• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು ಎಂದು ಒತ್ರಾಯಿಸಿದರು. ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗಿದರು.
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನಿಗೇ ಇಲ್ಲ ಸ್ವಂತ ಸೂರು!
ಈಗಾಗಲೇ ಬಿದ್ದು ಮೂಳೆಗೆ ಪೆಟ್ಟು ಮಾಡಿಕೊಂಡಿರುವ ತಿಮ್ಮಕ್ಕ ಇದರಿಂದ ಭಯಗೊಂಡು ಕಾಯಿಲೆ ಬಿದ್ದಾಗ ಉನ್ನತ ಚಿಕಿತ್ಸೆ ದೊರಕಲು ಸಾಧ್ಯವಾಗುವುದಿಲ್ಲ ಎಂದು ಸಾಲುಮರದ ನೆರಳಿನಲ್ಲಿದ್ದ ಮನೆಯನ್ನು ಬಿಟ್ಟು ಕಾಂಕ್ರೀಟ್ಕಾಡಾದ ಬೆಂಗಳೂರಿನಲ್ಲಿ ನೆಲೆಗೊಂಡರು.
ನಾಡಿಗೆ ರಾಜಕುಮಾರ್‌ ಕೊಡುಗೆ ಅಪಾರ
ಮಾಗಡಿ: ಡಾ. ರಾಜಕುಮಾರ್ ಖಾಸಗಿ ಕಾರ್ಯಕ್ರಮಗಳಿಗೆ ಹೆಚ್ಚಾಗಿ ಬರುತ್ತಿರಲಿಲ್ಲ. ಮಾಗಡಿಯಲ್ಲಿ ನಡೆದ ಸರ್ಕಾರದ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ರಾಜಕುಮಾರ್ ದಂಪತಿ ಬಂದು ಚಾಲನೆ ನೀಡಿದ್ದು ವಿಶೇಷವಾಗಿತ್ತು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಇಂಧನ ಇಲಾಖೆ ಅವೈಜ್ಞಾನಿಕ ನಿರ್ಧಾರ ಹಿಂಪಡೆಯಲಿ
ರಾಮನಗರ: ಸ್ಮಾರ್ಟ್ ಮೀಟರ್‌ ಕಡ್ಡಾಯ ಮಾಡುವಂತಹ ಇಂಧನ ಇಲಾಖೆಯ‌ ಅವೈಜ್ಞಾನಿಕ ತೀರ್ಮಾನಗಳಿಂದ ರೈತರು ಹಾಗೂ ವಿದ್ಯುತ್ ಗ್ರಾಹಕರ ಮೇಲೆ ತೀವ್ರ ತರವಾದ ಹೊರೆಯಾಗುತ್ತಿದೆ. ಇಂತಹ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು.
ಪಹಲ್ಗಾಮ್ ಉಗ್ರದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
ಚನ್ನಪಟ್ಟಣ: ಕಾಶ್ಮಿರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ನಗರದ ಶೇರ್ವಾ ವೃತ್ತದಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ ನಡೆಸಲಾಯಿತು.
ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬಿದ ಡಾ.ರಾಜ್‌ಕುಮಾರ್‌
ಡಾ.ರಾಜಕುಮಾರ್ ಕನ್ನಡ ನಾಡು, ನುಡಿ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಅವರು ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿಸಿದರು
ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.
ಇಂದಿಗೂ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ : ಡಾ.ಜಿ.ಪರಮೇಶ್ವರ್
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರಿಗಿನ್ನೂ ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ. ಬೇರೆಯವರಿಗೆ ಸಂವಿಧಾನ ಬೇಕು, ಸಂವಿಧಾನ ರಚಿಸಿದ ದಲಿತ ಅಂಬೇಡ್ಕರ್ ಎಂದೇ ಈಗಲೂ ಬಿಂಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.
ನಗರಸಭೆ 31 ವಾರ್ಡುಗಳಿಗೆ ತಲಾ 6 ಲಕ್ಷ ಅನುದಾನ
15 ನೇ ಹಣಕಾಸು ಯೋಜನೆಯಡಿ ನಮಗೆ ಲಭ್ಯವಾಗಿರುವ 4.37 ಕೋಟಿ‌ ಅನುದಾನದ ಪೈಕಿ 1.89 ಕೋಟಿ ಅನುದಾನ ವನ್ನು ನಗರಸಭೆಯ 31 ಸದಸ್ಯರ ವಾರ್ಡುಗಳಿಗೆ ತಲಾ 6 ಲಕ್ಷದಂತೆ ಅನುದಾನ ಹಂಚಲು ನಡೆದ ನಗರಸಭೆ ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 335
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved