• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡಿ
ರಾಮನಗರ: ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ನೇತೃತ್ವದ ನಿಯೋಗ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಸಾತನೂರು ಗ್ರಾಪಂ ಕಚೇರಿ ಮುಂದೆ ಕಸದ ರಾಶಿ
ಕನಕಪುರ: ತಾಲೂಕಿನ ಸಾತನೂರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ರಸ್ತೆ ಪಕ್ಕದಲ್ಲಿ ರಾಶಿ ರಾಶಿ ಕಸ ಸುರಿದು ತಿಪ್ಪೆ ಗುಂಡಿಯಾಗಿ ಪರಿವರ್ತನೆಗೊಂಡಿದ್ದರು ಗ್ರಾಪಂ ಅಧಿಕಾರಿಗಳು ಗಮನಹರಿಸುತ್ತಿಲ್ಲವೆಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ 2 ಡ್ಯಾಂ ಭರ್ತಿ, 2 ಡ್ಯಾಂ ಖಾಲಿ
ರಾಮನಗರ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 2 ಜಲಾಶಯಗಳು ಮಾತ್ರ ಭರ್ತಿಯಾಗಿದ್ದರೆ, ಉಳಿದ 2 ಜಲಾಶಯಗಳು ಡೆಡ್ ಸ್ಟೋರೇಜ್ ತಲುಪಿವೆ.
ಅವ್ವೇರಹಳ್ಳಿ ರೇವಣಸಿದ್ಧೇಶ್ವರ ಅದ್ಧೂರಿ ರಥೋತ್ಸವ
ರಾಮನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಅವ್ವೇರಹಳ್ಳಿ ರೇವಣಸಿದ್ಧೇಶ್ವರ ಮಹಾರಥೋತ್ಸವ ಗುರುವಾರ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಮುಚ್ಚಳವಿಲ್ಲದೇ ತೆರೆದಿರುವ ಯುಜಿಡಿ ಛೇಂಬರ್!
ಚನ್ನಪಟ್ಟಣ: ನಗರದ 31ನೇ ವಾರ್ಡ್ ವ್ಯಾಪ್ತಿಯ ಕೆಎಚ್‌ಬಿ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿರುವ ಯುಜಿಡಿ ಛೇಂಬರ್ ಮುಚ್ಚಳವಿಲ್ಲದೇ ತೆರೆದುಕೊಂಡಿದ್ದು, ಯಾರಾದರೂ ಬಿದ್ದು, ಅನಾಹುತವಾಗುವ ಮುನ್ನ ಇದಕ್ಕೆ ಮುಚ್ಚಳ ಅಳವಡಿಸುವ ಅಗತ್ಯವಿದೆ.
ಅನಧಿಕೃತ ರೆಸಾರ್ಟ್‌, ಹೋಂ ಸ್ಟೇಗಳಿಗೆ ಕಡಿವಾಣ ಹಾಕಲು ಆಗ್ರಹ

 ತಾಲೂಕಿನ ಕೃಷಿ ಜಮೀನುಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳು, ರೆಸಾರ್ಟ್ ಮತ್ತು ಹೋಂಸ್ಟೇಗಳ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಮುಖಂಡ ಎಸ್.ನಾಗೇಶ್ ಒತ್ತಾಯಿಸಿದರು.

ಮಾನಸಿಕ ಆರೋಗ್ಯದಿಂದ ದೈಹಿಕ ಆರೋಗ್ಯ ಸಾಧ್ಯ
ಕನಕಪುರ: ಮನುಷ್ಯನ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೆ ಅವಲಂಭಿತವಾಗಿರುತ್ತದೆ. ಹಾಗಾಗಿ ನಾವು ಮೊದಲು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ಬಿ.ಸಿ. ಬೊಮ್ಮಯ್ಯ ತಿಳಿಸಿದರು
ಅನಧಿಕೃತ ರೆಸಾರ್ಟ್-ಹೋಂಸ್ಟೇ ವಿರುದ್ಧ ಕ್ರಮ
ರಾಮನಗರ: ಜಿಲ್ಲೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್ ಗಳು ಹಾಗೂ ಹೋಮ್ ಸ್ಟೇಗಳ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಮಂಚನಬೆಲೆ ಜಲಾಶಯ: 10 ಕ್ಯೂಸೆಕ್‌ ನೀರು ಬಿಡುಗಡೆ
ಮಾಗಡಿ: ತಿಪ್ಪಗೊಂಡನಹಳ್ಳಿ ಜಲಾಶಯದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿರುವುದರಿಂದ ಮಂಚನಬೆಲೆ ಜಲಾಶಯದಿಂದ 10 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ ಎಂದು ಮಂಚನಬೆಲೆ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಡೆಂಘೀ ಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆಪಡೆಯಿರಿ
ರಾಮನಗರ: ಹಗಲು ಹೊತ್ತಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಘೀ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.
  • < previous
  • 1
  • ...
  • 252
  • 253
  • 254
  • 255
  • 256
  • 257
  • 258
  • 259
  • 260
  • ...
  • 365
  • next >
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved