ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾವು: ಅಂದಾಜು 60.75 ಕೋಟಿ ಮೌಲ್ಯದ ಬೆಳೆ ಹಾನಿ !
ಪ್ರಕೃತಿ ವಿಕೋಪದಡಿ ಮಾವು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್ಡಿಆರ್ಎಫ್ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಎಚ್.ಸಿ. ಬಾಲಕೃಷ್ಣ ಭೂ ಕಬಳಿಕೆ ದಾಖಲೆ ಶೀಘ್ರ ಬಿಡುಗಡೆ
ಬಾಲಕೃಷ್ಣರವರು ಈಗ ಅರಣ್ಯ ಇಲಾಖೆ ಜಮೀನುಗಳನ್ನು 20 ರಿಂದ 30 ಎಕರೆಗಳವರೆಗೂ ಬೇನಾಮಿ ಹೆಸರಿನಲ್ಲಿ ರಿಜಿಸ್ಟರ್ ಮಾಡಿಸಿಕೊಳ್ಳುತ್ತಿದ್ದು ಇದಕ್ಕೆಲ್ಲ ಅಧಿಕಾರಿಗಳು ಶಾಮೀಲು ಆಗಿದ್ದಾರೆ.
ಹೇಮಾವತಿ ನೀರಿಗಾಗಿ ವೀರಶೈವ ಲಿಂಗಾಯತ ಶ್ರೀಗಳ ಪ್ರತಿಭಟನೆ
ನಮ್ಮ ಪಾಲಿನ ಮುಕ್ಕಾಲು ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಕೂಡಲೇ ಆರಂಭಿಸುವಂತೆ ಒತ್ತಾಯಿಸಿದರು.
ನೂತನ ಅನುಭವ ಮಂಟಪ ನಿರ್ಮಾಣಕ್ಕೆ 742 ಕೋಟಿ
ನೂತನ ಅನುಭವ ಮಂಟಪದ ಕಾಮಗಾರಿಯನ್ನು 2026ರ ಅಂತ್ಯದೊಳಗೆ ಪೂರ್ಣಗೊಳಿಸಿ, ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಬೇಕು ಎಂಬ ನಮ್ಮ ಸಂಕಲ್ಪವಿದೆ.
ಕರಗ ಸಾಗುವ ರಸ್ತೆಗಳ ಕಾಮಗಾರಿ ಶೀಘ್ರ ಮುಗಿಸಿ: ಕೆ.ಶೇಷಾದ್ರಿ
ಆಷಾಢ ಮಾಸದಲ್ಲಿ ಬಂಡಿಮಹಾಕಾಳಿ ಅಮ್ಮನವರ ಕರಗ ಮತ್ತು ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಸಂಭ್ರಮ ಸಡಗರದಿಂದ ನಗರದ ಜನರು ಆಚರಣೆ ಮಾಡುತ್ತಾರೆ.
ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಹೋಗಿದ್ದು. ನಂತರ ನೀರಿಗಿಳಿದು ಈಜಾಡುವಾಗ ಕೆಲವೇ ನಿಮಿಷಗಳಲ್ಲಿ ವಿಕಾಸ್ ಮುಳುಗಲು ಆರಂಭಿಸಿದ್ದಾನೆ.
ಶಾಲಾ ವಾಹನ ಡಿಕ್ಕಿ: ಬೈಕ್ ಸವಾರ ಸಾವು
ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ.
ಹೆದ್ದಾರಿ ಅಪಘಾತ: ಹೋರಾಟಗಾರರು, ಅಧಿಕಾರಿಗಳ ಸಭೆ
ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತುಂಗಣಿ ಗೇಟ್ ಬಳಿ ಬೈಪಾಸ್ ರಸ್ತೆ ಮತ್ತು ಹೆದ್ದಾರಿ ರಸ್ತೆಯ ಜಂಕ್ಷನ್ ಇದ್ದು ಇಲ್ಲಿ ಪ್ರತಿನಿತ್ಯ ಅಪಘಾತ ಸಂಭವಿಸಿ ಸಾವು ನೋವುಗಳಾಗಿದ್ದ ಪರಿಣಾಮ ಈ ಅಪಘಾತಗಳನ್ನು ತಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದರು.
ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಕ್ಯಾಬಿನೆಟ್ ಸಮ್ಮತಿಸಲಿ
ಬೆಂಗಳೂರಿನ ಜನತೆಗೆ ನಮ್ಮ ಭಾಗದ ರೈತರು ಬೆಳೆಯುವ ತರಕಾರಿ, ಹಣ್ಣು, ಹಾಲು ಸರಬರಾಜು ಆಗುತ್ತಿದೆ. ಇಂತಹ ಫಲವತ್ತಾದ ಭೂಮಿಗಳನ್ನು ಕೆಐಎಡಿಬಿಗೆ ನೀಡಿ ರೈತರನ್ನು ಬೀದಿಗೆ ತರಲಾಗುತ್ತಿದೆ.
ಬಮೂಲ್ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆ ಸಾಧ್ಯತೆ?
ಬಮೂಲ್ ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ ಸಹಕಾರಿ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
< previous
1
...
23
24
25
26
27
28
29
30
31
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!