ಪರಿಹಾರ ಕೈಗೊಳ್ಳದಿದ್ದರೆ ಶಿಸ್ತು ಕ್ರಮ: ಡಿಕೆಸುರಾಮನಗರ: 24-7 ಕುಡಿಯುವ ನೀರು ಯೋಜನೆ ಪೂರ್ಣಗೊಳ್ಳುವವರೆಗೆ 10 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ, ಅರ್ಕಾವತಿ ನದಿಗೆ ಕಲ್ಪಿಸಿರುವ ಯುಜಿಡಿ ಸಂಪರ್ಕ ಕಡಿತಗೊಳಿಸಿ ಎಸ್ ಟಿಪಿ ಪ್ಲಾಂಟ್ , ಸಾರ್ವಜನಿಕ ಶೌಚಾಲಯ ನಿರ್ಮಾಣ, ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಸ್ಥಳಾಂತರಕ್ಕೆ ಕ್ರಮ ವಹಿಸುವಂತೆ ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.