• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ
ಇಲ್ಲಿನ ಲಯನ್ಸ್‌ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ. ಎಸ್‌. ರಮೇಶ್‌ಬಾಬುರವರು ತಮ್ಮ ಮಾತೃಶ್ರೀ ಜ್ಞಾಪಕಾರ್ಥವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ ಸಮಾರಂಭ ಆಯೋಜಿಸಲಾಗಿತ್ತು.
ಮೂಕನ ಕೈಯಲ್ಲಿ ಅರಳಿದ ಗಜಮುಖ
ಮೂಕನ ಕೈಯಲ್ಲಿ ಅರಳಿದ ಗಜಮುಖ
ಪಿಒಪಿ ಗಣೇಶ ಮಾರಾಟ ನಿಷೇಧ: ಜಿಲ್ಲಾಧಿಕಾರಿ
ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಹೇಳಿದರು.
ಹಣ, ಬಂಗಾರ ಮರಳಿಕೊಡಿಸಿ ಎಂದು ರೈತರ ಪಟ್ಟು
ಹಣ, ಬಂಗಾರ ಮರಳಿಕೊಡಿಸಿ ಎಂದು ರೈತರ ಪಟ್ಟು
ಒಂದು ಕೊಲೆ ಪ್ರಕರಣದಿಂದ ಮತ್ತೊಂದು ಕೊಲೆಯ ಪ್ರಕರಣ ಪತ್ತೆ !
ತಾಲೂಕಿನ ಹೂಜಗಲ್ ಗ್ರಾಮದ ಉಮೇಶ್ ಬೆಂಗಳೂರಿನ ಮಾದನಾಯಹಳ್ಳಿಯ ಹೆಂಡತಿ ದಿವ್ಯ ರವರನ್ನು ಮಾಗಡಿ ತಾಲೂಕಿನ ಚೀಳೂರು ಬೆಟ್ಟದ ಹತ್ತಿರ ದೇವಸ್ಥಾನಕ್ಕೆ ಎಂದು ಕರೆದುಕೊಂಡು ಹೋಗಿ ಆ. 12ರಂದು ಕೊಲೆ ಮಾಡಿ ಹೂತು ಹಾಕಿದ ಪ್ರಕರಣದ ಆರೋಪಿ ಕಿರಣ್ ಆರೋಪಿಯ ಹೆಂಡತಿ ಪೂಜಾ ರವರನ್ನು 5 ವರ್ಷದ ಹಿಂದೆ ಅದೇ ಜಾಗದಲ್ಲಿ ಕೊಲೆ ಮಾಡಿ ಹೂತು ಹಾಕಿದ್ದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಾಗಡಿ ಪೋಲೀಸರು ಯಶಸ್ವಿಯಾಗಿದ್ದಾರೆ.
ಯಾವುದೇ ಗಡಿ ಮಿತಿಯಿಲ್ಲದೇ ಆ್ಯಂಬುಲೆನ್ಸ್ ಸಂಚಾರ
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಸಕ್ರಿಯತೆಯಿಂದ ಕಾರ್ಯನಿರ್ವಹಿಸಬೇಕಿದ್ದು, ರಾತ್ರಿಯ ವೇಳೆ ಆ್ಯಂಬುಲೆನ್ಸ್ ಸೇವೆ ಸಮರ್ಪಕವಾಗಿರಬೇಕು. ತಮಿಳುನಾಡಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶಗಳಿಗೆ ಸೇವೆ ದೊರಕುತ್ತಿಲ್ಲ ಎಂಬುದು ತಿಳಿದುಬಂದಿದ್ದು, ಅದಕ್ಕಾಗಿ ಸಿಎಸ್‌ಆರ್ ನಿಧಿಯಲ್ಲಿ 4 ಆ್ಯಂಬುಲೆನ್ಸ್ ಗಳನ್ನು ಮೂರು ತಿಂಗಳಿನೊಳಗೆ ಒದಗಿಸಲಾಗುವುದು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.
ಸಂಘಟನೆಗೆ ಪದಾಧಿಕಾರಿಗಳ ಆಯ್ಕೆ
ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗಾಗಿ ಹೋಬಳಿ ಮಟ್ಟದ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ ಎಂದು ಬಿಜೆಪಿ ಮಾಡಬಾಳು ಹೋಬಳಿ ಅಧ್ಯಕ್ಷ ಚಿಕ್ಕೆಗೌಡ ತಿಳಿಸಿದರು.
ಬಿಡದಿ ಸೊಸೈಟಿ ಅಧ್ಯಕ್ಷರಾಗಿ ಎನ್ .ಕೆ.ಕುಮಾರ್ ಆಯ್ಕೆ
ಬಿಡದಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕಲ್ಲುಗೋಪಹಳ್ಳಿ ಗ್ರಾಮದ ಎನ್‌.ಕೆ.ಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರದ ವಿವಿಧೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಇಲ್ಲಿನ ವಿವಿಧ ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೋಮವಾರ ಏರ್ಪಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ನೂರಾರು ಮಕ್ಕಳು ರಾಧೆ, ಕೃಷ್ಣ ಮತ್ತು ರುಕ್ಮಿಣಿಯರ ವೇಷ ಧರಿಸಿ ಸಂಭ್ರಮಿಸಿದರು.
ಜೀರ್ಣೋದ್ಧಾರ ದೇವಾಲಯ ಲೋಕಾರ್ಪಣೆ
ತಾಲೂಕಿನ ಕೋಡಿಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved