• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಖಿಲ್‌ನಲ್ಲೂ ಹಾಸನದ ಗೂಂಡಾಗಿರಿ ಸಂಸ್ಕೃತಿ
ರಾಮನಗರ: ಹಳ್ಳಿಮಾಳ ಸೊಸೈಟಿ ಅಧ್ಯಕ್ಷ ಸ್ಥಾನ ಚುನಾವಣೆಗಾಗಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಡೆಸಿದ ದಬ್ಬಾಳಿಕೆ ಹೈಡ್ರಾಮಾ ಖಂಡನೀಯ. ಹಾಸನದ ಗೂಂಡಾಗಿರಿ ಸಂಸ್ಕೃತಿ ಅವರಿಗೂ ಬಂದಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಟೀಕಿಸಿದರು.
7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯ
ರಾಮನಗರ: ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಬುಧವಾರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈಲು ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
ರಾಮನಗರ: ಹೆಜ್ಜಾಲ - ಕೆಂಗೇರಿ ನಡುವೆ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ವಿಳಂಬವಾದ ಕಾರಣ ಬುಧವಾರ ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುವ ರೈಲುಗಳು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.
ರಿಯಲ್ ಎಸ್ಟೇಟ್‌, ವೈಯಕ್ತಿಕ ಹಿತಾಸಕ್ತಿಗಾಗಿ ಪ್ರಸ್ತಾವನೆ
ರಾಮನಗರ: ರಿಯಲ್ ಎಸ್ಟೇಟ್ ಹಾಗೂ ವೈಯಕ್ತಿಕ ಹಿತಾಸಕ್ತಿಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ರೇಷ್ಮೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೌತಮ್ ಗೌಡ ಟೀಕಿಸಿದರು.
ತ್ಯಾಜ್ಯ ಘಟಕಗಳು ಕನಿಷ್ಠ ಮೂರು ಕಿಮೀ ದೂರದಲ್ಲಿರಲಿ: ಶಿವಲಿಂಗಯ್ಯ ಆಗ್ರಹ
ಜಲಮೂಲ, ಮಣ್ಣಿನ ಫಲವತ್ತತೆಗೂ ಕಂಟಕ ಬಂದಿದೆ. ಜತೆಗೆ ತಿರುಮಲೆ, ಎನ್ಇಎಸ್ ಬಡಾವಣೆ, ಚೆನ್ನಪ್ಪ ಬಡಾವಣೆ, ನಟರಾಜ್ ಬಡಾವಣೆ, ಬೈಚಾಪುರ, ವೆಂಕಟಯ್ಯಪಾಳ್ಯ, ಕೆಬ್ಬೆಪಾಳ್ಯ, ಜೀವಿಪಾಳ್ಯ ಸೇರಿ ಇತರೆ ನಿವಾಸಿಗಳ ಮನೆಯಲ್ಲಿ ಜನರು ಶ್ವಾಸಕೋಶದ ಸಮಸ್ಯೆಯಿಂದ ರೋಗಗ್ರಸ್ಥರಾಗುತ್ತಿದ್ದಾರೆ. ರೋಗದ ಭೀತಿಯಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂಜರಿಯುತ್ತಿದ್ದಾರೆ.
ಪಿಡಿಒ ಎಡವಟ್ಟು: ಜಾಗಕ್ಕಾಗಿ ಎರಡು ಕುಟುಂಬಗಳ ಜಗಳ
ಪಂಚಾಯಿತಿ ಅಧಿಕಾರಿ ಮಾಡಿದ ತಪ್ಪಿಗೆ ಎರಡು ಕುಟುಂಬಗಳು ಜಗಳವಾಡುವುದು ಬೇಡ, ನಾನು ಈ ಬಗ್ಗೆ ತಾಲೂಕು ಪಂಚಾಯಿತಿ ಇಒ ರವರ ಗಮನಕ್ಕೆ ತರಲಾಗಿದ್ದು, ಯಾರಿಗೂ ಅನ್ಯಾಯವಾಗದಂತೆ ಇಬ್ಬರಿಗೂ ನ್ಯಾಯ ಸಮ್ಮತವಾಗಿ ಸಮಸ್ಯೆಯನ್ನು ಬಗೆಹರಿಸಿ, ಕೆಂಪಣ್ಣ ಎಂಬುವರು ಇವರಿಗೆ ಓಡಾಡಲು ಜಾಗ ಬಿಟ್ಟು ಮನೆಯನ್ನು ಕಟ್ಟಿಕೊಳ್ಳಲಿ. ಅದನ್ನು ಬಿಟ್ಟು ಇಲ್ಲಿ ರಾಜಕೀಯ ಬೆರೆಸಿ ಇಬ್ಬರ ಮಧ್ಯೆ ಕಿತ್ತಾಡುವಂತೆ ಮಾಡಲಾಗುತ್ತದೆ
ಹೈಟೆಕ್ ಮೈದಾನಕ್ಕಾಗಿ ಮರಗಳ ಮಾರಣಹೋಮ ಸಲ್ಲದು
ಸಕಲ ಸೌಲಭ್ಯ ಹೊಂದಿದ ರಂಗಮಂದಿರ ನಿರ್ಮಾಣ, ಅದರ ಹಿಂಭಾಗಕ್ಕೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಅಲಂಕಾರ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅದರ ಮೇಲ್ಭಾಗದಲ್ಲಿ ಚೆಸ್, ಕೇರಂನಂತಹ ಆಟಗಳನ್ನು ಆಡಲು ಕೊಠಡಿ ನಿರ್ಮಾಣ ಮಾಡಲಾಗುತ್ತದೆ. ರಂಗಮಂದಿರದ ಒಂದು ಪಕ್ಕದಲ್ಲಿ ಮಕ್ಕಳ ಸುಂದರ ಉದ್ಯಾನವನ ನಿರ್ಮಾಣ ಮಾಡಿ ಅದರಲ್ಲಿ ಮಕ್ಕಳು ಆಡಬಹುದಾದ ಆಟಿಕೆಗಳನ್ನು ಅಲ್ಲಿ ಅಳವಡಿಸುವಂತೆ ವಿನ್ಯಾಸ ಮಾಡಲಾಗಿದೆ.
ನೋಂದಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ನಿಗದಿತ ಸಮಯಕ್ಕೆ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳದಿದ್ದಾಗ ಜೆಡಿಎಸ್ ಬೆಂಬಲಿತ ನಿರ್ದೇಶಕರು ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನಿಸಿದಾಗ ಚುನಾವಣಾಧಿಕಾರಿಗಳು ಚುನಾವಣೆ ರದ್ದು ಪಡಿಸಿರುವುದನ್ನು ಗಮನಕ್ಕೆ ತಂದಿದ್ದಾರೆ. ಇದರಿಂದ ಆಕ್ರೋಶಗೊಂಡ ಜೆಡಿಎಸ್ ಬೆಂಬಲಿತ ನಿರ್ದೇಶಕರು ಹಾಗೂ ಜೆಡಿಎಸ್ - ಬಿಜೆಪಿ ಮುಖಂಡರು ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೋಟರಿ ಸಿಲ್ಕ್ ಸಿಟಿಗೆ 22ಕ್ಕೂ ಹೆಚ್ಚು ಪ್ರಶಸ್ತಿ: ಸುನಿಲ್
ಮೇಕೆದಾಟು ಸಂಗಮದ ಜಿಎಸ್ಆರ್ ಆಗಿ ಗೋಪಾಲ್ ಅವರು ಹೊಸ ಕ್ಲಬ್ ಅನ್ನು ಸ್ಥಾಪಿಸಿದ್ದಾರೆ. ಅವರಿಗೆ ರೋಟರಿ ಜಿಲ್ಲಾ 3191 ಕಡೆಯಿಂದ ನ್ಯೂ ಕ್ಲಬ್ ಅಡ್ವೈಸರ್ ಪ್ರಶಸ್ತಿ ಲಭಿಸಿದರೆ, ಲತಾ ಗೋಪಾಲ್ ಅವರಿಗೆ ಬೆಸ್ಟ್ ಅಡ್ವೈಸರ್ ಪಲ್ಸ್ ಪೊಲಿಯೋ ಅವಾರ್ಡ್, ಎ.ಜಿ.ರವಿಕುಮಾರ್ ಅವರಿಗೆ ಬೆಸ್ಟ್ ಗವರ್ನರ್ ಅವಾರ್ಡ್ ದೊರಕಿದೆ.
ಇಂದು ಜೆಡಿಎಸ್ - ಬಿಜೆಪಿ ಬೃಹತ್ ಪ್ರತಿಭಟನೆ
ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೂನ್ 29ರಂದು ಚುನಾವಣೆ ನಿಗದಿಯಾಗಿತ್ತು. ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಪೊಲೀಸ್ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರು ನಿಯೋಜಿಸಿದ್ದ ಚುನಾವಣಾಧಿಕಾರಿಗಳು ಮುಂದೂಡಿದ್ದರು.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved