• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊಣೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು
ರಾಮನಗರ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಅಂತಹುದೇ ದುರ್ಘಟನೆಯೊಂದು ರಾಮನಗರದಲ್ಲಿಯೂ ನಡೆದಿದೆ.
ಚರ್ಚಾಸ್ಪರ್ಧೆಯಲ್ಲಿ ಬಿಎಂಎಸ್ ಕಾಲೇಜಿನ ಗಗನ ಪ್ರಥಮ
ಕನಕಪುರ: ನಗರದ ರೂರಲ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ "ಸಾಮಾಜಿಕ ಅಸ್ತಿರತೆಗೆ ಮೌಲ್ಯಾಧಾರಿತ ಶಿಕ್ಷಣದ ಕೊರತೆ ಕಾರಣವೇ? " ಎಂಬ ವಿಷಯ ಕುರಿತು ರಾಜ್ಯಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವಿದ್ಯಾರ್ಥಿಗಳು 4 ನಿಮಿಷಗಳ ಗಡುವಿನಲ್ಲಿ ಪರ ವಿರೋಧ ವಾದ ಮಂಡಿಸಿದರು.
ಜ್ಞಾನ ಸರೋವರ ಪದವಿ ಕಾಲೇಜಲ್ಲಿ ಆಹಾರ ಹಬ್ಬ
ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ನಮ್ಮ ಸಂಸ್ಕೃತಿ, ಪರಂಪರೆ ತಿಳಿದುಕೊಳ್ಳಬೇಕು. ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಸೃಜನಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಟಿ. ನಾಗೇಶ್ ಸಲಹೆ ನೀಡಿದರು.
ಬೆಂ-ಮೈ ಹೆದ್ದಾರೀಲಿ ಸಂಚರಿಸುವ ಚಾಲಕರೇ ಎಚ್ಚರ!
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಚಾಲಕರೇ ಎಚ್ಚರವಾಗಿರಿ
ದ್ರೌಪದಮ್ಮ ಧರ್ಮರಾಯಸ್ವಾಮಿ ಕರಗ ಸಂಪನ್ನ
ಹೊಸಕೋಟೆ: ತಾಲೂಕಿನ ಮುಗಬಾಳದ ಐತಿಹಾಸಿಕ ಪ್ರಸಿದ್ಧ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 50ನೇ ವರ್ಷದ ಹೂವಿನ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿಸಲಾಯಿತು.
ಹವಾಮಾನ ದಾಖಲೀಕರಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ
ಕನಕಪುರ: ತಾಲೂಕಿನ ಆಡನಕುಪ್ಪೆ ಗ್ರಾಮದಲ್ಲಿರುವ ಹವಾಮಾನ ದತ್ತಾಂಶ ಕೇಂದ್ರಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೂಗೋಳ ಶಾಸ್ತ್ರದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ ಒಂದು ದಿನ ಶೈಕ್ಷಣಿಕ ಪ್ರವಾಸದ ವೇಳೆ ಭೇಟಿ ನೀಡಿದ್ದರು.
ದಾದಿಯರ ಸೇವೆ ಸ್ಮರಣೀಯ: ಜಗದೀಶ್‌
ಚನ್ನಪಟ್ಟಣ: ಆಸ್ಪತ್ರೆಯಲ್ಲಿ ರೋಗಿಗಳ ಶುಶ್ರೂಷೆ ಮಾಡಿ ಅವರು ಸ್ವಸ್ಥರಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ದಾದಿಯರು ಕೂಡ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕು ಎಂದು ನಗರದ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಜಗದೀಶ್ ತಿಳಿಸಿದರು.
ಪದವೀಧರ ಮತದಾರರಿಗೆ ಗುಂಡು ತುಂಡು ಪಾರ್ಟಿ, ಗಿಫ್ಟ್ !
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಲ್ಲೂ ಮತದಾರರಾದ ಪದವೀಧರರನ್ನು ಸೆಳೆಯಲು ಆಮಿಷಗಳನ್ನು ಒಡ್ಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ನೀರನ್ನು ಪೋಲು ಮಾಡಬೇಡಿ: ರೇಷ್ಮಾ ಸಲಹೆ
ಚನ್ನಪಟ್ಟಣ: ಹನಿಹನಿ ನೀರು ಕೂಡ ಅತ್ಯಮೂಲ್ಯವಾಗಿದ್ದು, ನೀರನ್ನು ವ್ಯರ್ಥ ಮಾಡುವುದನ್ನು ಸಾರ್ವಜನಿಕರು ಬಿಡಬೇಕು. ಅಗತ್ಯಕ್ಕೆ ಅನುಗುಣವಾಗಿ ಜತೆಗೆ ನೀರನ್ನು ಮಿತವ್ಯಯವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಚನ್ನಪಟ್ಟಣ ಯೋಜನಾಧಿಕಾರಿ ರೇಷ್ಮಾ ತಿಳಿಸಿದರು.
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಕನಕಪುರ: ಮೂರು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದು ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 365
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved