• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಗಣತಿಯಲ್ಲಿ ಒಕ್ಕಲಿಗ ಎಂದೇ ನಮೂದಿಸಲು ಮನವಿ
ಮಾಗಡಿ: ಸೆ.22ರಿಂದ 15ರವರೆಗೆ ನಡೆಯುವ ಜಾತಿ ಜನಗಣತಿಯಲ್ಲಿ ಒಕ್ಕಲಿಗ ಜನಾಂಗದ ಕುಟುಂಬಸ್ಥರು ಒಕ್ಕಲಿಗ ಎಂದೇ ನಮೂದಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ಜನಸಂಖ್ಯೆ ಇದೆ ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಕೆಂಪೇಗೌಡ ಆಸ್ಪತ್ರೆ ಅಧ್ಯಕ್ಷ ಹಾಗೂ ಬಮುಲ್ ನಿರ್ದೇಶಕ ಎಚ್.ಎನ್.ಅಶೋಕ್ ಮನವಿ ಮಾಡಿದರು.
ಯುವಪೀಳಿಗೆ ಅಂಬೇಡ್ಕರ್ ಆಶಯದಂತೆ ನಡೆಯಿರಿ
ಚನ್ನಪಟ್ಟಣ: ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಎಂದಿಗೂ ಪ್ರಸ್ತುತವಾಗಿದ್ದು, ಯುವಪೀಳಿಗೆ ಬಾಬಾಸಾಹೇಬರ ಆಶಯದಂತೆ ನಡೆಯುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ನಗರಸಭೆ ಸದಸ್ಯರ ಮಾತಿಗೆ ಸ್ಪಂದಿಸದ ಅಧಿಕಾರಿಗಳು
ಚನ್ನಪಟ್ಟಣ: ವಾರ್ಡ್‌ಗಳಲ್ಲಿ ಸ್ವಚ್ಛತೆ ಸೇರಿದಂತೆ ಸಾಕಷ್ಟು ಸಮಸ್ಯೆ ಇದ್ದು, ಚುನಾಯಿತ ಸದಸ್ಯರ ಮಾತಿಗೆ ಅಧಿಕಾರಿಗಳು ಸ್ಪಂದಿಸುವುದೇ ಇಲ್ಲ. ನಮಗೆ ಮತ ನೀಡಿ ಗೆಲ್ಲಿಸಿದ ಜನರಿಗೆ ಉತ್ತರಿಸುವುದೇ ಕಷ್ಟಕರವಾಗಿದೆ ಎಂದು ನಗರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಗರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಅಧಿಕಾರ ದುರ್ಬಳಸಿ ಎಫ್‌ಐಆರ್‌ ದಾಖಲು: ಆರೋಪ
ಮಾಗಡಿ: ಹಿಂದಿನ ಚಾಳಿ ಎಫ್ಐಆರ್ ಸಂಸ್ಕೃತಿಯನ್ನು ಶಾಸಕ ಬಾಲಕೃಷ್ಣ ಮುಂದುವರಿಸುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಎಂ. ಎನ್.ಮಂಜುನಾಥ್ ಆರೋಪಿಸಿದರು.
ಮೂವರು ರೈತರಿಂದ ವಿಷ ಸೇವಿಸಿ ಆತ್ಮಹತ್ಯೆ ವಿಫಲ ಯತ್ನ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಗಳವಾರ ಇಬ್ಬರು ರೈತ ಮಹಿಳೆ ಸೇರಿದಂತೆ ಮೂವರು ರೈತರು ವಿಷ ಸೇವಿಸಲು ವಿಫಲ ಯತ್ನ ನಡೆಸಿದ ಘಟನೆ ಜರುಗಿತು.
ಬಿಜೆಪಿ ನಾಯಕರು ನಾಟಕ ನಿಲ್ಲಿಸಿ ಜನರಿಗೆ ಸತ್ಯ ತಿಳಿಸಿ
ರಾಮನಗರ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಬಿಡದಿ ಉಪನಗರ ಯೋಜನೆಗೆ ಅನುಮೋದನೆ ನೀಡಿ , ಈಗ ರೈತರ ಪರ ನಾವಿದ್ದೇವೆ ಎಂಬುದು ಭೂತದ ಬಾಯಲ್ಲಿ ಭಗವದ್ಗೀತೆ ಭಜಿಸಿದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಪ್ರಶ್ನಿಸಿದ್ದಾರೆ‌.
ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ಬಿಡದಿ ಟೌನ್ ಶಿಪ್ ಯೋಜನೆ ರದ್ದು
ರಾಮನಗರ: ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ: ಶೇಷಾದ್ರಿ
ರಾಮನಗರ: ಯಶಸ್ವಿ ಕಂಡಿರುವ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ, ಅವರ ಭವಿಷ್ಯ ಉಜ್ವಲವಾಗಿಸುವುದೇ ನಗರಸಭೆಯ ಪ್ರಮುಖ ಉದ್ದೇಶ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ಮಹಿಳೆಯರ ಆರ್ಥಿಕ ಸ್ವಾವಲಂಬನೆಗ ಸಾಲ ಸೌಲಭ್ಯ
ಚನ್ನಪಟ್ಟಣ: ಸಾಲ ಪಡೆದಿರುವ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯುದಯ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಮನವಿ ಮಾಡಿದರು.
ಬಲವಂತದ ಭೂಸ್ವಾಧೀನ ಕೈಬಿಡಲು ಆಗ್ರಹ
ಚನ್ನಪಟ್ಟಣ: ಸರ್ಕಾರ ಟೌನ್‌ಶಿಪ್ ನಿರ್ಮಾಣ ಹಾಗೂ ಕೈಗಾರೀಕರಣದ ನೆಪದಲ್ಲಿ ಬಿಡದಿ ಹಾಗೂ ಆನೆಕಲ್ಲಿನ ಸರ್ಜಾಪುರ ಪ್ರದೇಶಗಳಲ್ಲಿ ರೈತರ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸುವ ಜತೆಗೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 414
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved