ವಿದ್ಯಾರ್ಥಿಗಳಿಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ: ಬಾಲಸುಬ್ರಮಣ್ಯಂಚನ್ನಪಟ್ಟಣ: ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಮಾತನಾಡುವ ಕೌಶಲ್ಯ, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಅರಿವು ಮೂಡಿಸುವಲ್ಲಿ ಅಣುಕು ವಿಧಾನಸಭಾ ಅಧಿವೇಶನ ಸಹಕಾರಿ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಹೇಳಿದರು.