• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಿ: ಉಪಲೋಕಾಯುಕ್ತ ಬಿ. ವೀರಪ್ಪ
ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.
ಯೂರಿಯಾಕ್ಕಾಗಿ ಕಿ.ಮೀ ಗಟ್ಟಲೇ ಸಾಲು ನಿಂತ ರೈತರು
ಪ್ರಸ್ತುತ ಮಾರುಕಟ್ಟೆಯಲ್ಲಿ ಯೂರಿಯಾ ಒಂದು ಮೂಟೆಗೆ 300 ರು.ಗಳಿಗೆ ಮಾರಾಟ ಮಾಡುತ್ತಿದ್ದು, ಹಲವು ಕಡೆ ಹಣ ಬೆಲೆ ನೀಡಿದರೂ ಯೂರಿಯಾ ಸಿಗುತ್ತಿಲ್ಲ.
ಟ್ರಾಫಿಕ್‌ ಫೈನ್‌: 21 ದಿನಗಳಲ್ಲಿ 29 ಲಕ್ಷ ದಂಡ ಪಾವತಿ
ಇ-ಚಲನ್ ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು.
ಬಿಡದಿ ಟೌನ್‌ಶಿಪ್ ವಿರೋಧಿಸಿ 2ನೇ ದಿನವೂ ಮುಂದುವರೆದ ರೈತರ ಧರಣಿ
ರೈತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸದೆ ಏಕಾಏಕಿ ಭೂ ಸ್ವಾಧೀನ ಪ್ರಕ್ರಿಯೆಗೆ ನೋಟಿಸ್ ನೀಡಿರುವುದು ಹಾಗೂ ಜೆಎಂಸಿ ಸರ್ವೆ ಕಾರ್ಯಾಚರಣೆ ಮಾಡುತ್ತಿರುವುದು ಅನ್ಯಾಯ.
ಒಂಟಿತನದಿಂದ ಹೊರಬನ್ನಿ: ಆತ್ಮಹತ್ಯೆ ಆಲೋಚನೆ ಬಿಡಿ
ರಾಮನಗರ: ನಿಮ್ಮ ನೋವು ನಲಿವುಗಳನ್ನು ನಂಬಿಕಸ್ತರಲ್ಲಿ ಹಂಚಿಕೊಳ್ಳಿ, ಉತ್ತಮ ಸ್ನೇಹಿತರ ಸಂಪರ್ಕದಲ್ಲಿ ಸದಾ ಇರುವ ಮೂಲಕ ಒಂಟಿತನದಿಂದ ಹೊರಬನ್ನಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್.ಸವಿತಾ ಹೇಳಿದರು.
ಸಕಾಲದಲ್ಲಿ ಸಾಲ ವಿತರಣೆ ಮಾಡಲು ಸುರೇಶ್‌ ಸಲಹೆ
ಕನಕಪುರ: ಬ್ಯಾಂಕ್‌ನಿಂದ ತೆಗೆದುಕೊಂಡಿರುವ ಸಾಲ ಸರ್ಕಾರ ಮನ್ನಾ ಮಾಡದ ಕಾರಣ ರೈತರು, ಮಹಿಳೆಯರು ಹಾಗು ಗ್ರಾಹಕರು ತಪ್ಪದೇ ಸಾಲ ಮರುಪಾವತಿ ಮಾಡುವಂತೆ ಹಾಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ಬಿಡದಿ ಟೌನ್‌ಶಿಪ್‌ನಿಂದ ದಲಿತರಿಗೆ ಹೆಚ್ಚಿನ ಅನುಕೂಲ
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣವಾಗುತ್ತಿರುವ ಬಿಡದಿ ಟೌನ್ ಶಿಪ್ ಯೋಜನೆಯಿಂದ ದಲಿತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ವದಂತಿಗಳಿಗೆ ದಲಿತರು ಕಿವಿಗೊಡಬಾರದು ಎಂದು ಪ್ರಾಧಿಕಾರದ ಸದಸ್ಯ ಎನ್.ನರಸಿಂಹಯ್ಯ ತಿಳಿಸಿದರು.
ರಕ್ತಪಾತವಾದರೆ ರಾಜ್ಯ ಸರ್ಕಾರವೇ ಹೊಣೆ: ಎ.ಮಂಜುನಾಥ್
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ತೀವ್ರ ವಿರೋಧವಿದೆ. ಇದನ್ನೂ ಲೆಕ್ಕಿಸದೆ ಯೋಜನೆ ಜಾರಿಗೊಳಿಸಿದರೆ ಮುಂದಾಗುವ ರಕ್ತಪಾತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.
ನಗರ ಸಾರಿಗೆ ಬಸ್ ಸಂಚಾರ ಮಾರ್ಗ: ಟಿಕೆಟ್ ದರ ನಿಗದಿ
ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸೌಲಭ್ಯ ಕಲ್ಪಿಸುತ್ತಿರುವ ನಗರ ಸಾರಿಗೆ ಬಸ್‌ಗಳು ಸಂಚರಿಸುವ ಮಾರ್ಗ, ನಿಲುಗಡೆ ಸ್ಥಳ ಹಾಗೂ ಟಿಕೆಟ್ ದರವನ್ನು ನಿಗದಿ ಪಡಿಸಿದೆ.
ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಪ್ರಾರಂಭ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ಕ್ರಮ ಖಂಡಿಸಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಗಳ ರೈತರು ಶುಕ್ರವಾರ ಬೈರಮಂಗಲ ವೃತ್ತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ಪ್ರಾರಂಭಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 414
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved