• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಗಡಿಗೆ ‘ಹೇಮೆ’ಯ ನೀರು ಹರಿಯುವ ಲಕ್ಷಣವಿಲ್ಲ!
೨೦೧೦ರಲ್ಲಿ ಸಿದ್ದಗಂಗಾ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಬಳಿ ಹೇಮಾವತಿ ನದಿ ನೀರಿಗೆ ಒಮ್ಮತದ ಸಂಕಲ್ಪಕ್ಕಾಗಿ, ಸರ್ವಪಕ್ಷ ಮತ್ತು ಸರ್ವಧರ್ಮೀಯರ ಸಭೆಯನ್ನು ನಡೆಸಿ, ಸಧ್ಯದಲ್ಲಿಯೇ ಹೇಮಾವತಿ ನದಿ ನೀರು ಮಾಗಡಿಗೆ ಹರಿಯುವಂತೆ ಸರ್ಕಾರದ ವಲಯದಲ್ಲಿ ಮಾತನಾಡುತ್ತೇನೆ ಎಂದು ಬಾಲಕೃಷ್ಣರವರು ಸ್ವಾಮೀಜಿಯವರ ಎದುರು ಮಾತು ಕೊಟ್ಟಿದ್ದರು.
ಯುವತಿಯರಲ್ಲಿ ಆರೋಗ್ಯ ಕಾಳಜಿ ಅಗತ್ಯ: ಡಾ.ಇಂದಿರಾ
ಇತ್ತೀಚಿನ ದಿನಗಳಲ್ಲಿನ ಹಲವು ಪ್ರಕರಣಗಳನ್ನು ಗಮನಿಸಿದಾಗ, ಯುವಜನರು ಖಿನ್ನತೆಯಿಂದ ಬಳಲುತ್ತಿರುವುದು ಕಂಡು ಬರುತ್ತಿದೆ. ಸ್ಪೂರ್ತಿದಾಯಕ ಬದುಕು ರೂಢಿಸಿಕೊಳ್ಳಲು ನಿಯಮಿತ ಆಹಾರ, ನಿಯಮಿತ ಆರೋಗ್ಯ, ಯೋಗ, ಧ್ಯಾನ ಇತ್ಯಾದಿ ಚಟುವಟಿಕೆಗಳನ್ನು ರೂಢಿಸಿಕೊಳ್ಳುವುದು ಅಗತ್ಯ. ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು.
ವೇಷದ ಹುಲಿಯ ನೀತಿ ಇಂದಿನ ಯುವಪೀಳಿಗೆಗೆ ತಲುಪಲಿ: ಡಾ. ಮೈಥಿಲಿ ಪಿ. ರಾವ್
ಪುರಾಣ ಮತ್ತು ಜಾನಪದ ಸಂಪತ್ತನ್ನು ಒಟ್ಟುಗೂಡಿಸಿ ವರ್ತಮಾನದ ತುರ್ತುಗಳನ್ನು ಅರಗಿಸಿಕೊಂಡು ಭೈರೇಗೌಡರು ರಚಿಸಿರುವ ‘ವೇಷದ ಹುಲಿ’ ನಾಟಕವು ಸಮರ್ಥವಾಗಿ ಹಿಂದಿಗೆ ಅನುವಾದಗೊಂಡಿದೆ.
ಮೈಮೇಲೆ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು
ಕೆಎಸ್ ಆರ್ ಟಿಸಿ ಬಸ್ಸಿಗೆ ಬೈಕ್ ನ ಹ್ಯಾಂಡಲ್ ತಗುಲಿದ್ದು, ಪರಿಣಾಮ ಬೈಕ್ ಸ್ಕೀಡ್ ಆಗಿ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಲಾರಿಯೂ ಬೈಕ್ ನಲ್ಲಿದ್ದ ಸವಾರನ ಮೇಲೆ ಹರಿದ ಪರಿಣಾಮ ಜೇಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪದವೀಧರರ ಕ್ಷೇತ್ರದಲ್ಲಿ ಬದಲಾವಣೆಗಾಗಿ ಅವಕಾಶ ಕೊಡಿ: ಪಕ್ಷೇತರ ಅಭ್ಯರ್ಥಿ ಉದಯ್ ಸಿಂಗ್
ಬಿಜೆಪಿ ಅಭ್ಯರ್ಥಿ ದೇವೇಗೌಡ ಪದವೀಧರ ಸಮಸ್ಯೆಗಳನ್ನು ಬಗೆಹರಿಸಿಲ್ಲ, ಎರಡೂ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಕೇಳುವ ನೈತಿಕತೆಯಿಲ್ಲ. ನಿಮ್ಮ ಹಣ, ನಿಮ್ಮ ಅಧಿಕಾರದ ಬಲವನ್ನು ಪದವೀಧರರು ಪರಿಗಣಿಸುವುದಿಲ್ಲ ಎಂಬ ಸಂದೇಶವನ್ನು ಮತದಾರರು ಕೊಡಬೇಕು.
ಪದವೀಧರರ ಪರವಾಗಿರುವ ಕಾಂಗ್ರೆಸ್: ಬಸವರಾಜ ಗುರಿಕಾರ
ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡ ಅವರು ನಗರದ ಒಕ್ಕಲಿಗರ ಭವನದಲ್ಲಿ ಮೇ.28ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದು, ಪದವೀಧರ ಕ್ಷೇತ್ರದ ಚುನಾವಣೆಗೆ ಮತಯಾಚನೆ ಮಾಡಲಿದ್ದಾರೆ.
ಬೆಟ್ಟದ ಭೈರವೇಶ್ವರ ಸ್ವಾಮಿಗೆ ಶಾಸಕ ಶ್ರೀನಿವಾಸ್ ವಿಶೇಷ ಪೂಜೆ
ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಶಾಸಕ ಎನ್.ಶ್ರೀನಿವಾಸ್, ಶಾಸಕರ ಪತ್ನಿ ಪ್ರಿಯಾ ಹರ್ಷಿತಾ, ತಾಯಿ ವೆಂಕಟಲಕ್ಷ್ಮಮ್ಮ ಸೇರಿ ಕುಟುಂಬ ಸದಸ್ಯರಾದ ಚೇತನ್, ಅನೇಕರು ಪೂಜೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು.
ಬೆಂ.ಗ್ರಾ.ದಲ್ಲಿ ಡಾಕ್ಟರ್ ಗೆಲುವು ಸಾಧಿಸಲಿದ್ದಾರೆ: ಸಿಪಿವೈ
ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿ ಸ್ಥಳೀಯರಲ್ಲ. ಬೇರೆ ಕಡೆಯಿಂದ ಬಂದ ಅವರು ಇಲ್ಲಿಂದ ಸ್ಪರ್ಧಿಸಿದ್ದಾರೆ. ಅವರಿಗೆ ಜನಸೇವೆಯ ಉದ್ದೇಶವಿಲ್ಲ.
ಸಂಘದ ಹಣ ದುರ್ಬಳಕೆ: ಕಾನೂನು ಕ್ರಮಕ್ಕೆ ಆಗ್ರಹ
ಕನಕಪುರ: ಸಂಘದ ಹಣ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಕಬ್ಬಾಳೇಗೌಡ ತಿಳಿಸಿದ್ದಾರೆ.
ರಾಯಸಂದ್ರ ಕೆರೆ ಒತ್ತುವರಿ ತೆರವು
ಕನಕಪುರ: ತಾಲೂಕಿನ ತೊಪ್ಪಗಾನಹಳ್ಳಿ ರಾಯಸಂದ್ರ ಸರ್ವೇ ನಂ.196ರ ಸರ್ಕಾರಿ ಗೋಮಾಳದಲ್ಲಿದ್ದ ಕೆರೆಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಭೂಮಿಯನ್ನಾಗಿ ಪರಿವರ್ತಿಸಿಕೊಂಡಿದ್ದ ಕೆರೆ ವಿಸ್ತೀರ್ಣವನ್ನು ಇಲಾಖೆ ಅಧಿಕಾರಿಗಳು ಸರ್ವೆ ಮಾಡಿ ಕೆರೆಯ ಗಡಿಗಳನ್ನು ಗುರುತಿಸಿದರು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 365
  • next >
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved