• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಮಸ್ಯೆ ಶೀಘ್ರ ಬಗೆಹರಿಸಿ: ಡಿಕೆಶಿ
ಜನರ ಸಮಸ್ಯೆ ಶೀಘ್ರ ಬಗೆಹರಿಸಿ: ಡಿಕೆಶಿ ಸೂಚನೆ
ನೋಡುಗರ ಗಮನ ಸೆಳೆದ ಅಜ್ಜಿ ತಿಂಡಿಗಳು
ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಪೋದಾರ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಮಕ್ಕಳಿಗಾಗಿ ಬೆಂಕಿಯ ಸಹಾಯವಿಲ್ಲದೆ ತಯಾರಿಸುವ ಪೌಷ್ಟಿಕ ಆಹಾರ ಮೇಳವನ್ನು ಆಯೋಜಿಸಲಾಗಿತ್ತು.
ಆಹಾರ ಸುರಕ್ಷತೆ: 12,500 ರು. ದಂಡ
ಆಹಾರ ಸುರಕ್ಷತೆ: 12,500 ರು. ದಂಡ
ಜಲಜೀವನ ಮಿಷನ್ ಕಾಮಗಾರಿ ವಿರುದ್ಧ ಪಂಚಾಯ್ತಿ ಸದಸ್ಯರ ಆಕ್ರೋಶ
ಬಹುತೇಕ ಗ್ರಾಮಗಳಲ್ಲಿ ಜಲ ಜೀವನ್ ಯೋಜನೆ ಗುತ್ತಿಗೆದಾರರ ಬೇಜವಾಬ್ದಾರಿ ಮತ್ತು ಭ್ರಷ್ಟಾಚಾರದಿಂದ ಹಳ್ಳ ಹಿಡಿದಿದೆ, ರಸ್ತೆಗಳಲ್ಲಿ ಗುಂಡಿ ತೆಗೆದು ಪೈಪ್ ಗಳನ್ನು ಅಳವಡಿಸಿ, ಮುಚ್ಚದೇ ಇರುವುದರಿಂದ ತೊಂದರೆಯಾಗಿದೆ.
ಅವಧೂತ ಪರಂಪರೆ ಸಮಾಜಕ್ಕೆ ಪ್ರೇರಣಾದಾಯಕ: ಮಧುಸೂದನಾನಂದಪುರಿ ಸ್ವಾಮೀಜಿ
ಶಂಕರನಾರಾಯಣ ಅವಧೂತರು ಸಮಾಜ ಸೇವೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡಿರುವುದು ಬಹಳ ಸಂತೋಷದ ಸಂಗತಿ. ಅವರಲ್ಲಿರುವ ಅಗಾಧ ಜ್ಞಾನವನ್ನು ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಮುಕ್ತವಾಗಿಸಿದ್ದು, ಮುಂದಿನ ದಿನಗಳಲ್ಲಿ ಅವರಿಂದ ಸಮಾಜಕ್ಕೆ ಮತ್ತಷ್ಟು ಸೇವೆ ಲಭಿಸಲಿ.
ಮಧ್ಯವರ್ತಿಗಳ ನಿಯಂತ್ರಣದಿಂದ ರೈತರಿಗೆ ಅನುಕೂಲ: ಎಚ್.ಎ.ನಾಗರಾಜ್‌
ಇತ್ತೀಚಿನ ದಿನಗಳಲ್ಲಿ ತರಕಾರಿ ಬೆಳೆ ಬೇಸಾಯದಲ್ಲಿ ಜೈವಿಕ ಗೊಬ್ಬರಗಳು, ಜೈವಿಕ ಪೀಡೆ ನಾಶಕಗಳು ಮತ್ತು ಇತರೆ ಜೈವಿಕ ಪ್ರಚೋದಕಗಳನ್ನು ಹೆಚ್ಚು ಬಳಸಿ, ಬೆಳೆಯನ್ನು ಸಂರಕ್ಷಿಸಿಕೊಂಡು ರಾಸಾಯನಿಕ ಮುಕ್ತ ಫಸಲು ಪಡೆಯಬೇಕೆಂದು ಮಾಹಿತಿ ನೀಡಿದರು.
ಸ್ಥಿರಾಸ್ತಿ ಅನುಕೂಲಕ್ಕಾಗಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಶಿವಗಂಗೆ ಕ್ಷೇತ್ರಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಕುಟುಂಬಸ್ಥರ ಭೇಟಿ, ದೇವರ ದರ್ಶನ
ಕಳೆದ 20 ವರ್ಷಗಳ ಹಿಂದೆ ಈ ದೇವಾಲಯಕ್ಕೆ ಕುಟುಂಬಸ್ಥರೊಂದಿಗೆ ಬಂದು ದೇವರ ದರ್ಶನ ಪಡೆದಿದ್ದೆವು. ಮತ್ತೆ ಬಂದು ದೇವರ ದರ್ಶನ ಪಡೆಯಬೇಕೆಂಬ ಆಸೆಯಿಂದ ಇಂದು ಭೇಟಿ ನೀಡಿ, ದೇವರ ದರ್ಶನ ಪಡೆದು ಕೃಪಾರ್ಥರಾಗಿದ್ದೇವೆ. ಶಿವಗಂಗೆ ಕ್ಷೇತ್ರಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ.
ಜೇನುಗೂಡು ಟ್ರಸ್ಟ್ ಶೈಕ್ಷಣಿಕ ಸೇವೆ ಶ್ಲಾಘನೀಯ: ಸತೀಶಗೌಡ
ನಮ್ಮ ಜೇನುಗೂಡು ಟ್ರಸ್ಟ್ ವತಿಯಿಂದ ಮುಂದಿನ ದಿನಗಳಲ್ಲಿ ಉಚಿತ ಟೈಲರಿಂಗ್ ತರಬೇತಿ, ಕಂಪ್ಯೂಟರ್ ತರಬೇತಿಯಂತಹ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತೇವೆ.
ಕೊನೆಯ ಶ್ರಾವಣ ಶನಿವಾರ ಪ್ರಯುಕ್ತ ಆಂಜನೇಯನಿಗೆ ವಿಶೇಷ ಪೂಜೆ
ಬೆಂಗಳೂರು ಮುಖ್ಯರಸ್ತೆಯಲ್ಲಿ ನೆಲೆಸಿರುವ ಕೋಟೆ ವೀರಾಂಜನೇಯಸ್ವಾಮಿ ದೇವರ ಸನ್ನಿಧಾನದಲ್ಲಿ ಸ್ವಾಮಿಗೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರವನ್ನು ಏರ್ಪಡಿಸಲಾಗಿತ್ತು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved