ಕರಾಳ ದಿನ ಹಿಂಪಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು ವಿವಿಧ ವಿಚಾರಗಳಲ್ಲಿ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಕಡೆಗಣಿಸಿ ಅಧಿಕಾರಿ ವರ್ಗ ದರ್ಪ ತೋರುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು. ಆದರೆ,ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮನವಿಗೆ ಕವಡೆ ಕಾಸಿನ ಕಿಮತ್ತು ನೀಡದಿದ್ದರಿಂದ ಕೆರಳಿದ್ದ ಆಡಳಿತ ಮಂಡಳಿಗಳು ಇದೇ ಆ.15ರಂದು ಸ್ವಾತಂತ್ರ್ಯ ದಿನದಂದು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದರು.