• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಪ್ಪು ನೇರಳೆ ಬೆಳೆಗೆ ವ್ಯಾಪಕ ಸುರುಳಿಕೀಟ ಬಾಧೆ!
ಈ ಕೀಟದ ನಿರ್ವಹಣೆಗಾಗಿ ಅನುಸರಿಸಬೇಕಾದ ತಾಂತ್ರಿಕತೆ ಅಂಶಗಳನ್ನು ಚನ್ನಪಟ್ಟಣ ರೇಷ್ಮೆ ತರಬೇತಿ ಶಾಲೆ ಪ್ರಾಂಶುಪಾಲ ಕುಮಾರ್ ಸುಬ್ರಹ್ಮಣ್ಯ ಕನ್ನಡಪ್ರಭದೊಂದಿಗೆ ಹಂಚಿಕೊಂಡಿದ್ದಾರೆ. ಈ ಕಾರ್ಯತಂತ್ರಗಳನ್ನು ಯಥಾವತ್ತಾಗಿ ಅನುಸರಿಸದಿದ್ದಲ್ಲಿ ಹಾನಿ ನಿಶ್ಚಿತ ಎಂದು ಚನ್ನಪಟ್ಟಣ ರೇಷ್ಮೆ ತರಬೇತಿ ಶಾಲೆ ಪ್ರಾಂಶುಪಾಲ ಕುಮಾರ್ ಸುಬ್ರಹ್ಮಣ್ಯ ಎಚ್ಚರಿಸಿದ್ದಾರೆ.
ನಾಳೆ ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಧ್ವಜಾರೋಹಣ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಮುಂದಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ರಾಜಕೀಯ ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸುವ ಎಚ್‌ಡಿಕೆಗೆ ಠಕ್ಕರ್ ನೀಡಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆಂ ಚರ್ಚೆಗಳೂ ಸಹ ತಾಲೂಕಿನಲ್ಲಿ ಆರಂಭವಾಗಿದೆ.
ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ
ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.
ನಾಳೆ ನಾದ ಧ್ಯಾನ ಯಜ್ಞದಡಿ ಪಿರಮಿಡ್ ಧ್ಯಾನ ಮಂದಿರ ಉದ್ಘಾಟನೆ
ಪಿರಮಿಡ್ ಧ್ಯಾನ ಸರ್ವರಿಗೂ ಲಭಿಸಲಿ ಎಂಬ ಸದುದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಮೂರನೇ ಧ್ಯಾನ ಮಂದಿರವಾಗಿದ್ದು, ನಾದ ಧ್ಯಾನ ಯಜ್ಞ ವಿಶೇಷವಾಗಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಧ್ಯಾನದ ಉಪಯೋಗ ಪಡೆದುಕೊಳ್ಳಬೇಕು.
ಕರಾಳ ದಿನ ಹಿಂಪಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು
ವಿವಿಧ ವಿಚಾರಗಳಲ್ಲಿ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಕಡೆಗಣಿಸಿ ಅಧಿಕಾರಿ ವರ್ಗ ದರ್ಪ ತೋರುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು. ಆದರೆ,ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮನವಿಗೆ ಕವಡೆ ಕಾಸಿನ ಕಿಮತ್ತು ನೀಡದಿದ್ದರಿಂದ ಕೆರಳಿದ್ದ ಆಡಳಿತ ಮಂಡಳಿಗಳು ಇದೇ ಆ.15ರಂದು ಸ್ವಾತಂತ್ರ್ಯ ದಿನದಂದು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದರು.
ಪತ್ರಕರ್ತರು ವೃತ್ತಿಧರ್ಮ ಪಾಲಿಸಿ: ಶಿವಾನಂದ ತಗಡೂರು ಸಲಹೆ
ಯಾರಾದರೂ ಮುಖ್ಯಮಂತ್ರಿಯಾಗಬೇಕು ಎಂದರೆ ರಾಮನಗರ ಅಥವಾ ಚನ್ನಪಟ್ಟಣ ಕ್ಷೇತ್ರದತ್ತ ನೋಡುತ್ತಾರೆ. ಇಲ್ಲಿಂದ ಆಯ್ಕೆಯಾದರೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂಬ ಪ್ರತೀತಿ ಇದೆ. ಆದರೂ ಜಿಲ್ಲೆಯಲ್ಲಿ ಇದುವರೆಗೂ ಪತ್ರಕರ್ತರ ಭವನ ಇಲ್ಲದಿರುವುದು ಬೇಸರದ ಸಂಗತಿ. ಎಲ್ಲರ ಸಹಕಾರ ಪಡೆದು ಸಂಘಟನೆಯನ್ನು ಬಲಪಡಿಸುವ ಜತೆಗೆ ಪತ್ರಕರ್ತರ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು.
ಕನ್ನಡ ರಥಯಾತ್ರೆಗೆ ಮಕ್ಕಳಿಂದ ಅದ್ಧೂರಿ ಸ್ವಾಗತ
ಮಾಗಡಿ: ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಮಾಗಡಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕಿನ ಗಣ್ಯರು, ಶಾಲಾ ಮಕ್ಕಳು ಅದ್ಧೂರಿ ಸ್ವಾಗತ ಕೋರಿದರು.
ಬಾಂಗ್ಲಾ ನುಸುಳುಕೋರರ ಹೊರ ಹಾಕಿ: ಶ್ರೀರಾಮ ಸೇನೆ
ಈ ಹಿಂದೆ 1971ರಲ್ಲಿ ಬಾಂಗ್ಲಾದೇಶ ನಿರ್ಮಾಣವಾದಾಗ ಶೇ. 21ರಷ್ಟು ಇದ್ದ ಹಿಂದೂಗಳ ಪ್ರಮಾಣ ಈಗ ಕೇವಲ ಶೇ.1ಕ್ಕೆ ಗಣನೀಯ ಇಳಿಕೆಯಾಗಿದೆ. ರಾಕ್ಷಸರ ಅಟ್ಟಹಾಸದಿಂದ ಕೋಮು ಹಿಂಸಾಚಾರಗಳು ಆತಂಕಕಾರಿ ಬೆಳವಣಿಗೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಹಾಗೂ ರೋಹಿಂಗ್ಯಾ ಮುಸ್ಲಿಮರು 10 ಲಕ್ಷ ಇರುವ ಅಂದಾಜಿದೆ.
ಕೇವಲ 10 ರು.ಗಳಿಗೆ ಶ್ವಾಸಕೋಶ ಚಿಕಿತ್ಸೆ
ಮಾಗಡಿ: ಪ್ರತಿಯೊಬ್ಬರಿಗೂ ಆರೋಗ್ಯ ತುಂಬಾ ಮುಖ್ಯ. ಗುಣಮಟ್ಟದ ಚಿಕಿತ್ಸೆ ನೀಡುವುದು ಅಗತ್ಯವಾಗಿ ಬೇಕಾಗಿದ್ದು ಬಡವರಿಗಾಗಿ ಕೇವಲ ಹತ್ತು ರುಪಾಯಿಗೆ ಶ್ವಾಸಕೋಶ ಚಿಕಿತ್ಸೆ ದೊರೆಯಲಿದ್ದು, ಗ್ರಾಮೀಣ ಪ್ರದೇಶದ ಬಡವರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಧರ್ಮಸ್ಥಳ ಮಂಜುನಾಥ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಘವನ್ ಹೇಳಿದರು.
ದೈಹಿಕ ವ್ಯಾಯಾಮಕ್ಕೆ ಸೈಕಲ್ ಸವಾರಿ ಉತ್ತಮ ಕ್ರೀಡೆ
ಕನಕಪುರ: ದೈಹಿಕ ವ್ಯಾಯಾಮಕ್ಕೆ ಸೈಕಲ್ ಸವಾರಿ ಉತ್ತಮ ಕ್ರೀಡೆಯಾಗಿದ್ದು, ಎಲ್ಲರೂ ಪ್ರತಿದಿನ ಕನಿಷ್ಠ ಒಂದು ತಾಸು ಸೈಕಲ್ ತುಳಿಯಬೇಕೆಂದು ಲಯನ್ ಸಂಸ್ಥೆ ಜಿಲ್ಲಾಧ್ಯಕ್ಷ ಮರಸಪ್ಪ ರವಿ ಹೇಳಿದರು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 416
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved