• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಗರಣಗಳಲ್ಲೇ ಮುಳುಗಿದ ಕಾಂಗ್ರೆಸ್ ಸರ್ಕಾರ: ಸಿಪಿವೈ

 ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳಲ್ಲೇ ಮುಳುಗಿದ್ದು, ಸರ್ಕಾರದ ಅವೈಜ್ಞಾನಿಕ ಆಡಳಿತದಿಂದ ಜನ ಕಂಗಾಲಾಗಿದ್ದಾರೆ. ಇದನ್ನು ಅರಿತು ಪದವೀಧರರು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರನ್ನು ಬೆಂಬಲಿಸಬೇಕು ಎಂದು  ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಯುವಕರು ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯ ಹಾಳು
ಕನಕಪುರ: ಆಧುನಿಕ ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರ ಸಂಗತಿ ಎಂದು ಕನಕಪುರ ನ್ಯಾಯಾಲಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಹೆಚ್.ಎನ್.ಕುಮಾರ್ ತಿಳಿಸಿದರು.
ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್‌ ಮರೆತರಾ
ಕನಕಪುರ: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿದ್ದ ವೇಳೆ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿರುವಂತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಗೆ ತಿರುಗೇಟು ನೀಡಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಅದ್ಧೂರಿ ಸ್ವಾಗತ
ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಹೂ ನೀಡಿ ಬರ ಮಾಡಿಕೊಂಡರು.
ಸ್ಕಿಜೋಫ್ರೀನಿಯಾ ಗುಣಪಡಿಸುವ ಕಾಯಿಲೆ: ಡಾ.ಮಂಜುನಾಥ್
ರಾಮನಗರ: ಸ್ಕಿಜೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆಯನ್ನು ಚಿತ್ತವಿಕಲತೆ, ಚಿತ್ತಚಂಚಲತೆ ಅಥವಾ ಮಾನಸಿಕ ಅಸ್ವಸ್ಥತೆ ಎಂದು ಗುರುತಿಸಲಾಗಿದ್ದು ಇಂತಹ ಸಮಸ್ಯೆಗಳುಳ್ಳ ವ್ಯಕ್ತಿಗಳನ್ನು ಗುರುತಿಸಿ ಆಪ್ತ ಸಮಾಲೋಚನೆಯಿಂದ ಆತ್ಮಸ್ಥೈರ್ಯ ತುಂಬಿ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಸಿ. ಮಂಜುನಾಥ್ ಹೇಳಿದರು.
28 ದಿನಗಳಲ್ಲಿ 74,915 ಸಂಚಾರ ಉಲ್ಲಂಘನೆ ಪ್ರಕರಣ
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ ತರುವಾಯ ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.
ಆಮಿಷಗಳಿಗೆ ಒಳಗಾಗದೆ ಅ.ದೇವೇಗೌಡರನ್ನ ಬೆಂಬಲಿಸಿ
ಮಾಗಡಿ: ನಮ್ಮ ತಾಲೂಕಿನವರೇ ಆಗಿರುವ ಅ.ದೇವೇಗೌಡರಿಗೆ ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 1ನೇ ಪ್ರಾಶಸ್ತ್ಯದ ಮತವನ್ನು ನೀಡಿ ಬೆಂಬಲಿಸಿ ಎಂದು ಬಿಜೆಪಿ ಯುವ ಮುಖಂಡ ಕೆ.ಆರ್.ಪ್ರಸಾದ್‌ಗೌಡ ಮನವಿ ಮಾಡಿದರು.
ಅ.ದೇವೇಗೌಡರ ಪರ ಮತಯಾಚನೆ
ಕನಕಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರನ್ನು ಬಹುಮತದಿಂದ ಆರಿಸಿ ಕಳಿಸಬೇಕು ಎಂದು ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಿ.ನಾಗರಾಜು ಮನವಿ ಮಾಡಿದರು.
ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಹೋರಾಡುವೆ
ಮಾಗಡಿ: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನಿರುದ್ಯೋಗ ಭತ್ಯೆಯನ್ನು ಎಲ್ಲ ನಿರುದ್ಯೋಗಿ ಪದವೀಧರರಿಗೆ ವಿಸ್ತರಿಸಲು ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಬಸಪ್ಪ ತಿಳಿಸಿದರು.
ಹೇಮೆ ಯೋಜನೆ ಆರಂಭಿಸದಿದ್ದರೆ ಟ್ರ್ಯಾಕ್ಟರ್‌ ಚಲೋ
ಮಾಗಡಿ: ರಾಜ್ಯ ಸರ್ಕಾರ ಕೂಡಲೇ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರುದ್ಧದ ಹೋರಾಟಗಾರರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭ ಮಾಡದಿದ್ದರೆ ಮಾಗಡಿಯಿಂದ ವಿಧಾನಸೌಧದವರೆಗೂ ಟ್ರ್ಯಾಕ್ಟರ್ ಚಲೋ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕಾಗುತ್ತದೆ ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 365
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved