ಇಂದಿಗೂ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ : ಡಾ.ಜಿ.ಪರಮೇಶ್ವರ್ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರಿಗಿನ್ನೂ ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ. ಬೇರೆಯವರಿಗೆ ಸಂವಿಧಾನ ಬೇಕು, ಸಂವಿಧಾನ ರಚಿಸಿದ ದಲಿತ ಅಂಬೇಡ್ಕರ್ ಎಂದೇ ಈಗಲೂ ಬಿಂಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.