಯಾಲಯದ ಆದೇಶ ಉಲ್ಲಂಘಿಸಿ ನಿವೇಶನದ ಇ-ಸ್ವತ್ತು ಪರಿಷ್ಕರಣೆ ಮಾಡಿದ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಆದೇಶದ ಮೇರೆಗೆ ತಾಪಂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 365
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved