• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಸಭೆಗೆ ಹಲವು ಇಲಾಖೆ ಅಧಿಕಾರಿಗಳ ಗೈರು
ಗ್ರಾಮಸಭೆಗೆ ಹಲವು ಇಲಾಖೆ ಅಧಿಕಾರಿಗಳ ಗೈರು
ರಾಜ್ಯಪಾಲರ ಮೂಲಕ ದ್ವೇಷದ ರಾಜಕೀಯ: ಶ್ರೀನಿವಾಸ್
ರಾಜ್ಯಪಾಲರ ಮೂಲಕ ದ್ವೇಷದ ರಾಜಕೀಯ: ಶ್ರೀನಿವಾಸ್
ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ
ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ
ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ
ಬೆಂ.ಗ್ರಾ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಸಿದ್ಧತೆ
ವಿದ್ಯಾರ್ಥಿಗಳ ಕಷ್ಟ- ಸುಖದಲ್ಲಿ ಭಾಗಿಯಾದ ಮೋಹನ್: ಸಿ.ಪಿ.ಯೋಗೇಶ್ವರ್
ಮೋಹನ್ ಅವರ ಶಿಷ್ಯವೃಂದ ಅವರನ್ನು ನೆನಪಿಸಿಕೊಂಡು ಇಂತಹ ಅರ್ಥಪೂರ್ಣ ಕಾರ್ಯಕ್ರಮ ಮಾಡುತ್ತಿರುವುದೇ ಅವರ ಸೇವೆ ಯಾವ ಮಟ್ಟಿಗೆ ಇತ್ತು ಎಂಬುದಕ್ಕೆ ಸಾಕ್ಷಿ. ಇಂತಹ ವ್ಯಕ್ತಿ ನಮ್ಮೊಡನೆ ಇದ್ದಾರೆಂಬುದೇ ನಮ್ಮೆಲ್ಲರ ಹೆಮ್ಮೆ.
ಗಣಿಗಾರಿಕೆ: ದೂರಿನ ಮೇರೆಗೆ ಅಧಿಕಾರಿಗಳ ಭೇಟಿ, ಪರಿಶೀಲನೆ
ಗಣಿಗಾರಿಕೆಗಾಗಿ ಗ್ರಾಮದ ಸರ್ಕಾರಿ ರಸ್ತೆ ಹಾಗೂ ಸರ್ಕಾರಿ ಕೆರೆಯನ್ನು ಮುಚ್ಚಿದ್ದರು ಜೊತೆಗೆ ರಾತ್ರಿ ಹತ್ತು ಗಂಟೆಯವರೆಗೂ ಕಲ್ಲು ಗಣಿ ಸ್ಫೋಟ ಮಾಡುತ್ತಿದ್ದರು. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮನೆಯಲ್ಲಿ ವಾಸಿಸಲು ತೊಂದರೆಯುಂಟಾಗುತ್ತಿದೆ, ರಾಮನಗರ ಜಿಲ್ಲೆ ಭೂ ದಾಖಲೆಗಳ ಉಪನಿರ್ದೇಶಕರ ಆದೇಶದ ಮೇರೆಗೆ ಕೆರೆ ಸರ್ವೇ ನಡೆಸಿದಾಗ ಕೆರೆ ಜಾಗ ಒತ್ತುವರಿಯಾಗಿರುವುದು ಬೆಳಕಿಗೆ ಬಂದಿರುತ್ತದೆ.
ಸೋಲೂರು ಹೋಬಳಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಎನ್. ಶ್ರೀನಿವಾಸ್
ಮಾಗಡಿ ತಾಲೂಕಿನ ತಿಮ್ಮಸಂದ್ರ ಗ್ರಾಮಕ್ಕೂ ರಸ್ತೆ ಬೇಡಿಕೆಯನ್ನು ಗ್ರಾಮಸ್ಥರು ಇಟ್ಟಿದ್ದಾರೆ. ಆ ಭಾಗದ ರಸ್ತೆ ಅಭಿವೃದ್ಧಿಗೂ ಚಿಂತನೆ ನಡೆಸುತ್ತಿದ್ದೇವೆ. ಜೊತೆಗೆ ಅರಸನಕುಂಟೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಅತಿ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ತೆರೆಯುತ್ತೇವೆ.
ಡೀಸಿ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ನಿಷೇಧಾಜ್ಞೆ
ಸಾರ್ವಜನಿಕರು ವಿವಿಧ ಕಾರ್ಯಗಳ ನಿಮಿತ್ತ ಜಿಲ್ಲಾ ಸಂಕೀರ್ಣದಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಹವಾಲು - ಸಮಸ್ಯೆಗಳ ಇತ್ಯರ್ಥ ಪಡಿಸುವಿಕೆಗಾಗಿ ಸಂಪರ್ಕಿಸುವಾಗಲೂ ಸಹ ಇಂತಹ ಪ್ರತಿಭಟನೆಗಳಿಂದ ಅಧಿಕ ತೊಂದರೆಯಾಗುತ್ತಿದೆ.
ಕುದೂರು ಗ್ರಾಮದಲ್ಲಿ ಸ್ವಚ್ಛತೆಗೆ ಗ್ರಾಮಸ್ಥರಿಂದಲೇ ಅಸಹಕಾರ
ಮಾಗಡಿ ತಾಲೂಕು ಕುದೂರು ಗ್ರಾಮ ನಾಲ್ಕೂ ದಿಕ್ಕಿನಲ್ಲಿ ವಿಸ್ತಾರವಾಗಿ ಬೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಸಮಸ್ಯೆಗಳು ಕೂಡಾ ಮಂಡಿಯೂರಿ ಕುಳಿತುಕೊಂಡಿವೆ. ಅದರಲ್ಲಿ ಮುಖ್ಯವಾದದ್ದು ಕಸ ವಿಲೇವಾರಿ.
ಉಪಚುನಾವಣೆ: ವಿಘ್ನೇಶ್ವರನ ಮೊರೆಹೋದ ರಾಜಕಾರಣಿಗಳು!
ಇನ್ನು ಗಣೇಶ ಮೂರ್ತಿಗಳ ವಿತರಣೆಯ ಹಿಂದೆ ಯುವಕರ ಸಂಘಟನೆಯ ಉದ್ದೇಶವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಗಣೇಶ ಮೂರ್ತಿಗಳನ್ನು ವಿತರಿಸುವ ಮೂಲಕ ಯುವಕರನ್ನು ಸೆಳೆಯುವ ತಂತ್ರಗಾರಿಕೆ ಹಣೆಯಲಾಗಿದೆ. ಗಣೇಶ ವಿಗ್ರಹ ಪಡೆಯಲು ಬರುವ ಯುವಕರ ಮಾಹಿತಿ ಸಂಗ್ರಹಿಸಲು ತಂತ್ರಗಾರಿಕೆ ರೂಪಿಸಲಾಗಿದೆ. ಗಣೇಶ ಮೂರ್ತಿ ಪಡೆಯಲು ಹೆಸರು ನೋಂದಾಯಿಸಲು ಬರುವವರು ಕನಿಷ್ಠ ೧೦ ಜನರ ತಂಡದೊಂದಿಗೆ ಬರಬೇಕು, ಕಡ್ಡಾಯವಾಗಿ ಒಂದಿಬ್ಬರದಾದರೂ ಆಧಾರ್ ಕಾರ್ಡ್‌ಗಳನ್ನು ನೀಡಬೇಕು ಎಂಬ ಷರತ್ತನ್ನು ವಿಧಿಸಲಾಗಿದ್ದು, ಇದರ ಹಿಂದೆ ಯುವ ಪಡೆಯನ್ನು ಸೆಳೆಯುವ ಉದ್ದೇಶವಿರುವುದು ನಿಚ್ಚಳವಾಗಿದೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved