• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಮೇಲೆ ಹಲ್ಲೆ: ಡಿಕೆಶಿ ಹೆಸರು ಬಳಕೆಗೆ ವಿರೋಧ
ಗಡಿಪಾರು ಆಗಿದ್ದ ರೌಡಿಶೀಟರ್ ಮತ್ತು ಆತನ ಸಹಚರರು ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಕಾರಣ ಎಂಬುದು ಸತ್ಯಕ್ಕೆ ದೂರವಾದುದು ಎಂದು ವಿಧಾನಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಲಿ : ಸದಾನಂದ

 ದಲಿತ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜನಾನುರಾಗಿ ನಾಯಕ ಎನಿಸಿರುವ ಯೋಗೇಶ್ವರ್ ಅವರಿಗೆ ಎನ್‌ಡಿಎ ಟಿಕೆಟ್ ನೀಡಬೇಕೆಂಬುದು ಎಲ್ಲರ ಅಭಿಲಾಷೆಯಾಗಿದ್ದು, ಇದನ್ನು ಪಕ್ಷದ ವರಿಷ್ಠರು ಪುರಸ್ಕರಿಸಬೇಕು ಎಂದು ಮನವಿ ಮಾಡಿದರು.

ಮಾಂಸದಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತೆರೆದಿರುವ ಮಾಂಸಾಹಾರದ ಮಳಿಗೆ ತೆರವುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆ ಹಾಗೂ ನಾಗರೀಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಅಕ್ರಮ: ಸಿಎಂ ರಾಜೀನಾಮೆಗೆ ಶ್ರೀರಾಮಸೇನೆ ಆಗ್ರಹ
ಇಡಿ ಅಧಿಕಾರಿಗಳ ಮೇಲೆಯೇ ದೂರನ್ನು ಸಲ್ಲಿಸುವಂತೆ ಮಾಡಿ ತನಿಖಾ ಅಧಿಕಾರಿಗಳಿಗೆ ಭಯ ಹುಟ್ಟಿಸುವಂತೆ ಮಾಡುತ್ತಿರುವುದರಿಂದ ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಪಾಲುದಾರರಾಗಿದ್ದಾರೆ ಎಂಬ ಅನುಮಾನಗಳು ಹೆಚ್ಚಾಗುತ್ತಿವೆ.ಆದ್ದರಿಂದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಗೌರವಾನ್ವಿತ ರಾಜ್ಯಪಾಲರಿಗೆ ತಹಸೀಲ್ದಾರ್ ಮೂಲಕ ಮನವಿ ಮಾಡುತ್ತಿರುವುದಾಗಿ ತಿಳಿಸಿದರು.
ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ
ಪಟ್ಟಣದಲ್ಲಿ ಕಳೆದ ಐದಾರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ವಾಹನ ಸವಾರರು ಹೈರಾಣಾಗಿದ್ದು, ಬೀದಿ ಬದಿ ವ್ಯಾಪಾರಸ್ಥರು ಮಳೆಯಿಂದಾಗಿ ತೀವ್ರ ನಷ್ಟ ಅನುಭವಿಸುವಂತಾಗಿದೆ.
ದಿ.ಲಿಂಗೇಗೌಡರಿಂದ ಕನಕಪುರ ಅಭಿವೃದ್ಧಿ: ನಿವೃತ್ತ ಉಪನ್ಯಾಸಕ ಮಂಚೇಗೌಡ
ಸ್ವತಃ ಕ್ರೀಡಾಪಟುವಾಗಿ, ಈಜುಗಾರರಾಗಿ ಗ್ರಾಮಾಂತರ ಜಿಲ್ಲೆಯಲ್ಲಿಯೇ ದೈಹಿಕ ದೃಢತೆ ಹೊಂದಿದ್ದ ಇವರು, ತಾಲೂಕಿಗೆ ಒಂದು ಬೃಹತ್ ಮೈದಾನವನ್ನು ನಿರ್ಮಿಸಬೇಕೆಂದು ಪುರಸಭಾ ಹೈಸ್ಕೂಲ್ ಬಳಿ ವಿಸ್ತಾರವಾದ ಮೈದಾನವನ್ನು ನಿರ್ಮಿಸಿದರು, ಪುರಸಭಾ ಹೈಸ್ಕೂಲ್, ಕಾಲೇಜು ಪ್ರಾರಂಭಿಸಿ ಅಂದಿನ ದೂರದೃಷ್ಟಿಯ ಫಲವಾಗಿ ಇಂಗ್ಲೀಷ್ ತರಗತಿಗಳನ್ನೂ ಸಹ ಪ್ರಾರಂಭಿಸಿದರು, ಅವರ ಸೇವಾ ಅವಧಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ, ಕ್ರಿಯಾಶೀಲತೆಗೆ ಮತ್ತೊಂದು ಹೆಸರಾಗಿ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿದ್ದರು, ಇವರ ಕನಸು, ನೆನಪುಗಳು ಮಾತ್ರ ಮುಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಬೇಕು .
ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸುವಲ್ಲಿ ಎಚ್ ಡಿಕೆ ವಿಫಲ: ಶಾಸಕ ಎಚ್ .ಸಿ.ಬಾಲಕೃಷ್ಣ
ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ‘ಮೇಕೆದಾಟು’ ಜಾರಿಗೆ ಅನುಮತಿ ಸಿಗುತ್ತದೆ ಎಂದು ಆಸೆ ಇತ್ತು. ಈ ಎಲ್ಲಾ ವಿಚಾರದಲ್ಲೂ ನಿರಾಸೆ ಮೂಡಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ನೋವಾಗಿದೆ.
ದುಡಿಯುವ ಕೈಗಳಿಗೆ ಅಧಿಕಾರ ಸಿಗಬೇಕು
ಚನ್ನಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿವೆ. ದುಡಿಯುವ ಕೈಗಳಿಗೆ ಅಧಿಕಾರ ಸಿಕ್ಕಾಗ ಮಾತ್ರ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಸರ್ವೋದಯ ಕರ್ನಾಟಕ ಪಕ್ಷವನ್ನು ಸಶಕ್ತವಾಗಿ ಸಂಘಟಿಸಿ ಮುಂದಿನ ದಿನಗಳಲ್ಲಿ ಪಂಚಾಯಿತಿಯಿಂದ ಪಾರ್ಲಿಮೆಂಟ್ ಚುನಾವಣೆವರೆಗೆ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ಗೌರವಾಧ್ಯಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ವರಿಷ್ಠ ಚಾಮರಸ ಮಾಲಿ ಪಾಟೀಲ್ ತಿಳಿಸಿದರು.
ರಾಮನಗರ ಅಭಿವೃದ್ಧಿಗೆ ಬದ್ದ: ಡಿಸಿಎಂ ಡಿಕೆಶಿ
ರಾಮನಗರ: ಚುನಾವಣೆಯಲ್ಲಿ ನನಗೆ ಮತ ನೀಡುವಂತೆ ಮನವಿ ಮಾಡಿದ್ದೇ ನೀವೆಲ್ಲಾ ಇಕ್ಬಾಲ್ ಹುಸೇನ್ ಅವರನ್ನು ಗೆಲ್ಲಿಸುವ ಮೂಲಕ ನನಗೆ ಶಕ್ತಿ ನೀಡಿದ್ದೀರಿ. ನಿಮಗೆ ನಾನು ಆಭಾರಿಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದೇವೆ. ಇಡೀ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಮಾಡಿ ನಿಮ್ಮ ಋಣ ತೀರಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಜಯಘೋಷಗಳ ನಡುವೆ ಅಗ್ನಿಕೊಂಡ ಹಾಯ್ದ ಕರಗಧಾರಕ
ರಾಮನಗರ: ನಗರದ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಅಂಗವಾಗಿ ನಡೆದ ಅಗ್ನಿಕೊಂಡೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರ ಜಯಘೋಷಗಳ ನಡುವೆ ಕರಗಧಾರಕ ದೇವಿ ಪ್ರಸಾದ್ ಅವರು ಅಗ್ನಿಕೊಂಡ ಹಾಯ್ದರು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved