• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಿ: ಆಪ್ ಜಿಲ್ಲಾಧ್ಯಕ್ಷ ಭೈರೇಗೌಡ
ಖಾಸಗಿ ವಿದ್ಯಾಸಂಸ್ಥೆಗಳು ಪ್ರತಿವರ್ಷ ಶೇ. 15 ರಿಂದ 20ರಷ್ಟು ಶುಲ್ಕವನ್ನು ಹೆಚ್ಚಳ ಮಾಡುತ್ತಿದ್ದು, ಇದರಿಂದ ಪೋಷಕರಿಗೆ ಹೊರೆ ಆಗುತ್ತಿದೆ. ಈ ಹಿಂದೆ ವಿದ್ಯೆ ಎಂಬುದು ದಾನವಾಗಿತ್ತು. ಆದರೀಗ ಅದು ವ್ಯಾಪಾರೀಕರಣಗೊಂಡಿದೆ.
ಗ್ರಾಮೀಣ ಜನರಿಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಸಾಧನಶ್ರೀ
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ನಾನು ಮತ್ತು ನನ್ನ ಸಹೋದ್ಯೋಗಿ ವೈದ್ಯರ ತಂಡ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಸಾರ್ವಜನಿಕರ ಸ್ಪಂದನೆ ಸಹ ಉತ್ತಮವಾಗಿದೆ.
ದೇಗುಲಮಠದ ಶ್ರೀಗಳಿಗೆ ವಿದ್ಯಾರ್ಥಿಗಳ ಗುರುವಂದನೆ
ಹಿರಿಯ ವಿದ್ಯಾರ್ಥಿಗಳು ಮಠದ ದೊಡ್ಡ ಶಕ್ತಿಯಾಗಿದ್ದು, ಮಠದ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮಹಾಲಿಂಗಸ್ವಾಮೀಜಿಯ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಕಾರ್ಯಕ್ರಮಕ್ಕೆ ಆಗಮಿಸಿರುವ ಮಠದ ಎಲ್ಲಾ ವಿದ್ಯಾರ್ಥಿಗಳಿಗೆ, ಹಿತೈಷಿಗಳಿಗೆ,ಭಕ್ತಾಧಿಗಳಿಗೆ ಹರಗುರು ಚರಮೂರ್ತಿಗಳು ಆಶೀರ್ವದಿಸಲಿ, ಹಿರಿಯ ಶ್ರೀಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಗುರುವಂದನೆ ಸಲ್ಲಿಸುತ್ತಿರುವುದು ನಮ್ಮ ಸೌಭಾಗ್ಯ.
ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ನಿರ್ವಹಣೆಗೆ ಒತ್ತಾಯ
ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಯು ಚಿಕ್ಕದಾದ ಕೊಠಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಬಳಲುವಂತಾಗಿದೆ. ಪ್ರಮುಖವಾಗಿ ಕಟ್ಟಡವು ಸಹ ಸಾಕಷ್ಟು ಹಳೆಯದಾಗಿದ್ದು ಬೀಳುವ ಹಂತಕ್ಕೆ ಬಂದು ತಲುಪಿದೆ.
ದೇವನಹಳ್ಳಿ ಸುತ್ತ ಭಾರೀ ಮಳೆ; ಜನಜೀವನ ತತ್ತರ
ಮಳೆಯಿಂದಾಗಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದ ಯರಗುಂಟೆ ಗ್ರಾಮಕ್ಕೆ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ್‌ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮಳೆ ಹಾನಿಯ ಬಗ್ಗೆ ತಾಲೂಕು ಆಡಳಿತಕ್ಕೆ ವರದಿ ನೀಡುವುದಾಗಿ ಅವರು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಸಿಗದ ವೈದ್ಯರ ಸೇವೆ; ರೋಗಿಗಳ ಪರದಾಟ

ಸಾತನೂರು ಸರ್ಕಾರಿ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘದಿಂದ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಶಿವಗೂಳಿಗೌಡ ಎಚ್ಚರಿಕೆ ನೀಡಿದರು.

ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ

ಮುಂಬರುವ ಮುಂಗಾರಿನಲ್ಲಿ ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ
ಅಪ್ಪಾಜಿಯ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಭದ್ರವಾಗಿದೆ, ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಂಡಿತ ಸಿಗಲಿದೆ, ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ.
ವಿಶ್ವ ಶಾಂತಿಗೆ ಯೋಗವೇ ಮಂತ್ರ: ಯೋಗರತ್ನ ಶಾಂತಲಿಂಗೇಶ್ವರ ಶ್ರೀ
ಕಾರ್ಯಕ್ರಮದಲ್ಲಿ ಮಾಚೋಹಳ್ಳಿ ಅರಿವಿನ ಮಂದಿರದ ಕಾಂತರಾಜ ಗುರುಗಳ ಶಿಷ್ಯರಾದ ರಾಶಿ ಯೋಗ ಬಳಗ, ಮಾಲೂರಿನ ವಿವೇಕಾನಂದ ಯೋಗ ಬಳಗ, ಪುರಾತನ ಸಂಸ್ಕಾರ ಶಿಬಿರದ ಯೋಗಪಟುಗಳು, ನೆಲಮಂಗಲ ಮಹಿಳಾ ಬಳಗ, ಸಮಾಧಾನದ ಶಿಷ್ಯ ಮಂಡಳಿ ಹಾಗೂ ಕೆರೆಕತ್ತಿಗನೂರು, ಕೆಂಕೆರೆಪಾಳ್ಯ, ಕುದೂರು ಮುಂತಾದ ಸುತ್ತಮುತ್ತಲ ಗ್ರಾಮಸ್ಥರು ಯೋಗಾಭ್ಯಾಸ ನಡೆಸಿದರು.
ಚಿಕ್ಕತುಮಕೂರು ಕೆರೆಯಲ್ಲಿ ಮೀನುಗಳ ಮಾರಣಹೋಮ
ಕೆರೆಗಳಲ್ಲಿನ ಮೀನುಗಳ ಸಾವು ಸುತ್ತಮುತ್ತಲಿನ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ, ಇಂದು ಮೀನುಗಳ ಸಾವು ನಂತರ ಮನುಷ್ಯ ಸಾವು ಎಂಬ ಮಾತುಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. ಇದೇ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್‌ ಆಗಿ ಹರಿದಾಡುತ್ತಿದೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 365
  • next >
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved