• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು ಆಗ್ರಹ
ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ತಾಲೂಕಿನ 83 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಗತ್ಯವಿರುವ ಎಕ್ಸ್‌ಪ್ರೆಸ್‌ ಕೆನಾಲ್ ಕಾಮಗಾರಿ ಮತ್ತೆ ಆರಂಭಿಸಲು ಈಗ ಸೂಕ್ತ ಸಮಯವಾಗಿದ್ದು, ಸಮಸ್ಯೆ ಬಗೆಹರಿಸಿ ಕೂಡಲೇ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.
ಆರೇ ತಿಂಗಳಲ್ಲಿ ಕುಸಿದು ಬಿದ್ದ ರಂಗಮಂದಿರದ ಛಾವಣಿ
ರಂಗಮಂದಿರದ ಛಾವಣಿ ಉದ್ಘಾಟನೆಯಾಗಿದ್ದ 6 ತಿಂಗಳಲ್ಲಿ ಕುಸಿದು ಬಿದ್ದ ಘಟನೆ ಕುದೂರು ಗ್ರಾಮದ ನೀಲಮ್ಮ ಸತ್ಯನಾರಾಯಣಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಸಮಾಜ ಪ್ರಗತಿಗೆ ಶ್ರಮಿಸಿ: ಮಹದೇವ ಶ್ರೀ
ಹೊಸಕೋಟೆ: ಭಾರತೀಯ ಇತಿಹಾಸದ ಪ್ರಾಚೀನ ಪರಂಪರೆಯಲ್ಲಿ ವೀರಶೈವ ಲಿಂಗಾಯತ ಸಮಾಜ ತನ್ನದೇ ಆದ ಮನ್ನಣೆ ಇದೆ. ದೇಶದ ಅತಿ ದೊಡ್ಡ ಸಮಾಜ ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಶ್ರೀ ಮಹದೇವ ಸ್ವಾಮೀಜಿ ತಿಳಿಸಿದರು.
ಮುಂದಿನ ತಲೆಮಾರಲ್ಲಿ ದೇಶಪ್ರೇಮ ಮೂಡಿಸಿ
ಕುದೂರು: ದೇಶ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವ ನಮ್ಮಲ್ಲಿರಬೇಕು. ದೇಶಪ್ರೇಮ ಮುಂದಿನ ತಲೆಮಾರಿನಲ್ಲಿ ಮೂಡಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಕುಸುಮಾ ಹೇಳಿದರು.
ಓದಿದ ಶಾಲೆಗೆ ಸೇವೆ ಸಲ್ಲಿಸುವ ಕಾರ್ಯ ಶ್ಲಾಘನೀಯ
ಸಮಾಜದ ಎಲ್ಲರನ್ನು ಒಟ್ಟೊಟ್ಟಿಗೆ ಕರೆದುಕೊಂಡು ಹೋಗುವಂತಹ ಮನಸ್ಥಿತಿ ರೂಪಿಸಬೇಕಾಗಿದೆ ಎಂದು ಕಂಚುಗಲ್ ಬಂಡೇಮಠದ ಅಧ್ಯಕ್ಷ ಮಹಾಲಿಂಗ ಸ್ವಾಮೀಜಿ ಹೇಳಿದರು
ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ
ನಾಡಿನ ಅನೇಕ ವೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಹಾಗೂ ಹಂಪಿ ವಿವಿ ಮಾಜಿ ಕುಲಪತಿ ಪ್ರೊ. ಹಿ.ಚಿ.ಬೋರಲಿಂಗಯ್ಯ ಹೇಳಿದರು.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಲು ಮುಂದಾಗಿ
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಲು ಮುಂದಾಗಬೇಕು ಎಂದು ರೋಟರಿ ಟಾಯ್ಸ್ ಸಿಟಿ ಶಾಖೆಯ ಅಧ್ಯಕ್ಷ ರಾಜೇಶ್ ಹೇಳಿದರು.
ಅಷ್ಟ ಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ವ್ರತ ಸಂಪನ್ನ
ಹಳೇನಿಜಗಲ್‌ನ ಶ್ರೀ ಅಷ್ಟಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ವ್ರತಾಚರಣೆ ಶುಕ್ರವಾರ ಸಂಪನ್ನವಾಗಿದೆ.
ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕು ಆಡಳಿತವು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಿತು.
ಬಡತನ, ನಿರುದ್ಯೋಗ ಕಡಿಮೆಯಾಗಲಿ
ಭಾರತಕ್ಕೆ ಸ್ವಾತಂತ್ರ‍್ಯ ಬಂದು 78 ವರ್ಷ ಆಗಿದ್ದು, ದೇಶ ಬಲಿಷ್ಠವಾಗಿದೆ. ಆದರೆ ಬಡತನ, ನಿರುದ್ಯೋಗ, ಹೆಚ್ಚಳವಾಗುತ್ತಿದೆ ಎಂದು ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 416
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved