ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಗೆ ಮುತ್ತಿಗೆ
ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ ಜೆಡಿಎಸ್ - ಬಿಜೆಪಿ ರೈತ ಮುಖಂಡರು ನಗರದ ಕಂದಾಯ ಭವನದಲ್ಲಿರುವ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಚಿವ ರಾಜಣ್ಣ ಶ್ರೀಗಳ ಕ್ಷಮೆಯಾಚಿಸದಿದ್ದರೆ ಹೋರಾಟ
ರಾಮನಗರ: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಕುರಿತು ಅವಹೇಳನಕಾರಿ ಮಾತುಗಳನ್ನಾಡಿರುವ ಸಹಕಾರ ಸಚಿವ ಕೆ.ರಾಜಣ್ಣ ಕೂಡಲೇ ಕ್ಷಮೆಯಾಚನೆ ಮಾಡದಿದ್ದರೆ ಹೋರಾಟ ಎದುರಿಸಬೇಕಾಗುತ್ತದೆ ಎಂದು ಒಕ್ಕಲಿಗರ ಸಂಘ ರಾಮನಗರ ತಾಲೂಕು ಉಪಾಧ್ಯಕ್ಷ ಅಪ್ಪಾಜಣ್ಣ (ರೇವಲಿಂಗಯ್ಯ) ಎಚ್ಚರಿಸಿದರು.
ಕೆಂಪೇಗೌಡರು ಬೆಂಗಳೂರು ನಿರ್ಮಾತೃ
ಕನಕಪುರ: ಕೆಂಪೇಗೌಡರ ಜಯಂತಿ ಒಂದು ದಿನಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅವರ ಆದರ್ಶ, ನಾಯಕತ್ವ ಗುಣ, ದೂರದೃಷ್ಟಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಾಧ್ಯಾಪಕ ಡಾ. ಪಾರ್ಥಸಾರಥಿ ಹೇಳಿದರು.
ಬನ್ನಿಮಹಾಂಕಾಳಿ ಅಮ್ಮನ ದೇಗುಲಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಿ
ರಾಮನಗರ: ನಗರದ ಶ್ರೀ ಬನ್ನಿಮಹಾಂಕಾಳಿ ಅಮ್ಮನವರ ದೇಗುಲ ಮುಜರಾಯಿ ವ್ಯಾಪ್ತಿಯ ಸಿ ವರ್ಗಕ್ಕೆ ಬರಲಿದೆ. ಆದರೆ, ಕೆಲವರು ಖಾಸಗಿ ಟ್ರಸ್ಟ್ ಸ್ಥಾಪಿಸಿ ಸಾರ್ವಜನಿಕರಿಗೂ ಮಾಹಿತಿ ನೀಡದೆ ಕರಗದ ಹಬ್ಬ ಮಾಡುತ್ತಿದ್ದಾರೆ. ಹಾಗಾಗಿ ದೇವಾಲಯಕ್ಕೆ ಅಧಿಕೃತ ಸರ್ಕಾರದ ವ್ಯವಸ್ಥಾಪನಾ ಸಮಿತಿ ರಚನೆ ಮಾಡಬೇಕು ಎಂದು ಉಪವಿಭಾಗೀಯ ಮಟ್ಟ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಹರೀಶ್ ಎನ್. ಬಾಲು ಆಗ್ರಹಿಸಿದರು.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬಂಧನ ಬಿಡುಗಡೆ
ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರು.ಗಳ ಹಗರಣ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿ ಬಿಡುಗಡೆ ಮಾಡಿದರು.
ಡಿಕೆಶಿ ಅವರನ್ನು ಟಾರ್ಗೆಟ್ ಮಾಡಲು ಸಾಧ್ಯವಿಲ್ಲ
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾರೂ ಸಹ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ಟಾರ್ಗೆಟ್ ಮಾಡುತ್ತೇವೆ ಎಂದರೆ ಅದು ಅವರ ಭ್ರಮೆ ಆಗಲಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.
ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಮನಗರ: ಪ್ರಾದೇಶಿಕ ಸಾರಿಗೆ ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಟ್ರ್ಯಾಕ್ಟರ್ ನೋಂದಣಿಯಲ್ಲಿ ನಡೆದಿರುವ ಭಾರೀ ಪ್ರಮಾಣದ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.
ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳ ಅಭಿವೃದ್ಧಿ
ಮಾಗಡಿ: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ 50 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ
ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
ಸಮಾನತೆ, ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ: ಸಚಿವ ಮಧು ಬಂಗಾರಪ್ಪ
ಸೊರಬ ತಾಲೂಕಿನ ನಿಸರಾಣಿ ಗ್ರಾಮದಲ್ಲಿ ನಿಸರಾಣಿ-ಮಾಸೂರು-ಸಾಗರ ರಸ್ತೆ ಮಾರ್ಗದ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
< previous
1
...
279
280
281
282
283
284
285
286
287
...
416
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು