• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗತ್ಯವಿರುವೆಡೆ ಹೆಚ್ಚುವರಿ ಪರಿವರ್ತಕಗಳ ಅಳವಡಿಕೆ: ಶಾಸಕ
ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳು ಎಫ್ 15 ಲೈನ್ ನಿಂದ ಎಫ್ 10ಗೆ ಬದಲಿಸುವಂತೆ ಮನವಿ ಮಾಡಿದರು. ಶ್ರೀ ರಾಮನಹಳ್ಳಿ ಗ್ರಾಮದಲ್ಲಿ 13 ಬೋರ್ ವೇಲ್ ಗೆ ಒಂದೇ ಟ್ರಾನ್ಸ್‌ಫಾರ್ಮರ್‌ ಇದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿಕೊಟ್ಟು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥ ರವಿಕುಮಾರ್ ಮನವಿ ಮಾಡಿದರು.
ಹರಗುರು ಚರಮೂರ್ತಿಗಳ ಸಮ್ಮುಖ ಕಿರಿಯ ಶ್ರೀಗಳಿಗೆ ಪಟ್ಟಾಭಿಷೇಕ
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಶ್ರೀಗಳು, ನೊಣವಿನಕೆರೆ ಶ್ರೀ ಶಿವಯೋಗಿಶ್ವರ ಶ್ರೀಗಳು, ಕೆಂಗೇರಿ ಏಕದಳ ಬಿಲ್ವ ಬಂಡೇಮಠಾಧ್ಯಕ್ಷ ಸಚ್ಚಿದಾನಂದ ಶ್ರೀಗಳು, ಮೌನತಪಸ್ವಿ ಶ್ರೀ ಜಡೇಶಾಂತಲಿಂಗೇಶ್ವರ ಶ್ರೀಗಳು, ಜಡೆದೇವರ ಮಠ, ಬೆಟ್ಟಹಳ್ಳಿ ಮಠ, ಬಂಡೇಮಠ, ಜಂಗಮ ಮಠ ಸೇರಿ 30ಕ್ಕೂ ಹೆಚ್ಚು ಮಠಗಳ ಹರಗುರು ಚರಮೂರ್ತಿಗಳು, ವಿವಿಧ ಪಕ್ಷದ ರಾಜಕಾರಣಿಗಳು, ಮಠದ ಸಮಸ್ತ ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಮಾಜಿ ಸಿಎಂ ದೇವರಾಜ ಅರಸು ಸಮುದಾಯ ಭವನ ನಿರ್ಮಿಸಿ: ಪಿ.ವಿ.ಸೀತಾರಾಂ ಆಗ್ರಹ
ಅರಸು ದೂರದೃಷ್ಟಿಯಿಂದಾಗಿ ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ, ಕನ್ನಡಿಗರ ಅಸ್ಮಿತೆಗೆ ಮನ್ನಣೆ ನೀಡಿದರು. ಮಲ ಹೊರುವ ಪದ್ಧತಿ, ಜೀತ ಪದ್ಧತಿ, ದೇವದಾಸಿ ಪದ್ಧತಿಯಂತಹ ಅನಿಷ್ಟಗಳನ್ನು ದೂರ ಮಾಡಿ ದಲಿತ, ಹಿಂದುಳಿದ ಸಮುದಾಯಗಳ ಏಳಿಗೆಗೆ ಶ್ರಮಿಸಿದರು. ಅವರ ಸ್ಮರಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಬಿಜೆಪಿ - ಜೆಡಿಎಸ್ ಪ್ರತಿಭಟನೆ
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಈ ಹಿಂದೆ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ.
ಸಮಾಜದಲ್ಲಿ ಡಾ.ಶಿವಕುಮಾರ ಶ್ರೀಗಳ ಸೇವೆ ಅನನ್ಯ: ಶಾಸಕ ಎಚ್.ಸಿ.ಬಾಲಕೃಷ್ಣ
ಸಮಾಜಕ್ಕೆ ಮಠಗಳ ಪಾತ್ರ ಮಹತ್ವವಾಗಿದೆ. ರುದ್ರಮುನೇಶ್ವರ ಮಠದ ಮಠಾಧ್ಯಕ್ಷ ಡಾ.ಚಂದ್ರಶೇಖರ ಸ್ವಾಮೀಜಿ ಯಾವುದೇ ಮೂಲಭೂತ ಸೌಲತ್ತುಗಳಿಲ್ಲದೇ ಭಕ್ತರ ಸಹಕಾರದಿಂದ ಮಠ ಕಟ್ಟಿ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಕಲಿಸುವ ಮೂಲಕ ಧಾರ್ಮಿಕ-ಆಧ್ಯಾತ್ಮಿಕತೆಯನ್ನು ಕಲಿಸಿದ್ದಾರೆ.
ಅನುಚಿತ ವರ್ತನೆ ಕಾಗಿಮಡು ಶಾಲೆ ಶಿಕ್ಷಕಿ ಅಮಾನತು
ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.
ವ್ಯಾಯಾಮ ಮಾಡುವುದರಿಂದ ಆರೋಗ್ಯ ಸುಧಾರಣೆ
ಕನ್ನಡಪ್ರಭ ವಾರ್ತೆ ಸೂಲಿಬೆಲೆನಿತ್ಯ ವ್ಯಾಯಾಮ ಮಾಡುವುದರಿಂದ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
2041ನೇ ಸಾಲಿಗೆ ಮಹಾಯೋಜನೆ ತಯಾರಿಕೆ ಕುರಿತು ಸಭೆ
ಕನ್ನಡಪ್ರಭ ವಾರ್ತೆ ರಾಮನಗರರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸಂಬಂಧಿಸಿದಂತೆ 2041ನೇ ಸಾಲಿಗೆ ಮಹಾಯೋಜನೆ ತಯಾರಿಸುವ ಹಿನ್ನೆಲೆ ಗ್ರಾಪಂ ಹಾಗೂ ನಗರಸಭೆ ಪ್ರತಿನಿಧಿ, ಅಧಿಕಾರಿಗಳ ಸಭೆ ನಡೆಯಿತು.
ಎಲ್ಲರೂ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ರಾಮನಗರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ.30ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಓ ಮೇಳದಲ್ಲಿ ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕರೆ ನೀಡಿದರು.
ಸೋಂಪುರ ಗ್ರಾಪಂಗೆ ಆನಂದ್‌ಕುಮಾರ್‌ ಅಧ್ಯಕ್ಷ
ದಾಬಸ್‌ಪೇಟೆ: ಸೋಂಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಬಿ.ಆನಂದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಮೇಶ್ ಘೋಷಿಸಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved