• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭ
ಪಿಯುಸಿ ಪೂರಕ ಪರೀಕ್ಷೆಯು ಮೊದಲ ದಿನ ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿದೆ. ಯಾವುದೇ ಅಹಿತಕರ ಘಟನೆ ಜರುಗಿಲ್ಲ. ಯಾವೊಬ್ಬ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ.ಇನ್ನು ಪರೀಕ್ಷೆಯನ್ನು ಸುಸೂತ್ರವಾಗಿ ಜರುಗಿಸುವ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರು.
ಬೆಂ.ಗ್ರಾ.ಕ್ಷೇತ್ರ: ಯಾರೇ ಗೆದ್ದರೂ ದಾಖಲೆ ನಿರ್ಮಾಣ
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶಕ್ಕಾಗಿ ಇನ್ನೂ ಒಂದು ತಿಂಗಳು ಕಾಯಬೇಕಾಗಿರುವುದು ಅಭ್ಯರ್ಥಿಗಳು ಮಾತ್ರವಲ್ಲದೆ ಕಾರ್ಯಕರ್ತರಲ್ಲಿಯೂ ಕುತೂಹಲ ಹೆಚ್ಚಿಸಿದೆ. ಆದರೆ, ಕ್ಷೇತ್ರದಲ್ಲಿ ಯಾರೇ ಗೆದ್ದರೂ ದಾಖಲೆ ನಿರ್ಮಾಣವಾಗಲಿದೆ
ಪೈಪ್‌ ಒಡೆದು ನೀರು ಪೋಲು: ದುರಸ್ತಿಗೆ ಆಗ್ರಹ
ಕನಕಪುರ: ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದರೂ ಪೈಪ್ ದುರಸ್ತಿಪಡಿಸದ ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿರ ಕೋಟಿಗೂ ಹೆಚ್ಚಿನ ಪ್ರೋತ್ಸಾಹ ಧನ ಬಾಕಿ
ಕುದೂರು: ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರಿಗೆ ರಾಜ್ಯ ಸರ್ಕಾರ 1 ಸಾವಿರ ಕೋಟಿ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಈ ಹಣವನ್ನೇ ನಂಬಿಕೊಂಡಿರುವ ಹೈನುಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯತ್ತ ಭಾರತ ದಾಪುಗಾಲು
ಚನ್ನಪಟ್ಟಣ: ಇಂದು ಭಾರತ ವಿಶ್ವದಲ್ಲೇ 5ನೇ ಬಲಿಷ್ಠ ಆರ್ಥಿಕ ಶಕ್ತಿಯಾಗಿದ್ದು, ಮೂರನೇ ಆರ್ಥಿಕ ಶಕ್ತಿಯಾಗುವತ್ತ ದಾಪುಗಾಲು ಇಟ್ಟಿದೆ.
ಬಡಜನರ ಸೇವಕ ಮಂಜುನಾಥ್- ಉತ್ತಮ ಕೆಲಸಗಾರ ಸುರೇಶ್ ಪೈಕಿ ಗೆಲ್ಲೋರು ಯಾರು ..?
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು, ಮತದಾರರು ಯಾರ ಪರವಾಗಿ ಒಲವು ತೋರಿರಬಹುದು ಎಂದು ರಾಜಕೀಯ ನಾಯಕರು, ಕಾರ್ಯಕರ್ತರು ಮಾತ್ರವಲ್ಲದೆ ಸಾರ್ವಜನಿಕರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಕಾಡಿನಿಂದ ನಾಡಿಗೆ ಬಂದ ಜಿಂಕೆ!
ಚನ್ನಪಟ್ಟಣ: ತಾಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುಳ್ಳ 7 ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿಮನೆಯೊಳಗೆ ನುಗ್ಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಶಾನ್ವಿ ಸತೀಶ್‌ಗೆ 1 ಚಿನ್ನ, 2 ಬೆಳ್ಳಿ ಪದಕ
ರಾಮನಗರ: ದುಬೈನ ಪೊಲೀಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 6ರಿಂದ 8 ವರ್ಷದೊಳಗಿನ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಸ್ಪಾರಿಂಗ್ ಮತ್ತು ಪ್ಯಾಟರ್ನ್ಸ್ ಸ್ಪರ್ಧೆಯಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿ ರಾಮನಗರದ ಶಾನ್ವಿ ಸತೀಶ್ ಒಂದು ಚಿನ್ನ, ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ.
ಚಿಕ್ಕಮುದವಾಡಿಯಲ್ಲಿ ಜಾತ್ರೆ, ಅಗ್ನಿಕೊಂಡೋತ್ಸವ ಸಂಪನ್ನ
ಕನಕಪುರ: ಚಿಕ್ಕಮುದವಾಡಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಬಸವೇಶ್ವರ ಸ್ವಾಮಿಯ ಅಗ್ನಿ ಕೊಂಡೋತ್ಸವ ಶನಿವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಮತಗಳಿಕೆ ಲೆಕ್ಕಾಚಾರದಲ್ಲಿ ತೊಡಗಿದ್ದ ಮುಖಂಡರು
ಚನ್ನಪಟ್ಟಣ: ಬೆಂಗಳೂರು ಲೋಕಸಭಾ ಚುನಾವಣೆ ಶುಕ್ರವಾರ ಮುಗಿದಿದ್ದು, ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಕಾಂಗ್ರೆಸ್ ಹಾಗೂ ಎನ್‌ಡಿಎ ಮೈತ್ರಿ ಕೂಟದ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದರೆ, ಇನ್ನು ಕೆಲವರು ಮತಗಳಿಕೆಯ ಲೆಕ್ಕಾಚಾರದಲ್ಲಿ ತೊಡಗಿದ್ದರು.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved