ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಡೆಗಳಿಗೆ ಬಿಜೆಪಿ ಚಿಹ್ನೆ ಬರೆಯುವ ಕಾರ್ಯಕ್ರಮ
ರಾಮನಗರ: ಮೋದಿ ಮತ್ತೊಮ್ಮೆ ಅಭಿಯಾನದ ಅಂಗವಾಗಿ ಗೋಡೆಗಳ ಮೇಲೆ ಕಮಲದ ಚಿಹ್ನೆ ಬರೆಯುವ ಕಾರ್ಯಕ್ರಮ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆಯಿತು.
ಶಾಲಾ ಆವರಣದಲ್ಲಿ ಕಿಡಿಗೇಡಿಗಳಿಂದ ವಾಮಾಚಾರ
ಕುದೂರು: ಕುದೂರು ಗ್ರಾಮದ ಕೋಟೆ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವಾಮಾಚಾರ ಮಾಡಿರುವ ಘಟನೆ ನಡೆದಿದೆ.
ಬೆಂ-ಮೈ ಎಕ್ಸ್ ಪ್ರೆಸ್ ವೇನಲ್ಲಿ ಹೊತ್ತಿ ಉರಿದ ಹೂ ಗಿಡಗಳು
ರಾಮನಗರ: ಬೆಂಕಿ ಕಿಡಿಯಿಂದಾಗಿ ಹೂ, ಗಿಡಗಳು ಹೊತ್ತಿ ಉರಿದಿರುವಂತಹ ಘಟನೆ ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಮಾಯಗಾನಹಳ್ಳಿ ಸಮೀಪ ನಡೆದಿದೆ.
ಮಾನವ ಸರಪಳಿ ನಿರ್ಮಿಸಿ ಮಹಾತ್ಮನ ಸ್ಮರಣೆ
ರಾಮನಗರ: ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಸೌಹಾರ್ದ ಕರ್ನಾಟಕ ವಿಶ್ವ ಮಾನವ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದ ಐಜೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮಹಾತ್ಮನನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಲೂಟಿಕೋರರನ್ನ ಲೋಕಸಭೆಗೆ ಕಳಿಸಿದರೆ ಇನ್ನೇನಾಗುತ್ತೆ?
ರಾಮನಗರ: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರವಾಗಲೆಂದು ಸಂಸದ ಡಿ.ಕೆ. ಸುರೇಶ್ ಹೇಳಿರುವುದು ಇನ್ ಮೆಚ್ಯೂರ್ ಸ್ಟೇಟ್ ಮೆಂಟ್. ಇಲ್ಲಿ ಕಲ್ಲು ಹೊಡೆದು ಲೂಟಿ ಮಾಡಿಕೊಂಡಿದ್ದವರನ್ನು ನಮ್ಮ ಜನರು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
16ರಂದು ಶ್ರೀ ಸೋಮೇಶ್ವರನ ಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ಐತಿಹಾಸಿಕ ಶ್ರೀ ಸೋಮೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆ. 16ಕ್ಕೆ ನಡೆಯಲಿದೆ ಎಂದು ದೇವಸ್ಥಾನದ ಅರ್ಚಕ ಗೋಪಾಲ್ ದೀಕ್ಷಿತ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ ಹುಸಿಯಾದ ರೇಷ್ಮೆನಗರಿ ಜನರ ನಿರೀಕ್ಷೆ
ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಬೇಕು. ಅದಕ್ಕಾಗಿ ಎಸ್.ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ರೈತರು ಕೇಂದ್ರದ ಎದುರು ಇಟ್ಟಿದ್ದರು. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಸೊಪ್ಪು ಹಾಕಿಲ್ಲ. ಸಹಜವಾಗಿಯೇ ಇದು ರೈತ ಸಮುದಾಯದಲ್ಲಿ ಬೇಸರ ಮೂಡಿಸಿದೆ.
ಮಾಚಿದೇವರ ಆದರ್ಶ ಅಳವಡಿಸಿಕೊಳ್ಳಿ: ಶಾಸಕ
12ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರಾಗಿದ್ದಾರೆ. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತ ಕಾಣಿಕೆ ನೀಡಿದ್ದು, ಇಂತಹ ಶರಣರು ಹಾಕಿದ ಮಾರ್ಗದರ್ಶನವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.
ಮೌಢ್ಯಗಳ ವಿರುದ್ಧ ಹೋರಾಡಿದ್ದ ಮಾಚಿದೇವರು: ತಹಸೀಲ್ದಾರ್ ಮಹೇಂದ್ರ
ಸಮಾಜದಲ್ಲಿನ ಮೌಢ್ಯವನ್ನು ಶುಚಿ ಮಾಡುವ ಕಾಯಕದಲ್ಲಿ ತೊಡಗಿದ್ದ ಅವರು, ಬಸವಣ್ಣನವರ ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಮಹತ್ವದ್ದು.
ಮಡಿವಾಳ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿ: ಸಂಘದ ಪದಾಧಿಕಾರಿಗಳ ಮನವಿ
ಹಿಂದುಳಿದ ಮಡಿವಾಳ ಸಮಾಜವನ್ನು ಸರ್ಕಾರ ಎಸ್ಸಿಗೆ ಸೇರಿಸಲು ಅನ್ನಪೂರ್ಣಮ್ಮ ವರದಿಯನ್ನು ಜಾರಿಗೊಳಿಸಬೇಕು. ಈ ಸಮುದಾಯದವರು ಅತ್ಯಂತ ಬಡವರಾಗಿದ್ದು, ಅವರಿಗೆ ಸರ್ಕಾರ ಸೂಕ್ತ ನಿವೇಶನ ನೀಡಿ ಧೋಬಿಘಾಟ್ ಸಹ ನಿರ್ಮಿಸಿಕೊಡಬೇಕು.
< previous
1
...
267
268
269
270
271
272
273
274
275
...
312
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು