• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದವೀಧರರ ಆತ್ಮಗೌರವ ರಕ್ಷೆ ನನ್ನ ಸಂಕಲ್ಪ: ಉದಯ್ ಸಿಂಗ್ ಸುದ್ದಿಗೋಷ್ಠಿ
ಪದವೀಧರರ ಕ್ಷೇತ್ರದಿಂದ ಹತ್ತಾರು ವರ್ಷಗಳಿಂದ ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಆಗಿದ್ದಾರೆ. 2018ರಲ್ಲಿ ಆಯ್ಕೆಯಾದ ಅ.ದೇವೇಗೌಡರು ಈಗ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. 6 ವರ್ಷಗಳ ಕಾಲಾವಧಿಯಲ್ಲಿ ಅವರು ಪದವೀಧರರ ಪರವಾಗಿ ಸದನದಲ್ಲಿ 6 ನಿಮಿಷವೂ ಮಾತನಾಡಿಲ್ಲ.
ಶಾಲೆ ಉಳಿಸುವಂತೆ ಚನ್ನಮ್ಮನಪಾಳ್ಯ ಗ್ರಾಮಸ್ಥರ ಆಗ್ರಹ
1998-99ನೇ ಸಾಲಿನಲ್ಲಿ ಚನ್ನಮ್ಮನಪಾಳ್ಯ ಗ್ರಾಮದ ಕೆ.ಜಯಮ್ಮ ಮತ್ತು ಸಿ.ಎನ್.ನರಸಿಂಹಯ್ಯ ಎಂಬುವರು ಸರ್ವೇ ನಂ. 354ರ ತಮ್ಮ ಜಮೀನಿನ ಪೈಕಿ 20 ಗುಂಟೆ ಜಾಗವನ್ನು ಸರಕಾರಿ ಶಾಲೆಗಾಗಿ ದಾನ ನೀಡಿದ್ದು, 1999ರ ಮಾರ್ಚ್ 8ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರ ಹೆಸರಿಗೆ ನೋಂದಣಿ ಮಾಡಿರುವುದು ದಾಖಲೆಗಳಿಂದ ಕಂಡುಬಂದಿದೆ.
ಮನಸ್ಥಿತಿಯ ಪಲ್ಲಟದಿಂದ ಅಪರಾಧಿ ಪ್ರಜ್ಞೆ ಹೆಚ್ಚಳ: ಡಾ.ಶ್ರೀಧರ್‌
ಸಕಾರಾತ್ಮಕ ಪತ್ರಿಕೋದ್ಯಮ ಅಪರೂಪ ಎಂಬಂತಾಗಿದ್ದು, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ.
ಮಳೆ ಬಂದರೆ ಕೆರೆಯಂತಾಗುವ ರಸ್ತೆ, ಸವಾರರಿಗೆ ಸಂಕಷ್ಟ
ರಸ್ತೆ ತಿರುವಿನಲ್ಲಿ ಸಾಕಷ್ಟು ನೀರು ನಿಲ್ಲುತ್ತಿದೆ. ದ್ವಿ ಚಕ್ರವಾಹನ ಸವಾರರಂತೂ ಮಳೆ ಬಂದರೆ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಕರವಾಗಿದೆ. ರಸ್ತೆ ಬದಿಯ ಮನೆಗಳಿಗೆ ಆಗಾಗ್ಗೆ ನೀರು ನುಗ್ಗಿ ವಸ್ತುಗಳೆಲ್ಲ ಹಾಳಾಗುತ್ತಿದ್ದರೂ ಸಮಸ್ಯೆಯನ್ನು ಪರಿಹರಿಸುವ ಗೋಜಿಗೆ ಯಾವುದೇ ಅಧಿಕಾರಿಗಳು ಹೋಗಿಲ್ಲ.
73ನೇ ವರ್ಷದ ಅದ್ಧೂರಿ ಕರಗ ಮಹೋತ್ಸವ ಸಂಪನ್ನ
ಶ್ರೀ ಪಟಾಲಮ್ಮ ಮತ್ತು ಶ್ರೀ ಮುತ್ಯಾಲಮ್ಮ ದೇವಿಯ ದೇವಾಯಲದಲ್ಲಿ ಶ್ರದ್ಧಾ, ಭಕ್ತಿಯಿಂದ ಪೂಜೆ ಸಲ್ಲಿಸಿ ಎರಡನೇ ಬಾರಿಗೆ ಕರಗ ಹೊತ್ತ ಕರಗದ ಪೂಜಾರಿ ಮುನಿರಾಜು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು. ಕರಗ ಹೊತ್ತು ಮನೆಗಳ ಬಳಿ ಬಂದಾಗ ಮಹಿಳೆಯರು ಕರಗಕ್ಕೆ ಆರತಿ ಎತ್ತಿ ಪೂಜೆ ನೆರವೇರಿಸಿದರು.
ಹೇಮಾವತಿ ನೀರಿಗಾಗಿ ಹೋರಾಟ: ಪಕ್ಷಾತೀತವಾಗಿ ಬೆಂಬಲಿಸಿ
ಮಾಗಡಿ: ತುಮಕೂರಿನ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಮಾಗಡಿಗೆ ಎಕ್ಸ್‌ಪ್ರೆಸ್‌ ಕೆನಾಲ್ ಮೂಲಕ ಹೇಮಾವತಿ ನೀರು ತರಲು ವಿರೋಧಿಸುತ್ತಿರುವುದನ್ನು ಖಂಡಿಸಿ ಪಕ್ಷಾತೀತ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕಿದೆ ಎಂದು ಬಿಜೆಪಿ ಯುವ ಮುಖಂಡ ಪ್ರಸಾದ್ ಗೌಡ ಮನವಿ ಮಾಡಿದರು.
ಕ್ಯಾನ್ಸರ್ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಮಾರುಕಟ್ಟೆಗೆ

 ಕ್ಯಾನ್ಸರ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕಾಯಿಲೆ ಉಲ್ಬಣಿಸುವುದನ್ನು ತಪ್ಪಿಸಲು ನೇಚೋರಾಮ ಪ್ರೈವೆಟ್ ಲಿಮಿಟೆಡ್ ಕಂಪೆನಿ ಔಷಧೀಯ ಸಸ್ಯಗಳನ್ನು ಉಪಯೋಗಿಸಿ ತಯಾರಿಸಿರುವ ಸಿಂಕ್‌ಕ್ಯಾನ್ ಔಷಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.

ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ
ರಾಮನಗರ: ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಆರ್ಯ ವೈಶ್ಯ ಸಮಾಜದ್ದು ಮಾನವತ್ವದ ಸೇವೆ
ರಾಮನಗರ: ಮನುಷ್ಯನ ಕಣ್ಣಲ್ಲಿ ನೀರು ಬರಿಸುವಂತೆ ಮಾಡುವುದು ಮೃಗತ್ವ, ಮನುಷ್ಯನ ಕಣ್ಣಲ್ಲಿ ನೀರೇ ಬರಿಸದಿರುವುದು ದೈವತ್ವ, ಮತ್ತೊಬ್ಬರಲ್ಲಿ ಬಂದ ಕಣ್ಣೀರನ್ನು ಒರೆಸುವುದು ಮಾನವತ್ವ. ಆರ್ಯ ವೈಶ್ಯ ಸಮಾಜ ಮಾನತ್ವ ಗುಣಗಳನ್ನು ರೂಢಿಸಿಕೊಂಡು ಸಮಾಜ ಸೇವೆ ಮಾಡುತ್ತಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ಕುದುರೆಗೆ ಲಾರಿ ಡಿಕ್ಕಿ: ಐವರಿಗೆ ಗಾಯ
ಮಾಗಡಿ: ತಾಲೂಕಿನ ತಿಪ್ಪಸಂದ್ರ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಗ್ಯಾಸ್ ಲಾರಿಗೆ ಕುದುರೆಯೊಂದು ರಸ್ತೆಯಲ್ಲಿ ಏಕಾಏಕಿ ಅಡ್ಡಬಂದ ಪರಿಣಾಮ ವಾಹನಗಳ ಸರಣಿ ಅಪಘಾತ ಸಂಭವಿಸಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಸೋಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 365
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved