• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಣ ಬಿಸಿಲಿನ ತಾಪಕ್ಕೆ ತತ್ತರಿಸಿದ ರೇಷ್ಮೆ ಸಾಕಣೆ
ರಾಮನಗರ: ಬಿಸಿಲಿನ ಪ್ರಖರತೆ ದಿನೇದಿನೇ ಹೆಚ್ಚುತ್ತಿರುವುದರಿಂದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ರೇಷ್ಮೆ ಕೃಷಿ ಸಂಕಷ್ಟಕ್ಕೆ ಸಿಲುಕಿದೆ. ಸತತ ಬರದಿಂದ ತತ್ತರಿಸಿರುವ ಜಿಲ್ಲೆಯ ರೈತರ ಪಾಲಿಗೆ ರೇಷ್ಮೆ ಕೃಷಿ ಕಲ್ಪವೃಕ್ಷವಾಗಿದೆ. ಆದರೆ, ರಣ ಬಿಸಿಲಿನಿಂದ ರೇಷ್ಮೆ ಹುಳು ಸಾಕಣೆಗೆ ಪೆಟ್ಟು ಬಿದ್ದಿದೆ.
ಹಾಸ್ಯಗಳಲ್ಲಿನ ನೀತಿ ಪಾಠ ಜೀವನದಲ್ಲಿ ಅಳವಡಿಸಿಕೊಳ್ಳಿ
ರಾಮನಗರ: ಏಕಾಗ್ರತೆ ಮತ್ತು ಮನಃಪರಿವರ್ತನೆಯಂತಹ ಕಾರ್ಯಕ್ರಮಗಳ ಕಾರಾಗೃಹದಲ್ಲಿರುವ ಕೈದಿಗಳು ಕಹಿ ಘಟನೆ ಮರೆತು ಹೊಸ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ರಾಕೇಶ್ ಕಾಂಬಳೆ ಹೇಳಿದರು.
ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ಹಾರೋಹಳ್ಳಿ: ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿವೆ. ಮುಂಗಾರು ಆರಂಭದಲ್ಲೇ ಬಿರುಗಾಳಿ, ಸಿಡಿಲ ಅಬ್ಬರ ಸಹಿತ ಮಳೆ ಆರ್ಭಟಿಸಿದೆ.
ಕಾಂಗ್ರೆಸ್ ಮತ್ತು ಕಮಲ-ದಳ ಪಕ್ಷಗಳಿಗೆ ಪ್ರತಿಷ್ಠೆ
ರಾಮನಗರ: ಲೋಕಸಭಾ ಚುನಾವಣೆ ಬೆನ್ನ ಹಿಂದೆಯೇ ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾರ್ಯಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.
ಕನಕಪುರ ತಾಲೂಕಲ್ಲೂ ಅಪಾರ ಪ್ರಮಾಣದ ಬೆಳೆ ನಷ್ಟ
ಕನಕಪುರ: ತಾಲೂಕಿನಲ್ಲಿ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಆನಮಾನಹಳ್ಳಿಯಲ್ಲಿ ಗೊನೆಬಿಟ್ಟಿದ್ದ ಏಲಕ್ಕಿ ಬಾಳೆ ಮುರಿದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
ಭಯದಿಂದ ಮನುಷ್ಯರ ಮೇಲೆ ಚಿರತೆಗಳ ದಾಳಿ: ಸಂಜಯ್ ಗುಬ್ಬಿ
ಮಾಗಡಿ: ಅರಣ್ಯ, ದಟ್ಟಡವಿಗಳಲ್ಲಿ ವಾಸ ಮಾಡುವ ಚಿರತೆಗಳು ಮರೆಯಲ್ಲಿ ನಿಂತು ಬೇಟೆಯಾಡುವ ಸ್ವಭಾವ ಹೊಂದಿದ್ದು, ಮನುಷ್ಯರ ಮೇಲೆ ದಾಳಿ ಮಾಡುವುದಿ ಕಡಿಮೆ ಎಂದು ಪ್ರಾಣಿಪ್ರಿಯ ಸಂಜಯ್ ಗುಬ್ಬಿ ಹೇಳಿದರು.
ಬಿರುಗಾಳಿ ಮಳೆಗೆ ಧರೆಗುರುಳಿದ ಬಾಳೆಗಿಡಗಳು
ಚನ್ನಪಟ್ಟಣ: ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಸುಮಾರು ೨ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ಮುರಿದುಬಿದ್ದಿದ್ದು, ರೈತನಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿರುವ ಘಟನೆ ತಾಲೂಕಿನ ಗರಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣೇಗೌಡ ತಮ್ಮ ತೋಟದಲ್ಲಿ ಬೆಳೆದಿದ್ದ ಬಾಳೆಗಿಡ ಬೆಳೆದಿದ್ದರು. ಶುಕ್ರವಾರ ಸುರಿದ ಮಳೆ ಹಾಗೂ ಬಿರುಗಾಳಿಗೆ ಗಿಡಗಳೆಲ್ಲಾ ಮುರಿದು ನಷ್ಟವುಂಟಾಗಿದೆ.
ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ರಾಮನಗರ: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರೇಷ್ಮೆ ನಗರಿ ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಮರಗಳು ಧರೆಗುರುಳಿವೆ. ಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರೆದಿದ್ದಾನೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ
ರಾಮನಗರ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪ್ರಭಾವಿ ವ್ಯಕ್ತಿಯಾಗಿದ್ದು, ರಾಜ್ಯ ಪೊಲೀಸರ ತನಿಖೆಯಿಂದ ಪೂರ್ಣ ಸತ್ಯಾಂಶ ಹೊರಬರುವುದಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಎಸ್‌ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ನಾಗೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಕಾರ್ಮಿಕರಿಗೆ ಹಕ್ಕು, ಭದ್ರತೆ ಕಲ್ಪಿಸಿಕೊಟ್ಟ ಅಂಬೇಡ್ಕರ್
ಕನಕಪುರ: ಕಾರ್ಮಿಕ ನೀತಿಗಳನ್ನು ಜಾರಿಗೆ ತಂದು ಕಾರ್ಮಿಕರಿಗೆ ಹಕ್ಕು ಹಾಗೂ ಭದ್ರತೆ ಕಲ್ಪಿಸಿಕೊಟ್ಟವರು ಅಂಬೇಡ್ಕರ್ ಅವರು ಎಂದು ಗೌಡಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved