ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿರತೆ ದಾಳಿಗೊಳಗಾದ ಮಹಿಳೆಗೆ ಗಂಭೀರ ಗಾಯ
ಕೆಂಪೇಗೌಡನದೊಡ್ಡಿ ಬೈಪಾಸ್ ರಸ್ತೆಯ ಹತ್ತಿರ ಚಿರತೆ ಏಕಾಏಕಿ ದಾಳಿ ನಡೆಸಿ, ಎಳೆದಾಡಿದೆ. ದೇಹದ ವಿವಿಧ ಭಾಗಗಳಲ್ಲಿ ಕಚ್ಚಿ ,ಉಗುರಿನಿಂದ ಪರಚಿ ಮನಬಂದಂತೆ ಗಾಯಗೊಳಿಸಿದೆ.
ಬಿಡದಿ ಪುರಸಭೆ ಅಧ್ಯಕ್ಷರನ್ನು ಕೆಳಗಿಳಿಸಲು ಜೆಡಿಎಸ್ನೊಳಗೆ ಹುನ್ನಾರ
ಬಿಡದಿ ಪುರಸಭೆಯಲ್ಲಿ ಅಧ್ಯಕ್ಷರಾಗಿರುವ ಜೆಡಿಎಸ್ನ ಹರಿಪ್ರಸಾದ್ ಅವರನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಜೆಡಿಎಸ್ ಪಾಳಿಯದಲ್ಲಿಯೇ ಬಿರುಸಿನ ಚಟುವಟಿಕೆಗಳು ನಡೆದಿವೆ.
ಬಿಳಗುಂಬ ಡೇರಿ ಅಧ್ಯಕ್ಷರಾಗಿ ಕಿರಣ್ ಆಯ್ಕೆ
ರಾಮನಗರ: ತಾಲೂಕಿನ ಬಿಳಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ.
ನ್ಯಾಯಬೆಲೆ ಅಂಗಡಿಗಳಿಂದ ಜನತೆಗೆ ಅನುಕೂಲ
ಮಾಗಡಿ: ಪಟ್ಟಣದ 18ನೇ ವಾರ್ಡ್ ಕಲ್ಯಾಗೇಟ್ ಮತ್ತು ಅಕ್ಕಪಕ್ಕದ ವಾರ್ಡ್ ಗಳಿಗೆ ಅನುಕೂಲವಾಗಲೆಂದು ಈ ಭಾಗದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ ಎಂದು ಶಾಸಕ ಎಚ್.ಸಿ ಬಾಲಕೃಷ್ಣ ತಿಳಿಸಿದರು.
ತಮ್ಮನ ಮಗನಿಂದ ದೊಡ್ಡಪ್ಪನ ಮೇಲೆ ಹಲ್ಲೆ
ಕನಕಪುರ: ತಮ್ಮನ ಮಕ್ಕಳಿಂದಲೇ ದೊಡ್ಡಪ್ಪನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಶ್ರದ್ಧಾಭಕ್ತಿಯಿಂದ ನಾಗರಪಂಚಮಿ ಆಚರಣೆ
ರಾಮನಗರ: ನಾಗರಪಂಚಮಿ ಪ್ರಯುಕ್ತ ಚಾಮುಂಡಿಪುರದಲ್ಲಿರುವ ಶ್ರೀನಾಗಮ್ಮ ಮತು ನಾಗಲಕ್ಷ್ಮೀ ಅಮ್ಮನವರ ದೇವಾಲಯ, ಕೈಲಂಚಾ ಹೋಬಳಿಯ ಚಿಕ್ಕೇನಹಳ್ಳಿ ಬಳಿಯಿರುವ ನಾಗಪ್ಪ ದೇವಾಲಯ ಸೇರಿದಂತೆ ವಿವಿಧೆಡೆ ಮಹಿಳೆಯರು ನಾಗಪ್ಪನಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು.
ಇ-ಖಾತೆ ಅಭಿಯಾನಕ್ಕೂ ಎರಡನೇ ದಿನವೂ ಯಶಸ್ವಿ
ರಾಮನಗರ: ನಗರಸಭೆ ಹಮ್ಮಿಕೊಂಡಿರುವ ನಿಮ್ಮ ಆಸ್ತಿ-ನಿಮ್ಮ ಹಕ್ಕು ಮನೆ ಮನೆಗೆ ಇ-ಖಾತೆ ಅಭಿಯಾನವು ನಾಗರೀಕರಲ್ಲಿ ತಮ್ಮ ಆಸ್ತಿಪಾಸ್ತಿಗಳಿಗೆ ಇ-ಖಾತೆ ಮಾಡಿಸಿಕೊಳ್ಳುವ ಕುರಿತು ಜಾಗೃತಿ ಮೂಡಿಸುತ್ತಿದೆ.
ನಾಗರಪಂಚಮಿ ಅಂಗವಾಗಿ ಶಾಲಾ ಮಕ್ಕಳಿಗೆ ಹಾಲು ವಿತರಣೆ
ರಾಮನಗರ: ತಾಲೂಕಿನ ರಾಮಗಿರಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಾಗರಪಂಚಮಿ ಅಂಗವಾಗಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ವತಿಯಿಂದ ಹಾಲನ್ನು ವಿತರಿಸಲಾಯಿತು.
ಪ್ರತಿಭಾ ಪ್ರದರ್ಶನಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ
ಮಾಗಡಿ: ಓದಿನ ಜೊತೆಗೆ ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಿದ್ದು, ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದಾರೆ ಎಂದು ಬಾಲಾಜಿ ನ್ಯಾಷನಲ್ ಪಬ್ಲಿಕ್ ಶಾಲೆ ಅಧ್ಯಕ್ಷ ರಂಗನಾಥ್ ಹೇಳಿದರು.
ವಿದ್ಯಾರ್ಥಿಗಳು ಶ್ರದ್ಧಾಸಕ್ತಿಯಿಂದ ವ್ಯಾಸಂಗ ಮಾಡಿ
ರಾಮನಗರ: ಕಿರಿಯರಲ್ಲಿರುವ ಕೀಳರಿಮೆಯನ್ನು ಹೋಗಿಸಿ ಆತ್ಮ ವಿಶ್ವಾಸ ತುಂಬಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ನೀಡುವ ಮೂಲಕ ಸ್ನೇಹಹಸ್ತ ಚಾಚುವ ಎಕ್ಸ್ಪರ್ಟ್ ಪರ್ವ ಕಾರ್ಯಕ್ರಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಬೆಳವಣಿಗೆ ಎಂದು ಹಿರಿಯ ವಿದ್ಯಾರ್ಥಿಗಳಿಗೆ ಎಕ್ಸ್ಪರ್ಟ್ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಡಾ.ರವಿಕುಮಾರ್ ಹೇಳಿದರು.
< previous
1
...
22
23
24
25
26
27
28
29
30
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ