• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳವಾರಪೇಟೆ ಪ್ರೌಢಶಾಲೆಯಲ್ಲಿಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ
ಚನ್ನಪಟ್ಟಣ: ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡಬೇಕಿದೆ ಎಂದ ಮಂಗಳವಾರಪೇಟೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜಪ್ಪ ತಿಳಿಸಿದರು.
ಚನ್ನಪಟ್ಟಣ ತಾಲೂಕನ್ನು ಸಂಪೂರ್ಣ ನೀರಾವರಿ ಮಾಡುವೆ
ಚನ್ನಪಟ್ಟಣ: ತಾಲೂಕಿನ ಗಡಿ ಗ್ರಾಮವಾದ ಭೂಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೆಣಸಿಗನಹಳ್ಳಿ ಗ್ರಾಮದಲ್ಲಿ ಮೆಣಸಿಗನಹಳ್ಳಿ ಹೊಸ ಕೆರೆಗೆ ೧.೭೦ ಕೋಟಿ ವೆಚ್ಚದಲ್ಲಿ ಕಣ್ವ-ಶಿಂಷಾ ಯೋಜನೆಯಡಿ ಪೈಪ್‌ಲೈನ್ ಮೂಲಕ ನೀರನ್ನು ತುಂಬಿಸುವ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರೆವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಗ್ರಾಪಂ ಅಧ್ಯಕ್ಷರ ಮೇಲೆ ತಾಪಂ ಮಾಜಿ ಸದಸ್ಯನಿಂದ ಹಲ್ಲೆ
ರಾಮನಗರ: ಬೋಟಿಂಗ್ ಹರಾಜು ಪ್ರಕ್ರಿಯೆ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯನೊಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಹುಲಿಕೆರೆ ಗುನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕನಿಷ್ಠ ಕೂಲಿಗೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ
ರಾಮನಗರ: ವೈಜ್ಞಾನಿಕ ಕನಿಷ್ಠ ಕೂಲಿ ಆದೇಶವನ್ನು ವಿಳಂಬವಿಲ್ಲದೆ ತಕ್ಷಣ ಜಾರಿ ಮಾಡಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಉಪನ್ಯಾಸಕರಿಗೆ ವೇತನ ಸಹಿತ ಬಿಇಡಿ ವ್ಯಾಸಂಗಕ್ಕೆ ಸರ್ಕಾರ ಅಸ್ತು: ಆತಂಕದಲ್ಲಿದ್ದ 364 ಉಪನ್ಯಾಸಕರಿಗೆ ನೆಮ್ಮದಿ
ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಬಿ.ಇಡಿ ರಹಿತ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಶಿಕ್ಷಣ ಇಲಾಖೆಯಿಂದ ಆದೇಶವಾಗಲು ಮುಖ್ಯ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧುಬಂಗಾರಪ್ಪ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ತಿನ ಸದಸ್ಯರ ಸಹಕಾರ ಗಣನೀಯ.
ಟೇಕ್ವಾಂಡೋ ಕ್ರೀಡೆ ಸಾಹಸ ಕಲೆಯೂ ಹೌದು: ಗೌತಮ್ ಡವಲಪರ್ಸ್ ನ ಹರ್ಷ
ಚಿಕ್ಕ ವಯಸ್ಸಿನ ಮಕ್ಕಳಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಶಿಕ್ಷಣ ಕೊಡಿಸುವ ಜೊತೆ ಜೊತೆಗೆ ಕ್ರೀಡೆ ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪೋಷಕರು ಹೆಚ್ಚು ಆಶಕ್ತಿ ವಹಿಸಿ, ವಿಶೇಷವಾಗಿ ಟೇಕ್ವಾಂಡೋ‌ ಕಲೆಯನ್ನು ಹೆಣ್ಣು‌ ಮಕ್ಕಳು ಕರಗತ ಮಾಡಿಕೊಂಡರೆ ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳಲು ಸಹಾಯವಾಗಲಿದೆ.
ಪ್ರತಿಯೊಬ್ಬರಲ್ಲೂ ಸೇವಾಭಾವನೆ ಮುಖ್ಯ: ದಿನ್ನೂರು ವೆಂಕಟೇಶ್
ದೃಷ್ಟಿ ಆಸ್ಪತ್ರೆಯ ಡಾ.ಸಂಜಯ್, ಡಾ.ಮಧುಸೂದನ್‌ ಹಾಗೂ ಸಿಬ್ಬಂದಿ ನೇತ್ರ ತಪಾಸಣೆ ನಡೆಸಿದರು. ದೇವನಹಳ್ಳಿಯ ಆಕಾಶ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಡಾ.ರಂಗನಾಥ್, ಡಾ.ಮಕ್ಸೂದ್, ಹಾಗೂ ಸಿಬ್ಬಂದಿ ವರ್ಗ ಹೃದ್ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ತಪಾಸಣೆ ನಡೆಸಿದರು.
ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ: ವಸಂತಕುಮಾರ್
ನಾವೇನು ಗಳಿಸಿದ್ದೇವೋ ಅದರಲ್ಲಿ ಒಂದು ಭಾಗವನ್ನು ನೊಂದವರಿಗೆ ನೀಡಿದಾಗ ಮಾತ್ರ ಈ ಜೀವನ ಸಾರ್ಥಕವಾಗುತ್ತದೆ.
ಕೊರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಲ್ಲ; ಶಾಸಕ ಬಾಲಕೃಷ್ಣ
ಶಿಬಿರದಲ್ಲಿ ಮೊದಲನೇ ದಿನ ಯಶಸ್ವಿಯಾಗಿ ನೂರಕ್ಕೂ ಹೆಚ್ಚು ಜನರಿಗೆ ತಪಾಸಣೆ ಮಾಡಿದ್ದು, ಉತ್ತಮ ಸ್ಪಂದನೆ ಸಿಗುತ್ತಿದೆ. ನೋಂದಣಿ ಮಾಡಿಸಿಕೊಂಡು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ನುರಿತ ವೈದ್ಯರು ಹಾಗೂ ಅತ್ಯಾಧುನಿಕ ಯಂತ್ರಗಳ ಮೂಲಕ ತಪಾಸಣೆ ಮಾಡಿಸುತ್ತಿರುವುದರಿಂದ ನಿಖರ ಫಲಿತಾಂಶ ಸಿಗುತ್ತಿದೆ.
ದೇವನಹಳ್ಳಿ ಚೆಸ್ ಅಸೋಸಿಯೇಷನ್ ಪದಾಧಿಕಾರಿಗಳ ನೇಮಕ
ಚೆಸ್ ಕೇವಲ ಕ್ರೀಡೆಯಲ್ಲ, ಆಟಗಾರರ ಜ್ಞಾನಾರ್ಜನೆ ಪ್ರದರ್ಶಿಸಿ ಆಡುವ ಆಟವಾಗಿದೆ. ಚೆಸ್ ಅದೃಷ್ಟ ಅವಲಂಬಿಸಿದ ಆಟವಲ್ಲ, ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟವಾಗಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 389
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved