• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಯನಾಡು ಸಂತ್ರಸ್ತರಿಗೆ ಆರ್‌ಇಎಸ್ ಸಂಸ್ಥೆ ನೆರವು
ಕನಕಪುರ: ಸಂಕಷ್ಟದಲ್ಲಿರುವ ಸಂತ್ರಸ್ತರರಿಗೆ ನೆರವಾಗುವುದು ಮನುಷ್ಯ ಧರ್ಮ, ಭೀಕರ ಮಳೆ ಮತ್ತು ಭೂಕುಸಿತದಿಂದ ತತ್ತರಿಸುತ್ತಿರುವ ವಯನಾಡಿನ ಸಂತ್ರಸ್ತರಿಗೆ ತಾಲೂಕಿನ ಸಾರ್ವಜನಿಕರು ಸಹಾಯ ಹಸ್ತ ಚಾಚಬೇಕು ಎಂದು ಆರ್‌ಇಎಸ್ ಸಂಸ್ಥೆ ಅಧ್ಯಕ್ಷ ಎಚ್.ಕೆ.ಶ್ರೀಕಂಠು ಮನವಿ ಮಾಡಿದರು.
ವಯನಾಡು ಸಂತ್ರಸ್ತರಿಗೆ ಆರ್‌ಇಎಸ್ ಸಂಸ್ಥೆ ನೆರವು
ಕನಕಪುರ: ಸಂಕಷ್ಟದಲ್ಲಿರುವ ಸಂತ್ರಸ್ತರರಿಗೆ ನೆರವಾಗುವುದು ಮನುಷ್ಯ ಧರ್ಮ, ಭೀಕರ ಮಳೆ ಮತ್ತು ಭೂಕುಸಿತದಿಂದ ತತ್ತರಿಸುತ್ತಿರುವ ವಯನಾಡಿನ ಸಂತ್ರಸ್ತರಿಗೆ ತಾಲೂಕಿನ ಸಾರ್ವಜನಿಕರು ಸಹಾಯ ಹಸ್ತ ಚಾಚಬೇಕು ಎಂದು ಆರ್‌ಇಎಸ್ ಸಂಸ್ಥೆ ಅಧ್ಯಕ್ಷ ಎಚ್.ಕೆ.ಶ್ರೀಕಂಠು ಮನವಿ ಮಾಡಿದರು.
ಕ್ರೀಡೆಗೂ ಪಠ್ಯದಷ್ಟೇ ಒತ್ತು ಕೊಡಿ: ಸತೀಶ್‌
ರಾಮನಗರ: ಕ್ರೀಡಾಪಟುಗಳು ಟೇಕ್ವಾಂಡೋ ಕ್ರೀಡೆ ಅಭ್ಯಾಸದಲ್ಲಿ ಸಾಕಷ್ಟು ಸಮಯ ವ್ಯರ್ಥ ಮಾಡಿದರೂ ಅದು ಇತರೆ ಕ್ರೀಡೆಗಳಿಗೆ ಸಹಕಾರಿಯಾಗಲಿದೆ. ಆದ್ದರಿಂದ ಕ್ರೀಡಾ ಪಟುಗಳು ಇತರೆ ಕ್ರೀಡೆಗಳ ಕಡೆಯೂ ಗಮನ ಹರಿಸುವುದರ ಜೊತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಹೇಳಿದರು.
ನಾಟಕಗಳ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ರಾಮನಗರ: ವಕೀಲರು ಮತ್ತು ನ್ಯಾಯಾಧೀಶರು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಸಮಯಾಭಾವ ಕಡಿಮೆ, ಆದರೂ ಜಿಲ್ಲಾ ಕೇಂದ್ರದ ವಕೀಲರು ಬಿಡುವಿನ ವೇಳೆಯಲ್ಲಿ ಪೌರಾಣಿಕ ನಾಟಕ ಕಲಿತು ಪ್ರದರ್ಶನ ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ವಿ.ರೇಣುಕಾ ಹೇಳಿದರು
ಹುಲ್ಲು ಕುಯ್ಯುವ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆ!
ಸೋಮವಾರ ಸಂಜೆ ಇದೇ ವಿಚಾರಕ್ಕೆ ಇವರು ಆತನನ್ನು ಮಚ್ಚಿನಿಂದ ತಲೆಗೆ ಹೊಡೆದ ಕೊಲೆ ಮಾಡಿದ್ದಾರೆ. ಜಮೀನಿನಲ್ಲಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಗೆ ಎಳೆದು ತಂದ ಹಾಕಿದ್ದು, ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ.
ಮಾಗಡಿಯಲ್ಲಿ ಅನಧಿಕೃತ ಬ್ಯಾನರ್ ಗಳ ಹಾವಳಿ
ಬೆಂಗಳೂರಿನಲ್ಲಿ ಹೈಕೋರ್ಟ್ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಗಳನ್ನು ಹಾಕಬಾರದೆಂದು ಆದೇಶ ಮಾಡಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಪುರಸಭೆಯಿಂದ ಅನುಮತಿ ಪಡೆದು ಬ್ಯಾನರ್ ಗಳನ್ನು ಹಾಕಬಹುದು, ಆದರೆ ಇದನ್ನು ಲೆಕ್ಕಿಸದೆ ಅನಧಿಕೃತ ಬ್ಯಾನರ್ ಗಳ ಹಾವಳಿ ಹೆಚ್ಚಾಗಿದ್ದು,ಇದನ್ನು ತಡೆಯುವ ಕೆಲಸ ಪುರಸಭೆ ಅಧಿಕಾರಿಗಳು ಮಾಡಬೇಕಿದೆ.
ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಗೆ ಜೈಪ್ರಕಾಶ್ ಜಿಲ್ಲಾಧ್ಯಕ್ಷ
ಉಪಾಧ್ಯಕ್ಷರಾಗಿ ಸಿ.ಪಿ. ಪ್ರಕಾಶ, ಡಾ. ಎಂ.ಸಿ. ಕೃಷ್ಣಪ್ಪ, ಸಿ. ಪ್ರಕಾಶ್ , ಟಿ.ಎಂ. ಪ್ರಕಾಶ್ , ಸಂಘಟನಾ ಕಾರ್ಯದರ್ಶಿಗಳಾಗಿ ಸಿ. ರಮೇಶ, ಗೋವಿಂದಸ್ವಾಮಿ, ಕೊಪುರಿ, ಸಿ. ಪುಟ್ಟರಾಜು , ಚಂದ್ರಯ್ಯ, ಜಂಟಿ ಕಾರ್ಯದರ್ಶಿಗಳಾಗಿ ಬಾಲು ಮೋಹನ, ಉಮೇಶ್ ಕುಮಾರ್ , ಸಿ.ಜಿ. ಗೋವಿಂದರಾಜು, ಕಾರ್ಯದರ್ಶಿ ಗಳಾಗಿ ಡಿ.ರಾಜೇಶ, ವೆಂಕಟೇಶ, ವಿಭಾಗೀಯ ಉಪಾಧ್ಯಕ್ಷರಾಗಿ ವಿಷಕಂಠಯ್ಯ ಹಾಗೂ ಗೌರವ ಸಲಹೆಗಾರರಾಗಿ ಗವಿಯಪ್ಪ, ಸಿದ್ದರಾಜು, ಗುಂಡುರಾಜು, ತಾಲ್ಲೂಕು ಅಧ್ಯಕ್ಷರಾಗಿ ಪುರುಷೋತ್ತಮ, ಕಾರ್ಯದರ್ಶಿಯಾಗಿ ಓಬಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಇಂಗ್ಲೀಷ್ ಕಲಿತರೆ ಮನೆಬಾಲಿಗೆ ಬಂದು ಉದ್ಯೋಗ ಕೊಡುವುದಿಲ್ಲ: ಪುರುಷೋತ್ತಮ ಬಿಳಿಮಲೆ
''ಆಯ್ಕೆ ಮತ್ತು ಅವಕಾಶ ವಂಚಿತರಿಗೆ ಒತ್ತಾಸೆ'' ಹೆಸರಿನಲ್ಲಿ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಜಾಗೃತ ಪರಿಷತ್ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸುತ್ತಿರುವುದು ಅನುಕರಣೀಯ.
ಗೌಡಗೆರೆಯಲ್ಲಿ ಅದ್ಧೂರಿ ಭೀಮನ ಅಮಾವಾಸ್ಯೆ
ಗಂಗಾ, ಯಮುನಾ, ಗೋದಾವರಿ, ನರ್ಮದಾ, ಕಾವೇರಿ ಸೇರಿದಂತೆ ಸಪ್ತನದಿಗಳ ಕುರಿತು ಮಾಹಿತಿ ಇದ್ದು, ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟುಗಳು, ಎಷ್ಟು ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಇದರಿಂದ ಅನುಕೂಲವಾಗಿದೆ ಎಂಬ ಸಂಪೂರ್ಣ ಮಾಹಿತಿ ಇದೆ.
ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ
ಮಾನವ ಕಳ್ಳ ಸಾಗಣೆ ತಡೆ, ಭ್ರೂಣ ಹತ್ಯೆ ತಡೆ, ಬಾಲ್ಯ ವಿವಾಹ ತಡೆ, ಹೆಣ್ಣು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಇಂತಹ ಪ್ರಕರಣಗಳು ನಡೆಯದಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿರಬೇಕು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 416
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved