• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮೈಗೂಡಿಸಿಕೊಳ್ಳಬೇಕು: ಬಸವರಾಜು ಸಲಹೆ
ಹೆತ್ತ ತಾಯಿಯನ್ನು ನೋಡಿಕೊಳ್ಳಲು ಇಂದಿನ ಸಮಾಜ ಹಿಂದುಮುಂದು ನೋಡುವ ಸ್ಥಿತಿಗೆ ಬಂದು ತಲುಪಿದೆ. ಮನರಂಜನಾ ಮಾಧ್ಯಮವಾಗಿರುವ ಸಿನಿಮಾಗಳಲ್ಲಿ ನೈತಿಕತೆ ಕಡಿಮೆಯಾಗುತ್ತಿದೆ.
ಕೋಟೂರಿನಲ್ಲಿ ಗ್ರಾಮದೇವತೆಗಳ ಜಾತ್ರಾ ಮಹೋತ್ಸವ
ಅನುಗೊಂಡಹಳ್ಳಿ ಹೋಬಳಿಯ ಮತ್ಸಂದ್ರ ಗ್ರಾಪಂ ವ್ಯಾಪ್ತಿಯ ಕೋಟೂರಿನ ಬಸವೇಶ್ವರ, ವೇಣುಗೋಪಾಲ, ಆಂಜನೇಯ, ಓಂಶಕ್ತಿ ದೇವರಿಗೆ ಬೆಲ್ಲದ ದೀಪೋತ್ಸವ, ಅಣ್ಣಮ್ಮದೇವಿ, ಕಾವೇರಮ್ಮ, ಸಪಲಮ್ಮ, ಕಾಳಮ್ಮ, ಮಾರಮ್ಮ, ಮುನೇಶ್ವರಸ್ವಾಮಿ ದೇವರಿಗೆ ದೀಪೋತ್ಸವ, ಪಲ್ಲಕ್ಕಿಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಬುದ್ಧಿಶಕ್ತಿ ಹೆಚ್ಚಳಕ್ಕೆ ಈ ಕ್ರೀಡೆ ಸಹಕಾರಿ: ಮಧುಕರ್
ಈಗಾಗಲೇ ತುಮಕೂರು ಹಾಗೂ ಮಂಡ್ಯದಲ್ಲಿ ಚೆಸ್ ಅಕಾಡೆಮಿಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ವರ್ಷ ಹತ್ತಾರು ರಾಜ್ಯ, ಜಿಲ್ಲಾಮಟ್ಟದ ಟೂರ್ನಿಗಳನ್ನು ಅಲ್ಲಿ ನಡೆಸಲಾಗುತ್ತಿದೆ. ಇದೀಗ ರಾಮನಗರ ಜಿಲ್ಲೆಯನ್ನು ಗುರಿಯಾಗಿಸಿಕೊಂಡು ಚನ್ನಪಟ್ಟಣದಲ್ಲಿ ಎಂ.ಎಂ. ಚೆಸ್ ಅಕಾಡೆಮಿ ಆರಂಭಗೊಂಡಿದೆ.
ನಾನು ಸಂಸದನಾದರೆ ಆರ್ಥಿಕ ವಲಯಕ್ಕೆ ಬಲ ತುಂಬುವೆ: ಡಾ.ಕೆ. ಸುಧಾಕರ್
ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ನಾನು ಸಂಸದನಾದರೆ ಆರ್ಥಿಕ ವಲಯಕ್ಕೆ ಬಲ ತುಂಬುವೆ: ಡಾ.ಕೆ. ಸುಧಾಕರ್
ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ.
ಜನರಿಗೆ ಮೋದಿ,ಮಂಜುನಾಥ್ ರ ಸೇವೆಗಳನ್ನು ತಿಳಿಸಿ: ಅನುಸೂಯಾ
ನನ್ನ ಪತಿ ಮಂಜುನಾಥ್ ರವರು ತಮ್ಮ ಸೇವಾ ಕ್ಷೇತ್ರದಲ್ಲಿ ಎಂದೂ ಬಿಡುವನ್ನು ತೆಗೆದುಕೊಳ್ಳದೇ ಬಡವ, ಶ್ರೀಮಂತ ಎಂಬ ಬೇಧವಿಲ್ಲದೇ ಕಷ್ಟ ಎಂದು ಬಂದವರ ಪ್ರಾಣ ಉಳಿಸಿದ್ದಾರೆ, ಅವರು ರಾಜಕೀಯ ಕುಟುಂಬದವರಾದರೂ ಈ ಕ್ಷೇತ್ರಕ್ಕೆ ಬರದೇ ತಮ್ಮ ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ನನಗೆ ಹೆಮ್ಮೆಯೆನಿಸುತ್ತದೆ.
ಎಲ್ಲರನ್ನೊಳಗೊಂಡ ಅಭಿವೃದ್ಧಿ ಕಾಂಗ್ರೆಸ್ ಸಂಕಲ್ಪ: ಸಚಿವ
ದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ.
ಆಪರೇಷನ್ ಹಸ್ತ ಹಿನ್ನೆಲೆ ಅಲರ್ಟ್ ಆದ ಸೈನಿಕ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಡಿ.ಕೆ.ಸುರೇಶ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಆಪರೇಷನ್ ಹಸ್ತ ಚುರುಕುಗೊಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ಮತ ಹೆಚ್ಚಳಕ್ಕೆ ಬೇರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಜತೆಗೆ ಪಕ್ಷ ಸಂಘಟನೆ ಚುರುಕುಗೊಳಿಸಿದ್ದಾರೆ.
ನೀರಿಗಾಗಿ ಹೋರಾಟ ತೀವ್ರ: ‘ಲೋಕ’ ಚುನಾವಣೆ ಬಹಿಷ್ಕರಿಸಲು ನಿರ್ಧಾರ
ಮಜರಾಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಅರ್ಕಾವತಿ ವ್ಯಾಪ್ತಿಯ ಕೆರೆಗಳ ಸಂರಕ್ಷಣಾ ಹೋರಾಟ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಡಾ.ಟಿ.ಎಚ್.ಆಂಜನಪ್ಪ, ದೊಡ್ಡ ತುಮಕೂರು ಮತ್ತು ಮಜಾರಹೊಸಹಳ್ಳಿ ಗ್ರಾಪಂಯ ಎಲ್ಲಾ ಮುಖಂಡರು ಹಾಗೂ ಗ್ರಾಮಸ್ಥರ ಒಮ್ಮತದೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಅವ್ಯವಸ್ಥೆಗಳ ಆಗರ
ಕೆಲವು ಕಾರ್ಖಾನೆಗಳಲ್ಲಿ ಉಪಯೋಗಕ್ಕೆ ಬಾರದೇ ಇರುವ ಪ್ಲಾಸ್ಟಿಕ್ ಕಾಗದಗಳನ್ನು ಹಾಗೂ ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಅಕ್ಕಪಕ್ಕದ ಖಾಲಿ ಜಾಗಗಳಲ್ಲಿ ವಿಲೇವಾರಿ ಮಾಡಲಾಗುತ್ತಿದೆ.ಇದರಿಂದ ಸ್ಥಳೀಯ ಪರಿಸರ ಸ್ವಚ್ಛತೆ ಹಾಳಾಗಿ ಕಲುಷಿತವಾಗುವುದಲ್ಲದೆ, ಸೊಳ್ಳೆ, ವಿಷ ಜಂತುಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved