• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಂಡುರಂಗಸ್ವಾಮಿ, ರುಕ್ಮಿಣಿ ದಿಂಡಿ ಮಹೋತ್ಸವ
ರಾಮನಗರ: ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಭಾವಸಾರ ಕ್ಷತ್ರಿಯ ಸಮಾಜದಿಂದ ಶ್ರೀ ಪಾಂಡುರಂಗಸ್ವಾಮಿ ಹಾಗೂ ರುಕ್ಮಿಣಿ ಅವರ ದಿಂಡಿ ಮಹೋತ್ಸವ ಆಚರಿಸಲಾಯಿತು.
ಪಂಪ್‌ಸೆಟ್‌ಗಳಿಗೆ ಆಧಾರ್‌ಲಿಂಕ್‌: ರೈತರ ವಿರೋಧ
ಕನಕಪುರ: ಇತ್ತೀಚಿನ ದಿನಗಳಲ್ಲಿ ರೈತರ ಜಮೀನಿನ ಪಂಪ್ ಸೆಟ್‌ಗಳಿಗೆ ಬೆಸ್ಕಾಂ ಇಲಾಖೆ ಆಧಾರ್ ಲಿಂಕ್ ಮಾಡುತ್ತಿರುವುದನ್ನು ವಿರೋಧಿಸಿ ತಾಲೂಕು ರೈತ ಸಂಘ ಸೋಮವಾರ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಭೂಮಿ ಮೇಲೆ ಅವರೇ ಇರಲಿ, ನಾವೆಲ್ಲ ಸರ್ವನಾಶವಾಗ್ತೇವೆ!
ರಾಮನಗರ: ಕುಮಾರಸ್ವಾಮಿ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಮಾತನಾಡಿದವರನ್ನು ಸರ್ವನಾಶ ಮಾಡಿಕೊಂಡೇ ಬಂದಿದ್ದಾರೆ. ಸೂರ್ಯ ಚಂದ್ರ ಇರುವವರೆಗೂ ಈ ಭೂಮಿ ಮೇಲೆ ಅವರೇ ಇರಲಿ, ನಾವೆಲ್ಲ ಸರ್ವನಾಶ ಆಗುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು
ಜನಸಂಖ್ಯೆ ಹೆಚ್ಚಳ ಪ್ರಗತಿಗೆ ಮಾರಕ
ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗುತ್ತಿದೆ. ಜನಸಂಖ್ಯೆ ಹೆಚ್ಚಿದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಪ್ರಕೃತಿಯಲ್ಲಿ ಏರುಪೇರು ಉಂಟಾಗಿ ಮಾನವನ ಬದುಕು ದುಸ್ತರವಾಗುತ್ತಿದೆ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಕಳವಳ ವ್ಯಕ್ತಪಡಿಸಿದರು.
ಚಿಂತೆ ಬಿಟ್ಟರೆ ಮಾನಸಿಕ-ದೈಹಿಕ ಆರೋಗ್ಯ
ಚನ್ನಪಟ್ಟಣ: ಅತಿಯಾಗಿ ಚಿಂತಿಸದೇ ಇರುವುದರಲ್ಲೇ ತೃಪ್ತಿ ಪಟ್ಟುಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಂಡಲ್ಲಿ ದೀರ್ಘಕಾಲ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮನೋವೈದ್ಯರಾದ ಡಾ. ಸಿ.ಆರ್.ಚಂದ್ರಶೇಖರ್ ತಿಳಿಸಿದರು.
ಆರ್ಥಿಕ ದುರ್ಬಲರಿಗೆ ವೈದ್ಯಕೀಯ ಸೇವೆಗಳು ಸಿಗಲಿ
ಸೂಲಿಬೆಲೆ: ಗ್ರಾಮೀಣ ಪ್ರದೇಶದ ಆರ್ಥಿಕ ದುರ್ಬಲರಿಗೆ ಆರೋಗ್ಯ ಸೇವೆಗಳು ರಿಯಾಯಿತಿ ಹಾಗೂ ಉಚಿತವಾಗಿ ಕಲ್ಪಿಸುವ ಉದ್ದೇಶದಿಂದ ಹೊಸಕೋಟೆ ಎಂವಿಜೆ ಆಸ್ಪತ್ರೆ ಶ್ರಮಿಸುತ್ತಿದೆ ಎಂದು ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಮೋದ್ ತಿಳಿಸಿದರು.
ದೇಶದ ಜನತೆ ಬಿಜೆಪಿ ಮೇಲಿಟ್ಟಿರುವ ವಿಶ್ವಾಸ ಗಟ್ಟಿಗೊಳಿಸೋಣ
ದೇಶದ ಜನತೆ ಬಿಜೆಪಿ ಮೇಲಿಟ್ಟಿರುವ ವಿಶ್ವಾಸವನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹೇಳಿದರು
ಪರಿಸರ ಸಮತೋಲನ ಕಾಪಾಡಲು ಸಹಕರಿಸಿ
ಮಾಗಡಿ: ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನಡೆವ ಕಾರ್ಯಕ್ರಮಕ್ಕೆ ನಾಗರಿಕರು ಸಹಕರಿಸಬೇಕು ಎಂದು ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಲಕ್ಷ್ಮಿಪ್ರಸಾದ್ ಹೇಳಿದರು.
ರಾಜ್ಯದಲ್ಲೇ ಕನಕಪುರ ಮಾದರಿ ತಾಲೂಕು
ಕನಕಪುರ: ಕ್ಷೇತ್ರ ಪುನರ್ ವಿಂಗಡನೆ ನಂತರ ನೂತನ ತಾಲೂಕಿನ ಶಾಸಕನಾಗಿ ಆಯ್ಕೆಯಾಗಿ ರಾಜ್ಯದ ಯಾವುದೇ ಮೂಲೆಯ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ನಡೆಯದ ಅಭಿವೃದ್ಧಿ ಮಾಡಿರುವುದು ಕ್ಷೇತ್ರದ ಜನರ ಮುಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ದೃಷ್ಟಿ ಚೆನ್ನಾಗಿದ್ದರೆ ಉತ್ತಮ ಕೆಲಸ ಮಾಡಲು ಸಾಧ್ಯ
ಮನುಷ್ಯನಿಗೆ ಕಣ್ಣಿನ ದೃಷ್ಟಿ ಅತೀ ಮುಖ್ಯ. ದೃಷ್ಟಿ ಚೆನ್ನಾಗಿದ್ದರೆ ಮಾತ್ರ ಉತ್ತಮ ಕೆಲಸ ಮಾಡಲು ಸಾಧ್ಯ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಸ್.ಯೋಗಾನಂದ ತಿಳಿಸಿದರು.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved